ಹೈಪೋಕ್ಲೊರೈಟ್ ದ್ರಾವಣ ಸಿಂಪಡಣೆ
Team Udayavani, May 21, 2020, 1:29 PM IST
ಶಿಗ್ಗಾವಿ: ಬನ್ನೂರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಹೈಪೋಕ್ಲೋರೈಟ್ ದ್ರಾವಣ ಸಿಂಪರಣೆಗೆ ಜಿಪಂ ಅಧ್ಯಕ್ಷ ಬಸನಗೌಡ ದೇಸಾಯಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬನ್ನೂರ ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್ 19 ಕುರಿತು ಅರಿವು ಮೂಡಿಸಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ವೈರಸ್ ನಿಯಂತ್ರಣಕ್ಕೆ ಒದಗಿಸಿರುವ ಮಶಿನ್ ಸದ್ಬಳಕೆ ಆಗಬೇಕು ಎಂದರು.
ಗ್ರಾಪಂ ಅಧ್ಯಕ್ಷ ನಾಗಪ್ಪ ಅಣ್ಣಿಗೇರಿ, ಉಪಾಧ್ಯಕ್ಷೆ ಪ್ರೇಮವ್ವ ಭರಮಗೌಡ್ರ, ಬಸವರಾಜ ಪೂಜಾರ, ಟಾಕನಗೌಡ್ರ ಪಾಟೀಲ, ಫಕ್ಕೀರಗೌಡ ಹುಡೇದಗೌಡ್ರ, ಶೇಖರಗೌಡ ಪೊಲೀಸ್ಗೌಡ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ