ಇಂಗ್ಲೆಂಡ್‌ ಪ್ರವಾಸಗೈಯಲು ಪಾಕಿಸ್ಥಾನ ಒಪ್ಪಿಗೆ

ಪ್ರವಾಸ ಒಪ್ಪಿಕೊಳ್ಳುವಂತೆ ಆಟಗಾರರನ್ನು ಬಲವಂತಪಡಿಸುವುದಿಲ್ಲ: ಪಿಸಿಬಿ

Team Udayavani, May 19, 2020, 6:10 AM IST

ಇಂಗ್ಲೆಂಡ್‌ ಪ್ರವಾಸಗೈಯಲು ಪಾಕಿಸ್ಥಾನ ಒಪ್ಪಿಗೆ

ಕರಾಚಿ: ಕೋವಿಡ್-19ದಿಂದ ತತ್ತರಿಸಿರುವ ಇಂಗ್ಲೆಂಡಿನಲ್ಲಿ ಟೆಸ್ಟ್‌ ಮತ್ತು ಟಿ20 ಸರಣಿಯನ್ನಾಡಲು ಜುಲೈ ತಿಂಗಳಲ್ಲಿ ಪ್ರವಾಸಗೈಯಲು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಒಪ್ಪಿಕೊಂಡಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಈ ಪ್ರವಾಸಗೈಯಲು ಆಟಗಾರರು ನಿರಾಕರಿಸಿದರೆ ಪಿಸಿಬಿ ಅಂತಹ ಆಟಗಾರರನ್ನು ಬಲವಂತಪ ಡಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.

ಮೂರು ಟೆಸ್ಟ್‌ ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡ ಸರಣಿಯಲ್ಲಿ ಪಾಲ್ಗೊಳ್ಳಲು ಪಾಕಿ ಸ್ಥಾನವು ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಪಿಸಿಬಿ ಮುಖ್ಯ ಕಾರ್ಯ ನಿರ್ವಾಹಕ ವಸೀಮ್‌ ಖಾನ್‌ ಹೇಳಿದ್ದಾರೆ.

ಪ್ರವಾಸ ಸಂಬಂಧ ಶುಕ್ರವಾರ ಇಸಿಬಿ ಜತೆ ನಾವು ಬಹಳ ವಿವಿರ ಮತ್ತು ಸಮಗ್ರವಾದ ಚರ್ಚೆ ನಡೆಸಿದ್ದೇವೆ. ಜುಲೈಯಲ್ಲಿ ತನ್ನ ಕ್ರಿಕೆಟ್‌ ತಂಡವನ್ನು ಇಂಗ್ಲೆಂಡಿಗೆ ಕಳುಹಿಸಲು ಪಿಸಿಬಿ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಖಾನ್‌ ವಿವರಿಸಿದರು.

ವೀಡಿಯೊ ಲಿಂಕ್‌ ಮೂಲಕ ನಡೆದ ಚರ್ಚೆಯ ವೇಳೆ ಹೋಟೆಲ್‌ ಒಳಗೊಂಡಿರುವ ಮೈದಾನ ಗಳಲ್ಲಿ ಎಲ್ಲ ಬಾಗಿಲುಗಳನ್ನು ಮುಚ್ಚಿ ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಯಿತು. ಆದರೆ ಈ ಪ್ರವಾಸಗೈಯಲು ಆಟಗಾರರನ್ನು ಬಲವಂತಪಡಿಸುವುದಿಲ್ಲವೆಂದು ಪಿಸಿಬಿ ಸ್ಪಷ್ಟಪಡಿಸಿದೆ. ಒಂದು ವೇಳೆ ಆಟಗಾರರು ಒಪ್ಪಿಕೊಂಡರೆ ತಂಡವನ್ನು ಕಳುಹಿಸಲಾಗುವುದು ಎಂದು ಖಾನ್‌ ತಿಳಿಸಿದರು.

ಒಂದು ವೇಳೆ ಆಟಗಾರ ಪ್ರವಾಸಗೈ ಯಲು ಬಯಸದಿದ್ದರೆ ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ ಮತ್ತು ಈ ಸಂಬಂಧ ಯಾವುದೇ ಶಿಸ್ತುಕ್ರಮ ಜರಗಿಸುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. ಪ್ರವಾಸಗೈಯಲು ಆಸಕ್ತ ಆಟಗಾರರು ಪಿಸಿಬಿಯನ್ನು ಸಂಪರ್ಕಿಸಬಹುದು. 25 ಆಟಗಾರರು ಇಂಗ್ಲೆಂಡಿಗೆ ಪ್ರವಾಸಗೈಯಲಿದ್ದಾರೆ ಮತ್ತು ಮೊದಲಿಗೆ ಅವರನ್ನು ಕ್ವಾರೆಂಟೈನ್‌ನಲ್ಲಿ ಇಡಲಾಗುವುದು ಎಂದು ಖಾನ್‌ ವಿವರಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.