ವಿದ್ಯುತ್ ಬಿಲ್ ಸಮಸ್ಯೆ ಬಗೆಹರಿಸಿ
Team Udayavani, May 17, 2020, 4:08 PM IST
ಸಾಂದರ್ಭಿಕ ಚಿತ್ರ
ಬಸವಕಲ್ಯಾಣ: ಪ್ರತಿ ತಿಂಗಳು ಬರುವುದಕ್ಕಿಂತ ನಿರೀಕ್ಷೆಗೂ ಮೀರಿ ವಿದ್ಯುತ್ ಬಿಲ್ ಬಂದಿದೆ. ಅದನ್ನು ಸರಿಪಡಿಸಬೇಕೆಂದು ನಗರದ ಕೆಲ ಬಡಾವಣೆ ನಿವಾಸಿಗಳು ಜೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಆನ್ಲೈನ್ ಮೂಲಕ ಬಿಲ್ ತುಂಬಿದರೂ ಬಾಕಿ ತೋರಿಸುತ್ತಿದೆ. ಪ್ರತಿ ತಿಂಗಳು ಬಿಲ್ ಬರುವುದಕ್ಕಿಂತ ಮೂರುಪಟ್ಟು ವಿದ್ಯುತ್ ಬಿಲ್ ಬಂದಿದೆ. ಇದರಿಂದ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಲ್ ಸಮಸ್ಯೆ ಬಗೆಹರಿಸುವಂತೆ ಮನವಿ ಮೂಲಕ ಒತ್ತಾಯಿಸಿದರು. ಜಗನ್ನಾಥ ಬಾಬುರಾವ್ ಪಾಂಚಾಳ, ಶಾಮರಾವ್ ಹೊಸಮನಿ, ಅಂಜನಾದೇವಿ, ಉದಯಕುಮಾರ ಗಂಗಾಧರ, ಸಂಜೀವಕುಮಾರ ಪಾಂಚಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ