ಕೋವಿಡ್ ಭಯಕ್ಕೆ ಹೆದರಿ ಬಸ್ ಹತ್ತದ ಜನತೆ
Team Udayavani, May 20, 2020, 5:56 AM IST
ಚಡಚಣ: ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಆದೇಶಿಸಿದ ದಿನದಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರಕ್ಕೆ ಸರ್ಕಾರ ಮಂಗಳವಾರದಿಂದ ಸುರಕ್ಷತಾ ಕ್ರಮದೊಂದಿಗೆ ಮತ್ತೆ ಸಂಚರಿಸಲು ಅವಕಾಶ ನೀಡಿದ್ದರೂ ಪ್ರಯಾಣಿಕರು ಮಾತ್ರ ಬರಲೇ ಇಲ್ಲ.
ಚಡಚಣ ಬಸ್ ನಿಲ್ದಾಣಕ್ಕೆ ಬಂದು ನಿಂತ ಬಸ್ ಸಂಜೆವರೆಗೂ ಪ್ರಯಾಣಿಕರಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಬಿಕೋ ಎನ್ನುತ್ತಿದ್ದ ಚಡಚಣ ಬಸ್ ನಿಲ್ದಾಣಕ್ಕೆ ಮಂಗಳವಾರ ಬೆಳಗ್ಗೆ ಸುಮಾರು 15 ಜನರನ್ನು ಹೊತ್ತು ವಿಜಯಪುರದಿಂದ ಆಗಮಿಸಿತು. ಆದರೆ, ಮರಳಿ ವಿಜಯಪುರಕ್ಕೆ ಹೋಗಲು ಯಾವೊಬ್ಬ ಪ್ರಯಾಣಿಕರೂ ಬರಲಿಲ್ಲ. ನಂತರ ಮತ್ತೂಂದು ಬಸ್ 17 ಜನರು ಹೊತ್ತ ಆಗಮಿಸಿತು. ಮರಳಿ ಹೋಗಲು ಪ್ರಯಾಣಿಕರಿಗಾಗಿ ಕಾಯ್ದು ನಂತರ ಕೇವಲ 7 ಜನರನ್ನು ಹೊತ್ತು ಮರಳಿ ವಿಜಯಪುರಕ್ಕೆ ಸಂಚರಿಸಿತು.
ಇಂಡಿ ಪಟ್ಟಣದಿಂದ ನಿತ್ಯ ಹತ್ತಾರು ಬಸ್ ಗಳು ಹಾಗೂ ಖಾಸಗಿ ಮ್ಯಾಕ್ಸಿಕ್ಯಾಬ್ ಗಳು ಸಾವಿರಾರು ಜನರನ್ನು ಹೊತ್ತು ಸಾಗುತ್ತಿದ್ದವು. ಆದರೆ, ಕೋವಿಡ್ ಸೋಂಕಿನ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯ ಎಂದು ಖಾಸಗಿ ಮ್ಯಾಕ್ಸಿಕ್ಯಾಬ್ಗಳು ಸಹ ರಸ್ತೆಗಿಳಿಯಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್