ಜೂ.ಎನ್‌ಟಿಆರ್‌ಗೆ ಬರ್ತ್‌ಡೇಗೆ ಪ್ರಶಾಂತ್‌ ನೀಲ್‌ ವಿಶ್‌

ಇಬ್ಬರ ಕಾಂಬಿನೇಷನ್‌ನಲ್ಲಿ ಸಿನ್ಮಾ ? ಥ್ರಿಲ್ಲಾದ ಫ್ಯಾನ್ಸ್‌

Team Udayavani, May 21, 2020, 4:05 AM IST

birth prashant

ನಿರ್ದೇಶಕ ಪ್ರಶಾಂತ್‌ನೀಲ್‌ ಸದ್ಯಕ್ಕೆ ಈಗ “ಕೆಜಿಎಫ್ 2′ ಚಿತ್ರದ ಜಪದಲ್ಲಿದ್ದಾರೆ. ಈ ಸಿನಿಮಾ ಬಳಿಕ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಸದ್ಯಕ್ಕೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಅವರು ತೆಲುಗಿನ ಸೂಪರ್‌ ಸ್ಟಾರ್‌ ಜೂನಿಯರ್‌ ಎನ್‌ಟಿಆರ್‌ ಅವರ ಜೊತೆಗೊಂದು ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಜೋರಾಗಿಯೇ ಹರಡಿತ್ತು. ಅದು ನಿಜಾನಾ? ಈ ಪ್ರಶ್ನೆಯೂ ಇತ್ತು. ಆದರೆ, ಅದಕ್ಕೆ ಸರಿಯಾದ ಉತ್ತರ ಈವರೆಗೂ ಸಿಕ್ಕಿಲ್ಲ.

ಆದರೆ, ಪ್ರಶಾಂತ್‌ ನೀಲ್‌ ಅವರು ಜೂ.ಎನ್‌ಟಿಆರ್‌ ಅವರ ಬರ್ತ್‌ಡೇಗೆ ಶುಭಹಾರೈಸಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಒಂದು ಸ್ಟೇಟಸ್‌ ಕೂಡ ಹಾಕಿದ್ದಾರೆ. ಅವರ ಸ್ಟೇಟಸ್‌ ನೋಡಿದವರಿಗೆ ಇಬ್ಬರ ಕಾಂಬಿನೇಷನ್‌ನಲ್ಲಿ ಚಿತ್ರ ಸೆಟ್ಟೇರಬಹುದಾ ಎಂಬ ಪ್ರಶ್ನೆಯೂ ಮೂಡಿದೆ. ಅದೇನೆ ಇರಲಿ, ಸದ್ಯಕ್ಕೆ ಜೂ.ಎನ್‌ಟಿಆರ್‌ ಫ್ಯಾನ್ಸ್‌ ಮಾತ್ರ ಕೆಜಿಎಫ್ ನಿರ್ದೇಶಕರ ಜೊತೆ ನಮ್‌ ಹೀರೋ ಸಿನಿಮಾ ಮಾಡುತ್ತಾರೆ ಎಂಬ ಖುಷಿಯಲ್ಲಿ ಥ್ರಿಲ್‌ ಆಗಿದ್ದಾರೆ. ಆ ಸಖತ್‌ ಥ್ರಿಲ್‌ಗೆ ಕಾರಣ, ಪ್ರಶಾಂತ್‌ ನೀಲ್‌ ಅವರು ಮಾಡಿರುವ ಟ್ವೀಟ್‌. ಹೌದು, ಬುಧವಾರ ಜೂ.ಎನ್‌ಟಿಆರ್‌ ಅವರ 37ನೇ ಹುಟ್ಟುಹಬ್ಬಕ್ಕೆ ಶುಭಕೋರಿರುವ ಪ್ರಶಾಂತ್‌ ನೀಲ್‌,

ತಮ್ಮ ಟ್ವೀಟ್‌ನಲ್ಲಿ, “ಕಡೆಗೂ ನ್ಯೂಕ್ಲಿಯರ್‌ ಪ್ಲಾಂಟ್‌ ಪಕ್ಕದಲ್ಲಿ ಕುಳಿತರೆ ಹೇಗಾಗುತ್ತೆ ಎಂಬುದು ನನಗೆ ಗೊತ್ತಾಯಿತು. ಅಂತಹ ಕ್ರೇಜಿ ಎನರ್ಜಿಯ ಸುತ್ತ ಇರಲು, ಮುಂದಿನ ಬಾರಿ ನಾನು ನನ್ನ ರೇಡಿಯೇಷನ್‌ ಸೂಟ್‌ ತರುತ್ತೇನೆ. ಹುಟ್ಟು ಹಬ್ಬದ ಶುಭಾಶಯಗಳು ಸಹೋದರ ‘ ಎಂದು ಹೇಳುವ ಮೂಲಕ ಶುಭಕೋರಿದ್ದಾರೆ. ಸದ್ಯಕ್ಕೆ ಈ ಟ್ವೀಟ್‌ ಗಮನಸೆಳೆದಿದೆ. ಇದು ಜೂ.ಎನ್‌ಟಿಆರ್‌ಗೆ ಪ್ರಶಾಂತ್‌ ಸಿನಿಮಾ ಮಾಡುವ ಸುಳಿವು ಕೊಟ್ಟಿದ್ದಾರಾ ಎಂಬ ಪ್ರಶ್ನೆಗೂ ಕಾರಣವಾಗಿದೆ. ಅದೇನೆ ಇರಲಿ, ಸದ್ಯ ಬಹುನಿರೀಕ್ಷೆಯ ಕೆಜಿಎಫ್ 2 ಚಿತ್ರ ಬಂದ ನಂತರ ಮುಂದೆ ಯಾವ ಚಿತ್ರ ಆಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.