ಇಂದು “ಅಂತರ್ಜಲ ಚೇತನ’ ಯೋಜನೆಗೆ ಚಾಲನೆ


Team Udayavani, May 19, 2020, 7:54 AM IST

fouziya

ಚಿಕ್ಕಬಳ್ಳಾಪುರ: ರಾಜ್ಯದ ಬರಪೀಡಿತ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷವಾಗಿ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಬಯಲುಸೀಮೆ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಸುವ ನಿಟ್ಟಿ ನಲ್ಲಿ ರಾಜ್ಯ  ಸರ್ಕಾರ ರೂಪಿಸಿರುವ ಅಂತರ್ಜಲ ಚೇತನ ಯೋಜನೆಗೆ ಮಂಗಳವಾರ ಜಿಲ್ಲೆಯಲ್ಲಿ ಚಾಲನೆ ಸಿಗಲಿದೆ.

ಜಲ ಸಂರಕ್ಷಣೆಗೆ ಕಾಮಗಾರಿಗೆ ಆದ್ಯತೆ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ 1200 ರಿಂದ 1500 ಅಡಿವರೆಗೂ ಕುಸಿದಿದೆ. ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಮಳೆಯನ್ನೇ ಅವಲಂಬಿಸಬೇಕಿದೆ. ಈ ಹಿಂದೆ ಜಿಲ್ಲೆಯಲ್ಲಿ ಹರಿಯುತ್ತಿದ್ದ  ಉತ್ತರ ಪಿನಾಕಿನಿ, ಚಿತ್ರಾವತಿ, ಪಾಲಾರ್‌, ಪೆನ್ನಾರ್‌ ಮತ್ತಿತರ ಜೀವ ನದಿ  ಗಳು ಕಣ್ಮರೆಯಾಗಿದ್ದು, ಜಿಲ್ಲೆಯು ಸತತವಾಗಿ ಬರಗಾಲಕ್ಕೆ ತುತ್ತಾಗುವುದನ್ನು ತಡೆ ಗಟ್ಟುವ ನಿಟ್ಟಿನಲ್ಲಿ ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡುವ ದಿಸೆಯಲ್ಲಿ ಯೋಜನೆ ರೂಪಿಸಲಾಗಿದೆ.

ಅಂತರ್ಜಲ ವೃದ್ಧಿಸುವಿಕೆ: ಈ ಯೋಜನೆ ಯನ್ನು ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಸಂಸ್ಥೆ ಬೆಂಗಳೂರಿ ನ ಆರ್ಟ್‌ ಆಫ್ ಲೀವಿಂಗ್‌ ಸಂಸ್ಥೆ ಜೊತೆಗೂಡಿಕಾರ್ಯಗತಗೊಳಿಸಲಾಗುತ್ತಿದೆ. ವಿಶೇಷವಾಗಿ ನರೇಗಾ ಯೋಜನೆಯಡಿ ವಿವಿಧ ಇಲಾಖೆಗಳ ಓಗ್ಗೂಡಿಸುವಿಕೆಯೊಂದಿಗೆ ನೀರಿನ ಸಂರಕ್ಷಣೆಗಾಗಿ ಗೋಕುಂಟೆಗಳ ನಿರ್ಮಾಣ, ಸ್ಥಗಿತಗೊಂಡ ಕೊಳವೆಬಾವಿಗಳಿಗೆ ಜಲ ಮರು  ಪೂರಣ ಘಟಕ ನಿರ್ಮಿಸುವು ದು,

ಮಳೆನೀರು ಕೊಯ್ಲು, ಕಲ್ಯಾಣಿ  ಗಳ ಪುನರುಜೀವನ ಕೆರೆಗಳಲ್ಲಿ ಹೊಳೆ ತ್ತುವುದು, ಸಾಮಾಜಿಕ ಅರಣ್ಯೀ ಕರಣ ಕಾಮಗಾರಿಗಳನ್ನು ಪ್ರತಿ ಗ್ರಾಪಂ ವ್ಯಾಪ್ತಿಯ ಗ್ರಾಪಂ ಸಾಮೂಹಿಕ ಭೂ ಪ್ರದೇಶ, ವೈಯಕ್ತಿಕ ಜಮೀನುಗಳಲ್ಲಿ ಕೈಗೊ ಳ್ಳು ವುದರ ಮುಖಾಂತರ ಅಂತರ್ಜಲ ವೃದ್ಧಿ ಸುವಿಕೆ ಮಾಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ನದಿ ಪುನಶ್ಚೇತನ:ಯೋಜನೆಯಡಿ ಉತ್ತರ ಪಿನಾಕಿನಿ ನದಿ ಪುನಶ್ಚೇತನ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯ 1515 ಗ್ರಾಮಗಳ ವ್ಯಾಪ್ತಿಯಲ್ಲಿನ 52 ಕಿರು ಜಲಾ  ನಯನಗಳಲ್ಲಿ ಅನುಷ್ಠಾನಿಸುತ್ತಿದ್ದು, ಸುಮಾರು 1377 ಚ.ಕಿ. ಪ್ರದೇಶದಲ್ಲಿ  ಅಂತರ್ಜಲ ವೃದ್ಧಿಯಾಗುವ ನಿರೀಕ್ಷೆ ಇದೆ. ಯೋಜ ನೆ ಯನ್ನು ಜಿಲ್ಲೆಯ 45 ಗ್ರಾಮ ಪಂಚಾ ಯಿತಿಗಳಲ್ಲಿ ಕೈಗೊಳ್ಳಲಾಗುವುದು. ಈ ಯೋಜನೆಯಿಂದ ಜಿಲ್ಲೆಯ ಸುಮಾರು 15,000 ಕುಟುಂಬಗಳಿಗೆ ಉದ್ಯೋಗ ಸಿಗಬಹುದೆಂದು  ರೀಕ್ಷಿಸಲಾಗಿದೆ. ಸಚಿವ ಕೆ.ಎಸ್‌. ಈಶ್ವರಪ್ಪ ಹಾಜರಿ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಅಂತರ್ಜಲ ಮಟ್ಟ ವೃದ್ಧಿಗೊಳಿಸುವ ದಿಸೆಯಲ್ಲಿ ಅಂತರ್ಜಲ  ಚೇತನ ಯೋಜನೆಗೆ ಮಂಗಳವಾರ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಚಾಲನೆ ನೀಡಲಿದ್ದಾರೆ. ಯೋಜನೆಯಡಿ ಉತ್ತರ ಪಿನಾಕಿನಿ  ನದಿ ಪುನಶ್ಚೇತನದ ಜೊತೆಗೆ ಜಲಾಮೃತ ಯೋಜನೆಯಡಿ ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುವುದು. 
-ಬಿ.ಫೌಝೀಯಾ ತರುನ್ನುಮ್‌, ಜಿಪಂ ಸಿಇಒ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.