ಪಡಿತರ ವಿತರಣೆಯಲ್ಲಿ ಸಾಮಾಜಿಕ ಅಂತರ ಮರೆ
Team Udayavani, May 18, 2020, 12:15 PM IST
ಸಾಂದರ್ಭಿಕ ಚಿತ್ರ
ಬಾಳೆಹೊನ್ನೂರು: ಅರಣ್ಯ ಇಲಾಖೆ ಮುಂಭಾಗದ ವ್ಯವಾಸಾಯ ಉತ್ಪಾನಾ ಕೃಷಿ ಮಾರುಕಟ್ಟೆ ಬಾಳೆಹೊನ್ನೂರು ಬ್ರಾಂಚಿನಲ್ಲಿ ಪಡಿತರ ಅಕ್ಕಿ ವಿತರಿಸುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಎಲ್ಲರೂ ಕೋವಿಡ್ ಬಗ್ಗೆ ಕಾಳಜಿ ವಹಿಸಬೇಕಿದ್ದು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ ಸಮಸ್ಯೆ ಉಂಟುಮಾಡುವುದು ಸರಿಯಲ್ಲ. ಎಲ್ಲದಕ್ಕೂ ಆರೋಗ್ಯ ಹಾಗೂ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುವಂತಾಗಿದೆ ಎಂದು ನಾಗರಿಕ ವೇದಿಕೆ ಆರೋಪಿಸಿದೆ.
ಸಂತೆ ಮಾರುಕಟ್ಟೆಯಲ್ಲಿ ಗೊಂದಲ: ನ.ರಾ.ಪುರ ರಸ್ತೆಯ ಮೀನು ಮಾರುಕಟ್ಟೆ ಬಳಿ ಪರ ಊರಿನಿಂದ ಬಂದ ಸಂತೆ ವ್ಯಾಪಾರಿಗಳು ವ್ಯಾಪಾರ ಮಾಡಲು ಪ್ರಾರಂಭಿಸಿದ್ದರು, ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿ ತೆರವುಗೊಳಿಸಿದ್ದರು. ಸ್ವಲ್ಪ ಹೊತ್ತಿನ ನಂತರ ಆ ಭಾಗದ ಸದಸ್ಯಯೊìವರು ಸಂತೆ ವ್ಯಾಪಾರ ಮಾಡುವಂತೆ ತಿಳಿಸಿದರು ಎನ್ನಲಾಗಿದ್ದು, ಪುನಃ ವ್ಯಾಪಾರಿಗಳು ವ್ಯಾಪಾರ ಮಾಡಲು ಪ್ರಾರಂಭಿಸಿದರು ಮಾಹಿತಿ ತಿಳಿದ ಎ.ಎಸ್.ಐ ರವಿಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಪುನಃ ತೆರಳಿ ವ್ಯಾಪಾರಸ್ಥರನ್ನು ತೆರಳುವಂತೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ