ಅರ್ಜುನಕ್ಕೆ ಅಂಕಿತಾ, ದಿವಿಜ್‌ ಹೆಸರು ಶಿಫಾರಸು


Team Udayavani, May 18, 2020, 5:50 AM IST

ಅರ್ಜುನಕ್ಕೆ ಅಂಕಿತಾ, ದಿವಿಜ್‌ ಹೆಸರು ಶಿಫಾರಸು

ಹೊಸದಿಲ್ಲಿ: ಪ್ರಸಕ್ತ ವರ್ಷದ ಅರ್ಜುನ ಪ್ರಶಸ್ತಿಗಾಗಿ ಏಷ್ಯನ್‌ ಗೇಮ್ಸ್‌ ಪದಕ ವಿಜೇತರಾದ ಅಂಕಿತಾ ರೈನಾ ಮತ್ತು ದಿವಿಜ್‌ ಶರಣ್‌ ಹೆಸರನ್ನು ನ್ಯಾಶನಲ್‌ ಟೆನಿಸ್‌ ಫೆಡರೇಶನ್‌ ಶಿಫಾರಸು ಮಾಡಿದೆ. ಜತೆಗೆ ಮಾಜಿ ಡೇವಿಸ್‌ ಕಪ್‌ ಕೋಚ್‌ ನಂದನ್‌ ಬಾಲ್‌ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಸೂಚಿಸಿದೆ.

27ರ ಹರೆಯದ ಅಂಕಿತಾ ರೈನಾ 2018ರ ಏಶ್ಯನ್‌ ಗೇಮ್ಸ್‌ ವನಿತಾ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಜಯಿ ಸಿದ್ದರು. ಬಳಿಕ ಫೆಡ್‌ ಕಪ್‌ ಟೆನಿಸ್‌ನಲ್ಲಿ ಅಮೋಘ ಪ್ರದ ರ್ಶನ ನೀಡಿದ್ದರು. ಭಾರತವನ್ನು ಮೊದಲ ಬಾರಿಗೆ ವಿಶ್ವ ಗ್ರೂಪ್‌ ಪ್ಲೇ-ಆಫ್‌ ಸುತ್ತಿಗೆ ಕೊಂಡೊಯ್ಯುವಲ್ಲಿ ಅಂಕಿತಾ ಆಟವೇ ನಿರ್ಣಾಯಕವಾಗಿತ್ತು.

ದಿವಿಜ್‌ ಬಂಗಾರದ ಸಾಧಕ
ದಿಲ್ಲಿಯ 34ರ ಹರೆಯದ ದಿವಿಜ್‌ ಶರಣ್‌ ಜಕಾರ್ತಾ ಏಶ್ಯಾಡ್‌ ಪುರುಷರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ ಜತೆಗೂಡಿ ಚಿನ್ನದ ಪದಕ ಗೆದ್ದ ಹೆಗ್ಗಳಿಕೆ ಹೊಂದಿದ್ದಾರೆ. 2019ರಲ್ಲಿ ದೇಶದ ಅಗ್ರಮಾನ್ಯ ಡಬಲ್ಸ್‌ ಆಟಗಾರನೆಂಬ ಹಿರಿಮೆಗೂ ದಿವಿಜ್‌ ಪಾತ್ರರಾಗಿದ್ದರು.

ಕಳೆದ ವರ್ಷ ಎರಡು ಎಟಿಪಿ ಡಬಲ್ಸ್‌ ಪ್ರಶಸ್ತಿ ಗೆದ್ದ ಸಾಧನೆಯೂ ದಿವಿಜ್‌ ಶರಣ್‌ ಅವರದಾಗಿದೆ. ಪುಣೆಯಲ್ಲಿ ನಡೆದ ಟಾಟಾ ಓಪನ್‌ನಲ್ಲಿ ರೋಹನ್‌ ಬೋಪಣ್ಣ ಜತೆಯಲ್ಲಿ, ಸೇಂಟ್‌ ಪೀಟರ್ಬರ್ಗ್‌ನಲ್ಲಿ ಐಗರ್‌ ಝೆಲೆನಾಯ್‌ ಜತೆಗೂಡಿ ದಿವಿಜ್‌ ಈ ಸಾಧನೆ ಮಾಡಿದ್ದರು. “ಇವರಿಬ್ಬರೂ ಅರ್ಜುನ ಪ್ರಶಸ್ತಿಗೆ ಖಂಡಿತವಾಗಿಯೂ ಅರ್ಹರು’ ಎಂಬುದಾಗಿ ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ನ (ಎಐಟಿಎ) ಕಾರ್ಯದರ್ಶಿ ಹಿರಣೊ¾àಯ್‌ ಚಟರ್ಜಿ ಹೇಳಿದ್ದಾರೆ.

ನಂದನ್‌ಗೆ ಒಲಿದೀತೇ?
60 ವರ್ಷದ ನಂದನ್‌ ಬಾಲ್‌ 1980-83ರ ಅವಧಿಯಲ್ಲಿ ಡೇವಿಸ್‌ ಕಪ್‌ ಪಂದ್ಯಾವಳಿಯಲ್ಲಿ ಆಡಿದ್ದರು. ಬಳಿಕ ಭಾರತದ ಡೇವಿಸ್‌ ಕಪ್‌ ತಂಡದ ಕೋಚ್‌ ಆಗಿ ಸುದೀರ್ಘ‌ ಕಾಲ ಸೇವೆ ಸಲ್ಲಿಸಿದ್ದರು.

ಈವರೆಗೆ ಕೇವಲ ಮೂವರು ಟೆನಿಸ್‌ ಕೋಚ್‌ಗಳಿಗಷ್ಟೇ ಅರ್ಜುನ ಪ್ರಶಸ್ತಿ ಒಲಿದು ಬಂದಿದೆ. 2014ರಲ್ಲಿ ಜೀಶನ್‌ ಅಲಿ, 2015ರಲ್ಲಿ ಎಸ್‌.ಪಿ. ಮಿಶ್ರಾ ಮತ್ತು ಕಳೆದ ವರ್ಷ ನಿತಿನ್‌ ಕೀರ್ತನೆ ಈ ಗೌರವಕ್ಕೆ ಪಾತ್ರರಾಗಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.