ಕೋವಿಡ್ ಗೆ ಔಷಧವಾಗುವುದೇ ಅಶ್ವಗಂಧ? ; ವೈರಸ್‌ನ ಎಂಪ್ರೊ ಕಿಣ್ವ ಸೋಲಿಸುವಲ್ಲಿ ಯಶಸ್ವಿ

ದಿಲ್ಲಿ ಐಐಟಿ, ಜಪಾನ್‌ ಸಂಸ್ಥೆಯ ತಜ್ಞರ ಅಭಿಮತ

Team Udayavani, May 20, 2020, 6:10 AM IST

ಕೋವಿಡ್ ಗೆ ಔಷಧವಾಗುವುದೇ ಅಶ್ವಗಂಧ? ; ವೈರಸ್‌ನ ಎಂಪ್ರೊ ಕಿಣ್ವ ಸೋಲಿಸುವಲ್ಲಿ ಯಶಸ್ವಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತದ ಸಾಂಪ್ರದಾಯಿಕ ಔಷಧ ಪರಂಪರೆಯಲ್ಲಿ ಅಶ್ವಗಂಧ ಅಗ್ರಗಣ್ಯವಾಗಿದೆ. ಅದು ಕೋವಿಡ್ ವೈರಾಣುಗಳ ನಿರ್ಮೂಲನೆಗೂ ಸಂಜೀವಿನಿಯಾಗುವ ದಿನಗಳು ದೂರವಿಲ್ಲ!

ಹೌದು, ಅಶ್ವಗಂಧ (ವಿಥಾನಿಯಾ ಸೊಮ್ನಿಫೆರಾ) ಮತ್ತು ಕೆಫೀಕ್‌ ಆ್ಯಸಿಡ್‌ ಫೆನೆಥೈಲ್‌ ಈಸ್ಟರ್‌ನಲ್ಲಿನ (ಕೇಪ್‌) ಸಂಯುಕ್ತ ಘಟಕಗಳು ಕೋವಿಡ್ ವೈರಾಣುಗಳ ಸಶಕ್ತ ಪ್ರತಿರೋಧಕಗಳನ್ನು ಉತ್ಪಾದಿಸುತ್ತವೆ ಎಂಬುದು ಸಾಬೀತಾಗಿದೆ.

ದಿಲ್ಲಿ ಐಐಟಿಯ ಡೈಲ್ಯಾಬ್‌ ಮತ್ತು ಜಪಾನಿನ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಅಡ್ವಾನ್ಸ್ಡ್ ಇಂಡಸ್ಟ್ರಿಯಲ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ (ಎಐಎಸ್‌ಟಿ) ಜಂಟಿಯಾಗಿ ನಡೆಸಿದ ಸಂಶೋಧನೆಯಲ್ಲಿ ಈ ಅಂಶ ಪತ್ತೆಯಾಗಿದೆ.

ಕೋವಿಡ್ ವೈರಾಣುಗಳನ್ನು ಹೆಚ್ಚು ಆಕ್ರಮಣಕಾರಿಯಾಗಿ ಮಾಡುವುದು ಅವುಗಳಲ್ಲಿ ಇರುವ ಎಂಪ್ರೊ ಕಿಣ್ವಗಳು. ಅಶ್ವಗಂಧದಲ್ಲಿರುವ ಘಟಕಗಳು ಎಂಪ್ರೊ ಕಿಣ್ವಗಳ ಆಕ್ರಮಣವನ್ನು ತಡೆಯಲು ಸಮರ್ಥವಾಗಿವೆ ಎಂದು ಡೈಲ್ಯಾಬ್‌ನ ಸಂಯೋಜಕ ಪ್ರೊ| ಡಿ. ಸುಂದರ್‌ ಹೇಳಿದ್ದಾರೆ.

ಆ್ಯಂಟಿ ವೈರಲ್‌
ಆಯುರ್ವೇದದಲ್ಲಿ ಅಶ್ವಗಂಧವು ಆ್ಯಂಟಿ ವೈರಲ್‌ ಔಷಧವಾಗಿ ಬಳಕೆಯಲ್ಲಿದೆ. ಇದನ್ನು ಗಮನಿಸಿದರೆ ಪ್ರಾಥಮಿಕ ಹಂತದಲ್ಲಿ ಅಶ್ವಗಂಧವು ಕೋವಿಡ್ ಗೆ ಪರಿಣಾಮಕಾರಿ ಔಷಧ ಆಗುವುದರಲ್ಲಿ ಸಂದೇಹವಿಲ್ಲ. ಆದರೆ ಇನ್ನೂ ಈ ಬಗ್ಗೆ ಆಳ ಅಧ್ಯಯನಗಳು ಆಗಬೇಕಿವೆ ಎನ್ನುತ್ತಾರೆ ಸುಂದರ್‌.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.