ಕೋಟಿ ಜನರನ್ನು ತಲುಪಿದ ಆಯುಷ್ಮಾನ್‌ ಭಾರತ್‌

1 ಕೋಟಿ ಫ‌ಲಾನುಭವಿ, ಯೋಧನ ಪತ್ನಿ ಜತೆ ಸಂವಾದ ; ಜಗತ್ತಿನ ಅತಿದೊಡ್ಡ ಆರೋಗ್ಯ ಸೇವೆ: ಮೋದಿ ಬಣ್ಣನೆ

Team Udayavani, May 21, 2020, 6:34 AM IST

ಕೋಟಿ ಜನರನ್ನು ತಲುಪಿದ ಆಯುಷ್ಮಾನ್‌ ಭಾರತ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಿಂದ 1 ಕೋಟಿಗೂ ಅಧಿಕ ಮಂದಿ ಉಚಿತ ಚಿಕಿತ್ಸೆ ಪಡೆದಿದ್ದಾರೆ.

ಇದು ಪ್ರತಿ ಭಾರತೀಯನಿಗೂ ಹೆಮ್ಮೆಯ ಸಂಗತಿ. ಕೇವಲ ಎರಡೇ ವರ್ಷಗಳಲ್ಲಿ ಜಗತ್ತಿನ ಅತಿದೊಡ್ಡ ಆರೋಗ್ಯ ಸೇವೆಯ ಸಾಲಿಗೆ ಆಯುಷ್ಮಾನ್‌ ಸೇರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೇಘಾಲಯದ ಯೋಧನ ಪತ್ನಿ ಪೂಜಾ ಥಾಪಾ, ಒಂದು ಕೋಟಿಯ ಫ‌ಲಾನುಭವಿ ಆದ ಹಿನ್ನೆಲೆಯಲ್ಲಿ ಬುಧವಾರ ಆಕೆಯೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

‘ಆಯುಷ್ಮಾನ್‌ ಮೂಲಕ ಬಡವರಿಗೆ, ಕೆಳಹಂತದ ಜನರಿಗೆ ಸರಕಾರದ ಮೇಲೆ ನಂಬಿಕೆ ಹೆಚ್ಚಾಗಿದೆ’ ಎಂದು ಹೇಳಿದರು.

ಕೋವಿಡ್ ಗೂ ಚಿಕಿತ್ಸೆ: ಆಯುಷ್ಮಾನ್‌ ವಿಮೆಯಡಿ, 53 ಕೋಟಿ ಮಂದಿ ಕೋವಿಡ್ ಸೋಂಕಿನ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪ್ರಸ್ತುತ 2131 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

21,565 ಆಸ್ಪತ್ರೆಗಳಲ್ಲಿ ಈ ಯೋಜನೆಯ ಪ್ರಯೋಜನ ಲಭ್ಯವಿದೆ. ದೇಶಾದ್ಯಂತದ ಆಸ್ಪತ್ರೆಗಳಲ್ಲಿ ಸುಮಾರು 13,412 ಕೋಟಿ ರೂ.ಗಳ ಚಿಕಿತ್ಸೆಯನ್ನು ಕೇಂದ್ರ ಸರಕಾರ ಉಚಿತವಾಗಿ ನೀಡಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ತಿಳಿಸಿದೆ.

ಟಾಪ್‌ ರಾಜ್ಯಗಳು: ಗುಜರಾತ್‌, ತಮಿಳುನಾಡು, ಛತ್ತೀಸ್‌ಗಢ, ಕೇರಳ ಹಾಗೂ ರಾಜಸ್ಥಾನ ರಾಜ್ಯಗಳು ಈ ವಿಮೆಯಿಂದ ಅತಿಹೆಚ್ಚು ಪ್ರಯೋಜನ ಪಡೆದುಕೊಂಡಿವೆ.

ಚಿಕಿತ್ಸೆ ಏನೇನು?: ಆರ್ಥೋಪೆಡಿಕ್ಸ್‌, ಕಾರ್ಡಿಯಾಲಜಿ, ಸಿಂಗಲ್‌ ಸ್ಟೆಂಟ್‌ ಅಳವಡಿಕೆ, ಸೊಂಟ ಮುರಿತ, ಬೈಪಾಸ್‌ ಸರ್ಜರಿಗಳಿಗೆ ವಿಮೆ ಹೆಚ್ಚು ಬಳಕೆಯಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.