2256 ಜನರ ವರದಿ ನೆಗೆಟಿವ್‌


Team Udayavani, May 21, 2020, 5:42 AM IST

2256 ಜನರ ವರದಿ ನೆಗೆಟಿವ್‌

ಯಾದಗಿರಿ: ಕೋವಿಡ್‌-19 ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಬುಧವಾರ 140 ಮಾದರಿಗಳ ವರದಿ ನೆಗೆಟಿವ್‌ ಬಂದಿದ್ದು, ಮೇ 20ರ ವರೆಗೆ ಒಟ್ಟು 2,256 ಮಾದರಿಗಳ ವರದಿ ನೆಗೆಟಿವ್‌ ಬಂದಂತಾಗಿದೆ. 469 ಹೊಸ ಮಾದರಿಗಳು ಸೇರಿದಂತೆ 1,857 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌ ತಿಳಿಸಿದ್ದಾರೆ.

ಬುಧವಾರ ಕೋವಿಡ್ ಸೋಂಕು ದೃಢಪಟ್ಟ 55 ವರ್ಷದ ಮಹಿಳೆ (ಪಿ-1448) ಸೇರಿದಂತೆ ಈವರೆಗೆ ಕೋವಿಡ್‌-19 ಖಚಿತಪಟ್ಟ ಪಿ-867, ಪಿ-868, ಪಿ-1139, ಪಿ-1140, ಪಿ-1141, ಪಿ-1187, ಪಿ-1188, ಪಿ-1189, ಪಿ-1190, ಪಿ-1191, ಪಿ-1192, ಪಿ-1256 ಒಟ್ಟು 13 ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದೆ.ಹೊಸ ಜಿಲ್ಲಾಸ್ಪತ್ರೆ ಐಸೋಲೇಷನ್‌ ವಾರ್ಡ್‌ನಲ್ಲಿ 17 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 30 ಜನ ಮತ್ತು ಸುರಪುರ ಸೂಪರ್‌ ಕ್ವಾರಂಟೈನ್‌ ಸೆಂಟರ್‌ನಲ್ಲಿ 53 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ.

ಪ್ರಾಥಮಿಕ ಸಂಪರ್ಕದಲ್ಲಿದ್ದ 149 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 590 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯ ಒಟ್ಟು 189 ಇನ್‌ಸ್ಟಿಟ್ಯೂಶನಲ್‌ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಮೇ 20ರ ವರೆಗೆ ಒಟ್ಟು 12854 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.