ಈಜು, ಕಬ್ಬಡ್ಡಿ, ಕುಸ್ತಿ, ಜಿಮ್ ಬಿಟ್ಟು ಉಳಿದ ಕ್ರೀಡಾ ಚಟುವಟಿಕೆಗೆ ಅವಕಾಶ
Team Udayavani, May 20, 2020, 2:45 PM IST
ಬೆಂಗಳೂರು ; ಕೋವಿಡ್ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆಗಳಲ್ಲಿ ಕೆಲವೊಂದನ್ನು ಷರತ್ತಿನ ಮೇಲೆ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ತಿಳಿಸಿದ್ದಾರೆ.
ಕ್ರೀಡೆಯಲ್ಲಿ ಈಜು, ಕಬ್ಬಡ್ಡಿ, ಕುಸ್ತಿ, ಜಿಮ್ ಗಳಿಗೆ ಅವಕಾಶ ನೀಡಲಾಗಿಲ್ಲ ಉಳಿದಂತೆ ಎಲ್ಲಾ ಕ್ರೀಡಾ ಚಟುವಟಿಕೆಗಳಿಗೆ ಷರತ್ತಿನ ಮೇಲೆ ಅವಕಾಶವನ್ನು ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಾಕ್ ಡೌನ್ ನಿಂದಾಗಿ ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿತ್ತು ಅಂತೆಯೇ ಕೆಲವೊಂದು ಕ್ರೀಡೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಾಗೂ ಮಾಸ್ಕ್ , ಥರ್ಮಲ್ ಸ್ಕ್ರೀನಿಂಗ್ ಜೊತೆಗೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕಡ್ಡಾಯಗೊಳಿಸಿದ್ದು ಜೊತೆಗೆ ಕ್ರೀಡಾಂಗಣದ ಒಳಭಾಗದಲ್ಲಿ ಪ್ರೇಕ್ಷಕರಿಗೂ ಅವಕಾಶ ನೀಡುವಂತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ