ನಗುವ ಬುದ್ಧನ ನೆನೆದು… : ಭಾರತದ ಪ್ರಥಮ ಪರಮಾಣು ಪರೀಕ್ಷೆಗೆ 46 ವರ್ಷ


Team Udayavani, May 19, 2020, 2:20 AM IST

ನಗುವ ಬುದ್ಧನ ನೆನೆದು… : ಭಾರತದ ಪ್ರಥಮ ಪರಮಾಣು ಪರೀಕ್ಷೆಗೆ 46 ವರ್ಷ

ಭಾರತ ಒಂದು ಪರಮಾಣು ಶಕ್ತಿಯಾಗಿ ಗುರುತಿಸಿಕೊಂಡು ಸೋಮವಾರಕ್ಕೆ (ಮೇ 18) 46 ವರ್ಷಗಳು ತುಂಬಿವೆ.

1974ರ ಮೇ 18ರಂದು ರಾಜಸ್ಥಾನದ ಪೋಖ್ರಾನ್‌ ಗ್ರಾಮದಲ್ಲಿ ದೇಶದ ಮೊದಲ ಪರಮಾಣು ಪರೀಕ್ಷೆ ಯಶಸ್ವಿಯಾಗಿ, ಅದರಲ್ಲೂ ಅತ್ಯಂತ ಶಾಂತಿಯುತವಾಗಿ ನಡೆದಿತ್ತು.

ಈ ಪರೀಕ್ಷೆಗೆ ಭಾರತ ಸರ್ಕಾರ ಇರಿಸಿದ್ದ ಕೋಡ್‌ ನೇಮ್‌ ‘ಸ್ಮೈಲಿಂಗ್‌ ಬುದ್ಧ’ . ಈ ಹೆಸರು ಬರಲು ಕಾರಣ ಪರೀಕ್ಷೆ ನಡೆದದ್ದು ಬುದ್ಧ ಪೂರ್ಣಿಮೆ ದಿನ. ಆದರೆ ಈ ಹೆಸರಿನ ಹಿಂದೆ ಮತ್ತೂಂದು ಕಥೆ ಇದೆ…

ಕೊನೆಗೂ ಬುದ್ಧ ನಕ್ಕ
ಪರೀಕ್ಷೆ ನಡೆದ ದಿನ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಬಳಿ ಹೋದ ಬಾಬಾ ಆಟೋಮಿಕ್‌ ರಿಸರ್ಚ್‌ ಸೆಂಟರ್‌ನ ನಿರ್ದೇಶಕರಾಗಿದ್ದ ರಾಜಾ ರಾಮಣ್ಣ, ‘ಬುದ್ಧ ಕೊನೆಗೂ ನಗುಬೀರಿದ’ (ದಿ ಬುದ್ಧ ಹ್ಯಾಸ್‌ ಫೈನಲಿ ಸ್ಮೈಲ್ಡ್‌’) ಎಂದರು. ಆಗ ಯೋಜನೆಗೆ ‘ಸ್ಮೈಲಿಂಗ್‌ ಬುದ್ಧ’ ಬುದ್ಧ ಹೆಸರು ಬಂತು.

ಯೋಜನೆ ವಿಶೇಷತೆ
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯನಲ್ಲದ ರಾಷ್ಟ್ರವೊಂದು ನಡೆಸಿದ ಮೊಟ್ಟ ಮೊದಲ ದೃಢೀಕೃತ ಪರಮಾಣು ಪರೀಕ್ಷೆ. ಪ್ರಯೋಗಕ್ಕೂ ಮೊದಲು ಸ್ಫೋಟದಿಂದಾಗುವ ಹಾನಿ ವ್ಯಾಪ್ತಿ ಕುರಿತು ತೀವ್ರ ಚರ್ಚೆ ನಡೆದಿತ್ತು.

ಸ್ಫೋಟದಿಂದಾದ ಹಾನಿಯ ತೀವ್ರತೆ 8-12  ಕಿಲೋ ಟನ್‌ಗಳಷ್ಟಿತ್ತು. ಅಮೆರಿಕ ಮತ್ತು ಇತರ ದೇಶಗಳ ಗುಪ್ತಚರ ಸಂಸ್ಥೆಗಳಿಗೆ ಈ ಪ್ರಯೋಗದ ಸುಳಿವು ಕೂಡ ಸಿಗಲಿಲ್ಲ. ಪರಮಾಣು ಪ್ರಸರಣ ರಹಿತ ಒಪ್ಪಂದ ಏರ್ಪಟ್ಟ 6 ವರ್ಷ ಬಳಿಕ ಭಾರತ ಈ ಪ್ರಯೋಗ ನಡೆಸಿತು.

1972 : ಪರಮಾಣು ಪರೀಕ್ಷೆಯ ಪಯಣ ಆರಂಭ
1974 : ಪೋಖ್ರಾನ್‌ ಪರಮಾಣು ಪರೀಕ್ಷೆ ನಡೆದ ವರ್ಷ
1998 : ಪೋಖ್ರಾನ್‌ – II ಪರಮಾಣು ಪರೀಕ್ಷೆ ನಡೆದ ವರ್ಷ

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.