ಅಂಗನವಾಡಿಗಳ ಮೇಲೆ ಬಾಲವಿಕಾಸ ಸಮಿತಿ ನಿಗಾ


Team Udayavani, May 17, 2020, 7:49 AM IST

anganavadi2

ಬೆಂಗಳೂರು: ಅಂಗನವಾಡಿಗಳಲ್ಲಿ ಪಾರದರ್ಶ ಕತೆ ತರಲು ಬಾಲವಿಕಾಸ ಸಮಿತಿ ರಚಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸರ್ಕಾರದ 30ಕ್ಕೂ ಅಧಿಕ ಯೋಜನೆಗಳು ಅಂಗನವಾಡಿ  ಕಾರ್ಯಕರ್ತೆಯರ ಮೂಲಕ ತಲುಪಲಿದ್ದು, ಗ್ರಾಮೀಣ ಭಾಗದಲ್ಲಿ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲವೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 62,540 ಅಂಗನವಾಡಿ ಗಳು, 3,331  ಮಿನಿ ಅಂಗನವಾಡಿಗಳು ಸೇರಿ 66 ಸಾವಿರ ಅಂಗನವಾಡಿಗಳಿದ್ದು, 6 ತಿಂಗ ಳಿಂ ದ 6 ವರ್ಷದ 38. 64 ಲಕ್ಷ ಮಕ್ಕಳಿ ದ್ದಾರೆ. ಇದರಲ್ಲಿ ಅರ್ಧದಷ್ಟು ಅಂಗನವಾ ಡಿಗೆ ಹೋಗುತ್ತಿದ್ದು, ಬಹುತೇಕ ಮಕ್ಕಳು ವಿವಿಧ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಅದಕ್ಕಾಗಿ ಸರ್ಕಾರ ಬಾಲವಿಕಾಸ ಸಮಿತಿ ರಚಿಸಿದ್ದು, ಸಮಿತಿಯು ಅಂಗನವಾಡಿಗಳ ಕಾರ್ಯವೈಖರಿ ಬಗ್ಗೆ ನಿಗಾ ವಹಿಸಲಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮೇಲೆ ಅವ್ಯವಹಾರ  ಆರೋಪ ಕೇಳಿಬಂದರೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುವ ಅಧಿಕಾರ ನೀಡಲಾಗಿದೆ.

ಆರ್ಥಿಕ ವ್ಯವಹಾರಗಳ ನಿರ್ವಹಣೆ: ಮಕ್ಕಳಿಗೆ ಹಾಗೂ ಮಾತೃ ಪೂರ್ಣ ಯೋಜನೆಯ ಫಲಾನುಭವಿ ಗಳಿಗೆ ಸ್ಥಳಿಯವಾಗಿ ತರಕಾರಿ, ಮೊಟ್ಟೆ, ಚಿಕ್ಕಿ ಖರೀದಿ,ಅಂಗನವಾಡಿ ದಿನಾಚರಣೆ ವೆಚ್ಚ  ಕ್ಕಾಗಿ ಹಾಗೂ ಬಾಲಸ್ನೇಹಿ ಯೋಜನೆಯಡಿ  ಬಿಡುಗಡೆ ಮಾಡಲಾಗುವ ಅಥವಾ ಯೋಜನೆಯ ಉದ್ದೇಶ ಈಡೇರಿಕೆಗಾಗಿ ಯಾವುದೇ ಅನುದಾನವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿ ಹೆಸರಿನಲ್ಲಿ ಜಂಟಿ ಖಾತೆ ತೆರೆದು ನಿರ್ವಹಣೆ  ಮಾಡುವ ಅಧಿಕಾರ ಸಮಿತಿಗೆ ನೀಡಲಾಗಿದೆ.

ಸಮಿತಿಯಲ್ಲಿ ಯಾರು ಇರುತ್ತಾರೆ?: ಅಂಗನವಾಡಿ ಕೇಂದ್ರದ ಯಾವುದಾದರೂ ಒಂದು ಫಲಾನುಭವಿ ಮಗು ವಿನ ತಾಯಿ (ಅಧ್ಯಕ್ಷೆ), ಸಂಬಂಧ ಪಟ್ಟ ವಾರ್ಡ್‌ನ ಸದಸ್ಯರು, ಅಂಗನವಾಡಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಹಾಗೂ ಹಿರಿಯ  ಪ್ರಾಥಮಿಕ ಶಾಲೆಯ ಮುಖ್ಯೋ ಪಾಧ್ಯಾಯರು, ಆಶಾ ಕಾರ್ಯಕರ್ತೆ, ಅಂಗನವಾಡಿ ವ್ಯಾಪ್ತಿಯಲ್ಲಿನ ಪ್ರಾಯ ಪೂರ್ವ ಬಾಲಕಿ, ಅಂಗನವಾಡಿಯ ಇಬ್ಬರು ಮಕ್ಕಳ ಪೋಷಕರು (ಪರಿಶಿಷ್ಟ ಜಾತಿ ಮತ್ತು ಪಂಗಡದವರು), ಅಂಗನ  ವಾಡಿ ಫಲಾನುಭವಿಯಾದ ಒಂದು ಮಗುವಿನ ಅಜ್ಜಿ, ಅಂಗನವಾಡಿ ಫಲಾನುಭವಿಯಾದ ಮಗುವಿನ ತಂದೆ, ಸಮು ದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆ ಯ ಪ್ರತಿನಿಧಿ, ಸ್ತ್ರೀ ಶಕ್ತಿ ಗುಂಪಿನ ಒಬ್ಬರು ಪ್ರತಿನಿಧಿ (ಸದಸ್ಯರು),  ಅಂಗನವಾಡಿ ಕಾರ್ಯಕರ್ತೆ ( ಸದಸ್ಯ ಕಾರ್ಯದರ್ಶಿ ) ಸಮಿತಿಯಲ್ಲಿ ಇರಲಿದ್ದಾರೆ.

ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂ ತಿಯರು ಸೇರಿ ಇನ್ನಿತರರಿಗೆ ವಿವಿಧ ಯೋಜನೆಗಳು ತಲುಪಲಿದ್ದು, ಇದರಲ್ಲಿ ಅವ್ಯವಹಾರ ನಡೆಯು ತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಬಾಲವಿಕಾಸ ಸಮಿತಿ ರಚಿಸಲಾಗಿದೆ.
-ಕೆ.ಎ.ದಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ನಿರ್ದೇಶಕ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.