ಗ್ರಾಮಸ್ಥರಿಗೆ ಉಚಿತ ಮಾಸ್ಕ್ ವಿತರಣೆ
Team Udayavani, May 19, 2020, 6:24 AM IST
ಚಡಚಣ: ತಾಲೂಕಿನ ದೇವರ ನಿಂಬರಗಿ ಗ್ರಾಮದ ಬಸವಾದಿ ಶರಣ ಹೂಗಾರ ಮಾದಯ್ಯ ಸಂಘದ ಯುವಕರ ಬಳಗದ ಸ್ವತಃ ಖರ್ಚಿನಲ್ಲಿ ಒಂದು ಸಾವಿರ ಮಾಸ್ಕ್ ಗಳು ಗ್ರಾಮದ ಸಾರ್ವಜನಿಕರಿಗೆ ವಿತರಿಸುವುದರ ಜತೆಗೆ ಕೋವಿಡ್ ಜಾಗೃತಿ ಮೂಡಿಸಿದರು.
ಸಂಘದ ಸದಸ್ಯ ಅಂಬಣ್ಣ ಪೂಜಾರಿ ಮಾತನಾಡಿ, ಕೋವಿಡ್ ಮಹಾಮಾರಿ ವೈರಸ್ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಎಲ್ಲರೂ ಜಾಗೃತರಾಗಿ ಸೋಂಕು ಹರಡದಂತೆ ತಡೆಗಟ್ಟಲು ರಕ್ಷಾ ಕವಚವಾಗಿ ಮಾಸ್ಕ್ ಉಪಯೋಗಿಸಬೇಕು. ಜನದಟ್ಟಣೆ ಪ್ರದೇಶದಲ್ಲಿ ಅಲೆದಾಡಿದರು ಸಾಮಾಜಿಕ ಅಂತರ ಕಾಯ್ದಕೊಳ್ಳುವ ಮೂಲಕ ಆರೋಗ್ಯವಂತರಾಗಿ ಬದುಕು ನಡೆಸಬೇಕು ಎಂದರು.
ಸೀತಾರಾಮ ಪೂಜಾರಿ, ರವಿ ನಾವಿ, ವಿಶಾಲ ಬಿರಾದಾರ, ಮಲ್ಲಿಕಾರ್ಜುನ ಸೋರಗಾಂವ, ಭೀಮಾಶಂಕರ ಪೂಜಾರಿ, ಅಂಬಾದಾಸ ಪೂಜಾರಿ, ನವೀನ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್