ಸಾಧನೆಯ ಸಂಭ್ರಮ: ಮೈಸೂರಿನ ಸ್ವಚ್ಛತೆಗೆ ಪಂಚತಾರಾ ಪಟ್ಟ

ಆರು ನಗರಗಳಿಗೆ ಫೈವ್‌ಸ್ಟಾರ್‌ ಹೆಗ್ಗಳಿಕೆ; ದಕ್ಷಿಣ ಭಾರತದಲ್ಲಿ ಏಕೈಕ ನಗರ

Team Udayavani, May 20, 2020, 6:32 AM IST

ಸಾಧನೆಯ ಸಂಭ್ರಮ: ಮೈಸೂರಿನ ಸ್ವಚ್ಛತೆಗೆ ಪಂಚತಾರಾ ಪಟ್ಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕರ್ನಾಟಕದ ಮೈಸೂರು ಸಹಿತ ದೇಶದ ಆರು ನಗರಗಳು ಕಸ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿವೆ ಎಂದು ಕೇಂದ್ರ ಸರಕಾರ ಘೋಷಿಸಿದ್ದು, ಈ ಸಾಧನೆಗಾಗಿ ಪಂಚತಾರಾ ಮಾನ್ಯತೆಯನ್ನು (ಫೈವ್‌ ಸ್ಟಾರ್‌ ಗಾರ್ಬೇಜ್‌ ಫ್ರೀ ಸಿಟಿ) ನೀಡಿದೆ. ದಕ್ಷಿಣ ಭಾರತದಲ್ಲಿ ಮೈಸೂರಿಗೆ ಮಾತ್ರ ಈ ಪಟ್ಟ ಲಭಿಸಿದೆ.

ಸ್ವಚ್ಛ ಭಾರತ ಸರ್ವೇಕ್ಷಣ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 1,435 ನಗರಗಳು ಸ್ಪರ್ಧಿಸಿದ್ದವು.

ಒಟ್ಟು 1.9 ಕೋಟಿ ನಾಗರಿಕರಿಂದ ಪಡೆದ ಫೀಡ್‌ಬ್ಯಾಕ್‌ ಮತ್ತು 10 ಲಕ್ಷಕ್ಕೂ ಹೆಚ್ಚು ಜಿಯೋ – ಟ್ಯಾಗ್ಡ್ ಚಿತ್ರಗಳು ಹಾಗೂ ಒಟ್ಟು 5,175 ತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯಕ್ಷಮತೆಯನ್ನು ಅವಲೋಕಿಸಿ ಈ ಪಟ್ಟಿ ತಯಾರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಸ್ವಚ್ಛತಾ ನಿಯಮ ಆಧರಿಸಿ 141 ನಗರಗಳಿಗೆ ವಿವಿಧ ರೀತಿಯ ಸ್ಟಾರ್‌ ಪಟ್ಟ ನೀಡಲಾಗಿದೆ.

ಮಂಗಳೂರಿಗಿಲ್ಲ
ತ್ಯಾಜ್ಯಮುಕ್ತ ನಗರಗಳ ಪಟ್ಟಿಯಲ್ಲಿ ಮಂಗಳೂರು ಈ ಬಾರಿಯೂ ಅಗ್ರಸ್ಥಾನವನ್ನು ಕಳೆದುಕೊಂಡಿದೆ. 2018ರಲ್ಲಿ ಮಂಗಳೂರು ಘನತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದಿತ್ತು. ಕಳೆದ ವರ್ಷದ ಪಚ್ಚನಾಡಿ ತ್ಯಾಜ್ಯರಾಶಿ ಕುಸಿದ ಘಟನೆ ಅಗ್ರಸ್ಥಾನ ಕೈತಪ್ಪಲು ಕಾರಣ ಎನ್ನಲಾಗಿದೆ.

ಯಾವ ನಗರಕ್ಕೆ ಯಾವ ಪಟ್ಟ?
ಮೈಸೂರಿನ ಜತೆಗೆ ಫೈವ್‌ ಸ್ಟಾರ್‌ ಪಟ್ಟ ಪಡೆದ ಇತರ ನಗರಗಳೆಂದರೆ ಛತ್ತೀಸ್‌ಗಢದ ಅಂಬಿಕಾಪುರ, ಮಧ್ಯಪ್ರದೇಶದ ಇಂದೋರ್‌, ಗುಜರಾತ್‌ನ ರಾಜ್‌ಕೋಟ್‌ ಮತ್ತು ಸೂರತ್‌, ಮಹಾರಾಷ್ಟ್ರದ ನವ ಮುಂಬಯಿ.

ತ್ರೀ ಸ್ಟಾರ್‌ ಪಟ್ಟ ಪಡೆದ ನಗರಗಳಲ್ಲಿ ಹೊಸದಿಲ್ಲಿ, ಹರಿಯಾಣದ ಕರ್ನಾಲ್‌, ಆಂಧ್ರಪ್ರದೇಶದ ತಿರುಪತಿ ಮತ್ತು ವಿಜಯವಾಡ, ಚಂಡೀಗಢ ನಗರ, ಛತ್ತೀಸ್‌ಗಢದ ಭಿಲಾಯ್‌ ನಗರ, ಗುಜರಾತ್‌ನ ಅಹ್ಮದಾಬಾದ್‌, ಮಧ್ಯಪ್ರದೇಶದ ಭೋಪಾಲ, ಝಾರ್ಖಂಡ್‌ನ‌ ಜಮ್ಶೆಡ್‌ಪುರ ಪ್ರಮುಖ.

ದಿಲ್ಲಿ ಕಂಟೋನ್ಮೆಂಟ್‌, ಹರಿಯಾಣದ ರೋಹ್ಟಕ್‌, ಮಧ್ಯಪ್ರದೇಶದ ಗ್ವಾಲಿಯರ್‌, ಮಹೇಶ್ವರ್‌, ಖಾಂದ್ವಾ, ಬದ್ನಾವರ್‌ ಮತ್ತು ಹಾತೋಡ್‌, ಗುಜರಾತ್‌ನ ಭಾವನಗರ್‌ ಮತ್ತು ವ್ಯಾರಾ ಸಿಂಗಲ್‌ ಸ್ಟಾರ್‌ ಪಡೆದ ನಗರಗಳಲ್ಲಿ ಪ್ರಮುಖವಾದವು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.