ಲಾಕ್ಡೌನ್ ಸಡಿಲ; ಸಂಚಾರ ವಿರಳ
Team Udayavani, May 21, 2020, 4:58 AM IST
ಸಿದ್ದಾಪುರ: ಲಾಕ್ಡೌನ್ ಸಡಿಲಗೊಳಿಸಿದ್ದರೂ ಜನರು ಈಗಾಗಲೇ ಅದಕ್ಕೆ ಒಗ್ಗಿಕೊಂಡಿರುವ ಕಾರಣವೋ ಏನೋ ಪಟ್ಟಣದಲ್ಲಿ ಜನರು ಕಳೆದ ಎರಡು ತಿಂಗಳಿಂದ ಅನುಸರಿಸಿಕೊಂಡು ಬರುತ್ತಿರುವಂತೆ ಸಡಿಲಿಕೆ ಆದ ನಂತರವೂ ಅನುಸರಿಸುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಬೆಳಗಿನ 7ರಿಂದ ಸಂಜೆ 6ರ ವರೆಗೆ ಲಾಕ್ಡೌನ್ ಸಡಿಲಗೊಳಿಸಿದ್ದು, ಬುಧವಾರ ಪಟ್ಟಣದಲ್ಲಿ ಜನಸಂದಣಿ ಕಡಿಮೆಯಾಗಿತ್ತು. ಅಲ್ಲದೇ ಸರಿಯಾಗಿ ಸಂಜೆ 6ಕ್ಕೆ ಅಂಗಡಿ, ಮಳಿಗೆಗಳನ್ನು ಮುಚ್ಚಿ ತಮ್ಮ ಮನೆಗಳತ್ತ ಸಾಗಿದ್ದರು. ಸಂಜೆ 6:30ರ ವೇಳೆಗೆ ಕಚೇರಿ, ಖಾಸಗಿ ಸಂಸ್ಥೆಗಳಿಂದ ತೆರಳುವ ಬೆರಳೆಣಿಕೆಯ ಉದ್ಯೋಗಿಗಳನ್ನು ಹೊರತುಪಡಿಸಿದರೆ ಜನರು ಸಂಚರಿಸದೇ ರಸ್ತೆಗಳು ಬಿಕೋ ಎನ್ನತೊಡಗಿದ್ದವು. ಅಧಿ ಕಾರಿಗಳು ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರೆ ಸಾರ್ವಜನಿಕರೂ ಅದಕ್ಕೆ ಸ್ಪಂದಿಸುತ್ತಾರೆ ಎಂದು ಹಿರಿಯರೊಬ್ಬರು ಈ ದೃಶ್ಯವನ್ನು ಉದಾಹರಣೆಯಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ