ಬಸ್‌ ಸೇವೆ ಪುನಾರಂಭಕ್ಕೆ ಇಲಾಖೆ ಸಿದ್ಧತೆ


Team Udayavani, May 18, 2020, 3:50 PM IST

ಬಸ್‌ ಸೇವೆ ಪುನಾರಂಭಕ್ಕೆ ಇಲಾಖೆ ಸಿದ್ಧತೆ

ಗದಗ: ಕೋವಿಡ್ ತಡೆಗಾಗಿ ನಾಲ್ಕನೇ ಹಂತದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸುವ ನಿರೀಕ್ಷೆಯಲ್ಲಿದ್ದ ವಾಯವ್ಯ ರಸ್ತೆ ಸಾರಿಗೆ ನಿಗಮದ ಗದಗ ವಿಭಾಗೀಯ ಅಧಿಕಾರಿಗಳು ಬಸ್‌ ಸೇವೆ ಪುನಾರಂಭಿಸಲು ಸಿದ್ಧತೆ ಕೈಗೊಂಡಿದ್ದು, ನಿಗಮದ ಆದೇಶಕ್ಕಾಗಿ ಕಾಯುತ್ತಿದ್ದಾರೆ.

ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಸಾರಿಗೆ ಬಸ್‌ಗಳು ರಸ್ತೆಗಿಳಿದಿಲ್ಲ. ಆದರೆ, ಇತ್ತೀಚೆಗೆ ಮೂರನೇ ಹಂತದ ಲಾಕ್‌ ಡೌನ್‌ನಲ್ಲಿ ವಿವಿಧ ಉದ್ಯಮ ಮತ್ತಿತರೆ ವಲಯಗಳಿಗೆ ಸಡಿಲಿಕೆ ನೀಡಿತ್ತು. ಹೀಗಾಗಿ ರವಿವಾರ ಮೂರನೇ ಹಂತದ ಲಾಕ್‌ಡೌನ್‌ ಮುಕ್ತಾಯಗೊಂಡಿದ್ದು, ನಾಲ್ಕನೇ ಹಂತದಲ್ಲಿ ಗ್ರೀನ್‌ ಹಾಗೂ ನೇರಳ ವಲಯದಲ್ಲಿರುವ ಜಿಲ್ಲೆ, ತಾಲೂಕುಗಳಲ್ಲಿ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶ ದೊರೆಯಬಹುದು ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಯಾವುದೇ ಕ್ಷಣದಲ್ಲಿ ಆದೇಶ ಬಂದರೂ, ತಕ್ಷಣ ಅನುಷ್ಠಾನಕ್ಕೆ ತರಲು ಸ್ಥಳೀಯ ಅಧಿ ಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದರು. ಜಿಲ್ಲೆಯ ಒಟ್ಟು 7 ಘಟಕಗಳಿಂದ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟು 136 ಬಸ್‌ ಬಿಡಲು ಚಿಂತನೆ ನಡೆಸಿದ್ದರು. ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರದಡಿ ಒಂದು ಬಸ್‌ ನಲ್ಲಿ 28 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲು ನಿರ್ಧರಿಸಿದ್ದರು. ಅದರಂತೆ ಇಲ್ಲಿನ ಮುಳಗುಂದ ನಾಕಾ ಸಮೀಪದ ಡಿಪೋದಲ್ಲಿ ಗದಗ ಡಿಪೋದಿಂದ ಕಾರ್ಯಾಚರಣೆ ನಡೆಸುವ ಬಸ್‌ಗಳನ್ನು ಸ್ಯಾನಿಟೈಸರ್‌ ನಿಂದ ಶುಚಿಗೊಳಿಸಲಾಯಿತು. ಜೊತೆಗೆ ಪ್ರಯಾಣಿಕರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೀಟ್‌ಗಳಿಗೆ ಗುರುತು ಮಾಡಲಾಯಿತು. ಅದರಂತೆ ಹೊಸ ಬಸ್‌ ನಿಲ್ದಾಣವನ್ನು ನಗರಸಭೆ ಸಿಬ್ಬಂದಿ ಸ್ವಚ್ಛತೆಯಲ್ಲಿ ತೊಡಗಿದ್ದರು.

ಆದರೆ, ಲಾಕ್‌ಡೌನ್‌ 4.0 ಘೊಷಣೆಯಾದ ಬಳಿಕ ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಕುರಿತಂತೆ ರಾತ್ರಿ 9 ಗಂಟೆವರೆಗೂ ಯಾವುದೇ ಆದೇಶ. ಸರ್ಕಾರದ ಸೂಚನೆಗೆ ಕಾಯುತ್ತಿರುವುದಾಗಿ ಸಾರಿಗೆ ಸಂಸ್ಥೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

2-belthangady

Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಎಚ್. ಆಂಜನೇಯ, ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ಎಂಎಲ್ಸಿ ಚುನಾವಣೆಗೆ ಅವಕಾಶ ನೀಡುವಂತೆ ಆಗ್ರಹ

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

RTO ಅಧಿಕಾರಿಗಳಿಂದ ಹೆದ್ದಾರಿಯಲ್ಲೇ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

RTO ಅಧಿಕಾರಿಗಳಿಂದ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

4-uv-fusion

Ellyse Perry: ಧನಾತ್ಮಕತೆ ಹೀಗಿರಬೇಕು..!

3-uv-fusion

Brother: ಅಣ್ಣ ಅಪ್ಪನಂತಾದಾಗ

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Koppala; ಹುಲಿಗೆಮ್ಮ ಜಾತ್ರೆಯ ವೇಳೆ ಪ್ರಾಣಿ ಬಲಿ ತಡೆಯಬೇಕು: ದಯಾನಂದ ಸ್ವಾಮೀಜಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.