ಅಂ.ರಾ.ಪಂದ್ಯಕ್ಕೂ ಮೊದಲು 8 ವಾರಗಳ ತರಬೇತಿ ಮುಖ್ಯ!
Team Udayavani, May 21, 2020, 6:30 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ, ನಿರಂತರ ಪ್ರಯಾಣ, ಬಿಡುವಿಲ್ಲದ ತರಬೇತಿಯಿಂದ ಸದಾ ಬ್ಯುಸಿಯಾಗಿರುತ್ತಿದ್ದ ಭಾರತೀಯ ಕ್ರಿಕೆಟ್ ತಂಡ ಮುಂದಿನ ಸರಣಿಗೂ ಸಿದ್ಧತೆ ನಡೆಸುವ ಮೊದಲು 6ರಿಂದ 8 ವಾರಗಳ ಶಿಬಿರಕ್ಕೆ ಸಿದ್ಧವಾಗಬೇಕಿದೆ ಎಂದು ಬೌಲಿಂಗ್ ಕೋಚ್ ಭರತ್ ಅರುಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಯಾವುದೇ ಕೂಟಕ್ಕೆ ತೆರಳುವ ಮೊದಲು ಕನಿಷ್ಟ ಎಂದರೂ 6ರಿಂದ 8 ವಾರಗಳ ತರಬೇತಿ ಶಿಬಿರಕ್ಕೆ ಹಾಗೂ ಕೌಶಲ ಆಧಾರಿತ ಕಾರ್ಯಕ್ರಮಗಳಲ್ಲಿ ಟೀಂ ಇಂಡಿಯಾ ಆಟಗಾರರು ಪಾಲ್ಗೊಳ್ಳುವುದು ಅನಿವಾರ್ಯ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ’ ಎಂದು ಭರತ್ ಅರುಣ್ ತಿಳಿಸಿದ್ದಾರೆ. ಸದ್ಯ ಟೀಂ ಇಂಡಿಯಾ ಆಟಗಾರರು ತುಂಬಾ ದಿನಗಳಿಂದ ಮನೆಯಲ್ಲೇ ಇದ್ದಾರೆ. ಇದರಿಂದ ಆಟಗಾರರೆಲ್ಲರೂ ಫಿಟ್ನೆಸ್ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ
IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
MUST WATCH
ಹೊಸ ಸೇರ್ಪಡೆ
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ