ಶಿಶಿಲ: ಕಪಿಲಾ ನದಿ ಸ್ವಚ್ಛತಾ ಅಭಿಯಾನ

80 ಸ್ವಯಂಸೇವಕರಿಂದ 100ಕ್ಕೂ ಅಧಿಕ ಮರ, ತ್ಯಾಜ್ಯ ತೆರವು

Team Udayavani, May 19, 2020, 5:38 AM IST

ಶಿಶಿಲ: ಕಪಿಲಾ ನದಿ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ಹರಿಯುವ ಜೀವನದಿ ಕಪಿಲೆಯಲ್ಲಿ ಕಳೆದ ವರ್ಷ ಪ್ರವಾಹ ಎರಗಿದ್ದರಿಂದ ಕಿಂಡಿ ಅಣೆಕಟ್ಟು ಸಹಿತ ನದಿ ಪಾತ್ರದಲ್ಲಿ ತುಂಬಿದ್ದ ಮರಗಳು ಹಾಗೂ ತ್ಯಾಜ್ಯವನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ಶಿಶಿಲೇಶ್ವರ ಭಕ್ತ ವೃಂದ, ಯುವಕ ಮಂಡಲದ ಸಹಾಯದಿಂದ ಸುಮಾರು 80 ಮಂದಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡರು.

ಶಿಶಿಲೇಶ್ವರನ ಸನ್ನಿಧಿಯ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ಮರದ ದಿಮ್ಮಿಗಳು ಸೇರಿವೆ. ಮಳೆಗಾಲಕ್ಕೆ ಮುನ್ನ ತೆರವುಗೊಳಿಸದೇ ಹೋದಲ್ಲಿ ಮತ್ತಷ್ಟು ಸಮಸ್ಯೆಯಾಗಬಹುದೆಂದು ಮನಗಂಡು ಗ್ರಾಮಸ್ಥರು ಜತೆ ಸೇರಿ ಚಿಕ್ಕಮಗಳೂರು ಅರಣ್ಯ ಪ್ರದೇಶದ ಗಡಿ ಭಾಗದಲ್ಲಿರುವ ಹೊಳೆಗಂಡಿ ಎಂಬಲ್ಲಿಂದ ಪ್ರಾರಂಭಿಸಿ ಶಿಶಿಲ ದೇವಸ್ಥಾನದವರೆಗೆ 8 ಕಿ.ಮೀ. ದೂರ ನದಿ ಸ್ವಚ್ಛಗೊಳಿಸಲಾಯಿತು.

100ಕ್ಕೂ ಹೆಚ್ಚು ಮರ ತೆರವುಗೊಳಿಸುವ ಜತೆಗೆ, 10 ಚೀಲಗಳಷ್ಟು ಮದ್ಯದ ಬಾಟಲಿ, ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸಿ ಕಪಿಲಾ ನದಿ ಸ್ವಚ್ಛತಾ ಅಭಿಯಾನ ಯಶಸ್ವಿಗೊಳಿಸಿದ್ದಾರೆ.ಅರಣ್ಯಾಧಿಕಾರಿ ಪ್ರಶಾಂತ್‌, ಅರಣ್ಯ ರಕ್ಷಕರಾದ ನಾಗಲಿಂಗ, ಸುನಿಲ್‌, ನಾಗಪ್ಪ ಸಹಕರಿಸಿದರು. ಸ್ವಚ್ಛತಾ ಕಾರ್ಯ ನಡೆಸಿದವರಿಗೆ ಶಿಶಿಲ ಪಂಚಾಯತ್‌ ವತಿಯಿಂದ ಮಾಸ್ಕ್ ಪೂರೈಸಲಾಗಿತ್ತು.

ಶಾಸಕರಿಂದ ಪರಿಶೀಲನೆ
ಸ್ವಚ್ಛತಾ ಕಾರ್ಯ ಮಾಹಿತಿ ತಿಳಿದು ಶಾಸಕ ಹರೀಶ್‌ ಪೂಂಜ ಸ್ಥಳಕ್ಕಾಗಮಿಸಿ ಗ್ರಾಮಸ್ಥರನ್ನು ಅಭಿನಂದಿಸಿ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಕಿಂಡಿ ಅಣೆಕಟ್ಟಿನ ಸ್ಥಳ ಪರಿಶೀಲಿಸಿ ಮಳೆಗಾಲದ ಮುನ್ನ ಕಸಕಡ್ಡಿ ತೆರವಿಗೆ ಹಿಟಾಚಿ ನಿಯೋಜಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.