ಮೋದಿ ಸರ್ಕಾರ ಆರು ವರ್ಷ ಜಾರಿಗೆ ತಂದ ಅಭಿವೃದ್ಧಿ ಯೋಜನೆಗಳ ಕುರಿತು ನಿಮ್ಮ ಅಭಿಪ್ರಾಯವೇನು


Team Udayavani, May 17, 2020, 6:02 PM IST

ಮೋದಿ ಸರ್ಕಾರ ಆರು ವರ್ಷ ಜಾರಿಗೆ ತಂದ ಅಭಿವೃದ್ಧಿ ಯೋಜನೆಗಳ ಕುರಿತು ನಿಮ್ಮ ಅಭಿಪ್ರಾಯವೇನು

ಮಣಿಪಾಲ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನಲೆ, ಈ ಅವಧಿಯಲ್ಲಿ ಜಾರಿಗೆ ತಂದ ಅಭಿವೃದ್ಧಿ ಯೋಜನೆಗಳ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಕೆಲವು ಅಭಿಪ್ರಾಯಗಳು ಇಲ್ಲಿದೆ.

ಸುಧೀ ಭಟ್: ಬೇಕು ಬೇಕು ಅಂತಾನೆ ಕಾಲ್ ಎಳೆಯೋ ವಿಪಕ್ಷ ಇರೋ ಸಮಯನಲ್ಲಿ ಇವರು ದಕ್ಷ ಆಡಳಿತ ನೀಡಿದ್ದಾರೆ. ಪ್ರತಿ ನಿರ್ಧಾರದಲ್ಲಿ ದೇಶದ ಮಾನ್ಯತೆ ಮತ್ತು ದೇಶದ ಜನರಿಗೆ ತೊಂದ್ರೆ ಆಗದ ಹಾಗೆ ನೋಡ್ಕೊಡಿದ್ದರೆ. ಬೇರೆಯವರ ಹಾಗೆ ಬರೀ ವೊಲೈಕೆ ಯ ರಾಜಕೀಯ ಮಾಡಲಿಲ್ಲ

ಎಚ್ ಎಂ ಅಶ್ರಫ್: ಅಭಿವೃದ್ಧಿ ಮಾಧ್ಯಮಗಳಿಗೆ ಬೇಕಾದಷ್ಟು ಆಗಿರಬಹುದು. ಬಡವರು ಇಂದಿಗೂ ರೈಲುಹಳಿಗಳಲ್ಲಿ, ರಸ್ತೆಗಳಲ್ಲಿ, ಶವವಾಗಿ ಬೀಳುತ್ತಿದೆ.ಮಾಧ್ಯಮಗಳು ಜಾಣಕುರುಡಾಗಿ ವರ್ತಿಸುತ್ತಿದೆ.

ಲಕ್ಷ್ಮೀಪತಿ ನರಸಿಂಹಪ್ಪ:ಮಾಧ್ಯಮಗಳ ದೃಷ್ಟಿಯಲ್ಲಿ ವಿಶ್ವಗುರು, ಜನಸಾಮಾನ್ಯರ ಬದುಕು ರಸ್ತೆಗಳಲ್ಲಿ..

ಚಿ. ಮ. ವಿನೋದ್ ಕುಮಾರ್:  ಅಭಿವೃದ್ಧಿಯ ಬಗ್ಗೆ ಯೋಚನೆ ಮಾಡಿದರೆ ಕರುಳು ಕಿತ್ತು ಬರುತ್ತದೆ.

ಮೊಹಮ್ಮದ್ ಆಸಿಫ್: ಬಡ ಕಾರ್ಮಿಕರು ರಸ್ತೆ ಯಲ್ಲಿ 500ರಿಂದ 1000ಕಿಲೋಮೀಟರ್ ನಡೆದುಕೊಂಡು ಹೋಗುವಷ್ಟು ದೇಶ ವನ್ನು ಅಭಿರುದ್ದಿ ಮಾಡಿದ್ದಾರೆ.

ಕಿರಣ್ ಕುಮಾರ್:  ಒಂದು ವೇಳೆ ಅಭಿವೃದ್ಧಿ ಆಗಿದ್ದರೆ ದಯಮಾಡಿ ಅಂಕಿಅಂಶಗಳಲ್ಲಿ ತಿಳಿಸಿ

ಪ್ರಕಾಶ್ ಪ್ರಕಾಶ್:  ಒಂದೇ ಒಂದು ಒಳ್ಳೆ ಕೆಲಸ ರೈತರಿಗೆ ಕೃಷಿ ಸಮ್ಮಾನ್ ಯೋಜನೆ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.