ರೈತನಿಂದ ಕ್ಯಾರೆಟ್-ಎಲೆಕೋಸು ನಾಶ
Team Udayavani, May 17, 2020, 11:29 AM IST
ಜಗಳೂರು: ಬೈರನಾಯಕನಹಳ್ಳಿಯ ಚೌಡಪ್ಪ ಕ್ಯಾರೆಟ್ ಬೆಳೆ ಕಿತ್ತು ಹಾಕಿದರು
ಜಗಳೂರು: ಲಾಕ್ಡೌನ್ನಿಂದ ಸೂಕ್ತ ಬೆಲೆ ದೊರೆಯದೆ ಬೇಸತ್ತ ರೈತನೊಬ್ಬ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಕ್ಯಾರೆಟ್ ಹಾಗೂ ಎಲೆಕೋಸು ಬೆಳೆಗಳನ್ನು ನೆಲಸಮ ಮಾಡಿದ್ದಾನೆ.
ಬೈರನಾಯಕನಹಳ್ಳಿ ಗ್ರಾಮದ ಚೌಡಪ್ಪ ಎಂಬುವರು ನೀರಾವರಿ ಆಶ್ರಯದಲ್ಲಿ ನಾಲ್ಕು ಎಕರೆ ಜಮೀನಿನಲ್ಲಿ ಕ್ಯಾರೆಟ್-ಎಲೆಕೋಸು ಬೆಳೆದಿದ್ದರು. ಉತ್ತಮ ಇಳುವರಿಯೂ ಬಂದಿತ್ತು. ಹೊಸಪೇಟೆ, ಕೋಲಾರ ಸೇರಿದಂತೆ ವಿವಿಧ ಮಾರುಕಟ್ಟೆಗೆ ಕೊಂಡೊಯ್ದರೂ ಖರೀದಿಸುವವರು ಇಲ್ಲದ್ದರಿಂದ ನಷ್ಟ ಉಂಟಾಗಿತ್ತು. ಇದರಿಂದ ಬೇಸರಗೊಂಡ ಚೌಡಪ್ಪ ಕೊಯ್ಲು ಮಾಡದೆ ಉಳಿದ ಫಸಲನ್ನು ನೆಲದಲ್ಲೇ ಉಳಿಸಿ ಟ್ರ್ಯಾಕ್ಟರ್ ಮೂಲಕ ಕಿತ್ತು ಹಾಕಿಸುತ್ತಿದ್ದಾರೆ.
ಎಲೆಕೋಸು, ಕ್ಯಾರೆಟ್, ತರಕಾರಿ ಬೆಳೆಯಲು 70 ಸಾವಿರ ರೂ. ಖರ್ಚು ಮಾಡಿದ್ದು, ಮಾರಲು ಹೋದರೆ ಕೆಜಿಗೆ 4-5 ರೂ.ಗೆ ಕೇಳುತ್ತಿದ್ದಾರೆ. ಹಾಗಾಗಿ ಬೆಳೆಗಳನ್ನು ಕಿತ್ತು ಹಾಕುವ ನಿರ್ಧಾರಕ್ಕೆ ಬಂದಿದ್ದಾಗಿ ಚೌಡಪ್ಪ ಅಳಲು ವ್ಯಕ್ತಪಡಿಸಿದ್ದಾರೆ. ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ಗೆ 18,000 ಸಾವಿರ ರೂ. ಪರಿಹಾರ ದೊರೆಯಲಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್