ಮನೆಗೇ ಮದ್ಯ ನಂಬಿ ಬೇಸ್ತು ಬಿದ್ದರು

ಜನಪ್ರಿಯ ಮಳಿಗೆಗಳ ಹೆಸರಲ್ಲಿ ಜಾಲತಾಣಗಳಲ್ಲಿ ನಕಲಿ ಖಾತೆ

Team Udayavani, May 20, 2020, 10:41 AM IST

ಮನೆಗೇ ಮದ್ಯ ನಂಬಿ ಬೇಸ್ತು ಬಿದ್ದರು

ಸಾಂದರ್ಭಿಕ ಚಿತ್ರ

ಮುಂಬಯಿ: ಮಹಾರಾಷ್ಟ್ರದಲ್ಲಿ ಮನೆಗೇ ಮದ್ಯ ಪೂರೈಕೆ ಶುರು ಮಾಡಿದ ಮೇಲೆ ಮೋಸ ಮಾಡುವ ಪ್ರಕರಣಗಳೂ ವರದಿಯಾಗಲಾರಂಭಿಸಿದೆ. ಮದ್ಯ ಪ್ರಿಯರ ಚಟವನ್ನೇ ದಾಳವನ್ನಾಗಿ ಬಳಸಿಕೊಂಡ ಕೆಲವರು ಈ ಕೃತ್ಯವೆಸಗುತ್ತಿದ್ದಾರೆ. ಇಂಥ ಜಾಲಕ್ಕೆ ಬೇಸ್ತು ಬಿದ್ದವರಲ್ಲಿ ನೌಕಾ ಪಡೆಯ ನಿವೃತ್ತ ಅಧಿಕಾರಿ, ಸಿನಿಮಾ ನಿರ್ಮಾಪಕ, ಮಾಜಿ ಶಾಸಕರೊಬ್ಬರ ಸ್ನೇಹಿತರೂ ಇದ್ದಾರಂತೆ. ಮದ್ಯ ಪೂರೈಕೆದಾರರು ಎಂಬ ಹೆಸರಿನಲ್ಲಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಮದ್ಯ ಪ್ರಿಯರಿಗೆ ಮೋಸ ಮಾಡುತ್ತಿದ್ದಾರೆ. ಮದ್ಯದ ಅಂಗಡಿಗಳ ಹೆಸರಿನಲ್ಲಿ ಈ ಖಾತೆಗಳನ್ನು ತೆರೆಯಲಾಗಿದೆ. ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮೂಲಕ ಪಾವತಿ ಮಾಡುವಂತೆ ಜನರಿಗೆ ಸೂಚನೆ ನೀಡುತ್ತಾರೆ.

ಅಂದ ಹಾಗೆ ಈ ರೀತಿ ಮೋಸ ಹೋದವರಲ್ಲಿ ಒಬ್ಬರ ಪೈಕಿ ಸಿನೆಮಾ ನಿರ್ಮಾಕರೂ ಇದ್ದಾರೆ. “ಪಿಟಿಐ’ ಸುದ್ದಿಸಂಸ್ಥೆಗೆ ಜತೆಗೆ ಮಾತನಾಡಿದ ಅವರು ಮುಂಬೈನ ಜುಹೂನಲ್ಲಿರುವ ಜನಪ್ರಿಯ ಮದ್ಯದಂಗಡಿಯ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಖಾತೆ ತೆರೆಯಲಾಗಿತ್ತು. ಅದನ್ನು ನಿಜವೆಂದೇ ನಂಬಿದ್ದ ಅವರು 40 ಸಾವಿರ ರೂ. ಮೌಲ್ಯದ ಮದ್ಯ ಖರೀದಿಗೆ ಉದ್ದೇಶಿಸಿದ್ದರು. ಅದಕ್ಕಾಗಿ ಅವರು 5 ಸಾವಿರ ರೂ. ಮುಂಗಡ ಹಣ ಪಾವತಿಸಿದ್ದರು.

ನಿಗದಿತ ಸಮಯ ಕಳೆದರೂ, ಮದ್ಯ ಮನೆಗೆ ಬಾರದೇ ಇದ್ದಾಗ ಆ ಬಡಪಾಯಿ ಪರಿಚಯದವರ ಜತೆಗೆ ವಿಚಾರ ತಿಳಿಸಿ, ಚರ್ಚೆ ನಡೆಸಿದಾಗ ಮೋಸ ಹೋದದ್ದು ಅರಿವಾಯಿತು. ಪಶ್ಚಿಮ ಬಂಗಾಳದ ಅಸನ್‌ಸೋಲ್‌, ಬಿಹಾರದ ಕೆಲ ಸ್ಥಳಗಳಿಂದ ಕೆಲ ಕಿಡಿಗೇಡಿಗಳು ಪರಿಸ್ಥಿತಿ ದುರುಪಯೋಗ ಮಾಡುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇಂಥ ಜಾಲಕ್ಕೆ ಬಿದ್ದವರೆಲ್ಲ ಉನ್ನತ ಹುದ್ದೆಯಲ್ಲಿದ್ದವರೇ. ಈ ಪೈಕಿ ನೌಕಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ಅವರು 1,400 ರೂ. ಮೌಲ್ಯದ ಮದ್ಯ ಖರೀದಿ ಸಲು ಹೋಗಿ ಬೇಸ್ತು ಬಿದ್ದಿದ್ದಾರೆ. ಮಾಜಿ ಶಾಸಕರೊಬ್ಬರ ಸ್ನೇಹಿತರೂ ಈ ರೀತಿ ಮೋಸ ಹೋಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಹಾಗಿ  ದ್ದರೆ ಆನ್‌ಲೈನ್‌ನಲ್ಲಿ ಮದ್ಯ ಖರೀದಿ ಮಾಡುತ್ತೀರಾ? ಎಚ್ಚರಿಕೆ ಇರಲಿ!

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.