ಸೋಂಕು ನಿವಾರಕ ಔಷಧ ಸಿಂಪಡಿಸುವುದರಿಂದ ವೈರಸ್ ನಾಶವಾಗುವುದಿಲ್ಲ: WHO


Team Udayavani, May 17, 2020, 8:36 AM IST

spray

ಜಿನಿವಾ: ಹಲವು ದೇಶಗಳಲ್ಲಿ ಕೋವಿಡ್ -19 ಹೊಡೆದೋಡಿಸಲು ಬೀದಿ ಬೀದಿಗಳಲ್ಲಿ, ಸೋಂಕುನಿವಾರಕ ಔಷಧ ಸಿಂಪಡಿಸಲಾಗುತ್ತಿದ್ದು, ಇದರಿಂದ ವೈರಸ್ ನಾಶವಾಗುವುದಿಲ್ಲ ಬದಲಾಗಿ ಆರೋಗ್ಯದ ಮೇಲೆ ಈ ಔಷಧಗಳು  ಗಂಭೀರ ಪರಿಣಾಮ ಬೀರುತ್ತದೆ ಎಂದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದೆ.

ವೈರಸ್ ಪ್ರಭಾವವನ್ನು ಕಡಿಮೆಮಾಡಲು ರಸ್ತೆಯ ಬದಿಗಳಲ್ಲಿ, ಮಾರುಕಟ್ಟೆಗಳಲ್ಲಿ ಈ ರೀತಿ ಔಷಧ ಸಿಂಪಡಿಸುವುದರಿಂದ (ಫ್ಯುಮಿಗೇಷನ್)  ಯಾವುದೇ ಪ್ರಯೋಜನವಿಲ್ಲ. ಯಾಕೆಂದರೇ ಈ ರೀತಿಯ ಸೋಂಕು ನಿವಾರಕಗಳು ಸ್ವಚ್ಚತೆಯಿಲ್ಲದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು WHO ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಾತ್ರವಲ್ಲದೆ ಈ ರಾಸಾಯನಿಕ ಔಷಧಗಳು ಎಲ್ಲಾ ಪ್ರದೇಶಗಳಲ್ಲೂ ಒಂದೇ ರೀತಿಯ ಪ್ರಭಾವ ಬೀರುತ್ತದೆಯೆಂಬುದನ್ನು ಊಹಿಸಲು ಸಾಧ್ಯವಿಲ್ಲ. ಯಾವುದೇ ದಾಖಲೆಗಳಲ್ಲೂ ಔಷಧ ಸಿಂಪಡಿಸುವುದರಿಂದ ವೈರಸ್ ಸಾಯುತ್ತದೆ ಎಂಬ ಮಾತಿಗೆ ನಿದರ್ಶನವಿಲ್ಲ. ಇದರಿಂದ ಮಾನವನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ  ಸಮಸ್ಯೆಯಾಗುವುದೇ ಹೊರತು ವೈರಸ್ ತನ್ನ ಪ್ರಭಾವ ಬೀರುವುದು ಕಡಿಮೆಯಾಗುವುದದಿಲ್ಲ  ಎಂದು ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.