ಪೊಲೀಸರಿಗೆ ರೋಗನಿರೋಧಕ ಔಷಧ ಕೊಡುಗೆ
Team Udayavani, May 19, 2020, 5:41 AM IST
ಕುಂದಾಪುರ: ಇಲ್ಲಿನ ಕುಂದೇಶ್ವರ ರಸ್ತೆಯ ಉತ್ತಮ್ ಹೋಮಿಯೋ ಕ್ಲಿನಿಕ್ ವತಿಯಿಂದ 400 ಪೊಲೀಸ್ ಕುಟುಂಬಗಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧವನ್ನು ಸೋಮವಾರ ನೀಡಲಾಯಿತು.
ವೈದ್ಯ ಡಾ| ಉತ್ತಮ್ ಕುಮಾರ್ ಶೆಟ್ಟಿ ಅವರು ಕುಂದಾಪುರ ಉಪವಿಭಾಗ ಎಎಸ್ಪಿ ಹರಿರಾಮ್ ಶಂಕರ್ ಅವರಿಗೆ ಔಷಧ ಹಸ್ತಾಂತರಿಸಿದರು. ಉಪವಿಭಾಗದ 400 ಪೊಲೀಸ್ ಕುಟುಂಬಗಳಿಗೆ ಅವಶ್ಯವಿದ್ದಷ್ಟು ಔಷಧವನ್ನು ನೀಡಲಾಗಿದೆ. ಈ ಔಷಧ ಭಾರತೀಯ ವೈದ್ಯಕೀಯ ಮಂಡಳಿಯ ಶಿಫಾರಸಿನ ಔಷಧವೇ ಆಗಿದೆ.
ಜಪ್ತಿ ಪ್ರದೇಶದ 3,000 ಮಂದಿಗೆ ಈ ಔಷಧವನ್ನು ಆಶಾ ಕಾರ್ಯಕರ್ತೆಯರ ಮೂಲಕ ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್