ಕಂಟೇನ್ಮೆಂಟ್‌ ಝೋನ್‌ ಘೋಷಣೆ: ಜನರಲ್ಲಿ ಹೆಚ್ಚಿದ ಆತಂಕ


Team Udayavani, May 21, 2020, 5:22 PM IST

21-May-25

ಸಾಂದರ್ಭಿಕ ಚಿತ್ರ

ಹೊಳಲ್ಕೆರೆ: ತಾಲೂಕಿನ ತಾಳಿಕಟ್ಟೆ ಗ್ರಾಮದ ಯುವತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯುವತಿ ಮನೆಯಿಂದ ಒಂದು ಕಿಮೀ ಪ್ರದೇಶವನ್ನು ತಾಲೂಕು ಆಡಳಿತ ಕಂಟೇನ್ಮೆಂಟ್‌ ಝೋನ್‌ ಆಗಿ ಘೋಷಣೆ ಮಾಡಿದೆ. ಇದರಿಂದ ಗ್ರಾಮ ಹಾಗೂ ತಾಲೂಕಿನ ಜನರಲ್ಲಿ ಆತಂಕ ಮೂಡಿದೆ. ಸೋಂಕಿತ ಯುವತಿಯ ಮನೆ ಹೊಸದುರ್ಗ ಮತ್ತು ಚನ್ನಗಿರಿ ಮಾರ್ಗದ ಮುಖ್ಯ ರಸ್ತೆಯಲ್ಲಿದೆ. ಹಾಗಾಗಿ ಮನೆಯ ಮುಂದಿರುವ ರಸ್ತೆಯನ್ನು ಬ್ಯಾರಿಕೇಡ್‌ ಗಳಿಂದ ಲಾಕ್‌ ಮಾಡಲಾಗಿದೆ. ಮನೆಯ ಸುತ್ತಮುತ್ತ ಯಾರೂ ತಿರುಗಾಡದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿ ಪೊಲೀಸ್‌ ಪಹರೆ ಹಾಕಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ ವತಿಯಿಂದ 100 ಮೀಟರ್‌ ಅಂತರದಲ್ಲಿ ಹೈಪೋಕ್ಲೋರೈಡ್‌ ದ್ರಾವಣ ಸಿಂಪಡಣೆ ಮಾಡಲಾಗಿದೆ. ಯುವತಿ ಮನೆಯಿಂದ ಒಂದು ಕಿಮೀ ವ್ಯಾಪ್ತಿಯನ್ನ ಕಂಟೇನ್ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದ್ದು, ಇಲ್ಲಿರುವ ಹೋಟೆಲ್‌, ಬೇಕರಿ, ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ಭಾಗದ ಜನರು ಅನಗತ್ಯವಾಗಿ ಹೊರಬ ರದಂತೆ ಸೂಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸುವುದಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನ್ಯ ಗ್ರಾಮಗಳ ಜನರು ತಾಳಿಕಟ್ಟೆ ಮೇಲೆ ಸಂಚರಿಸದಂತೆ ಪೊಲೀಸ್‌ ಇಲಾಖೆ ಮಾರ್ಗ ಬದಲಾವಣೆ ಮಾಡಿದೆ.

ಯುವತಿಯಲ್ಲಿ ಸೋಂಕು ಇರುವ ಬಗ್ಗೆ ವರದಿ ಬರುತ್ತಿದ್ದಂತೆಯೇ ಯುವತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಕೆಯ ಅಜ್ಜ, ಅಜ್ಜಿ, ಮಾವ, ಅತ್ತೆ, ಇಬ್ಬರು ತಂಗಿಯರು, ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ ಹಾಗೂ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡಿದ್ದ ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಯನ್ನು ತಾಲೂಕಿನ ಬೊಮ್ಮನಕಟ್ಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ದ್ವಿತೀಯ ಹಂತದ ಸಂಪರ್ಕದಲ್ಲಿದ್ದ ಯುವತಿಯ ಅತ್ತೆ, ಮಕ್ಕಳು, ಅತ್ತಿಗೆ, ತಂದೆ, ತಾಯಿ, ಹಾಗೂ ಚಾಲಕನ ಪತ್ನಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಿ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಚಾಲಕನ ಪತ್ನಿ ಗರ್ಭಿಣಿಯಾಗಿದ್ದು, ಆಕೆಯ ಆರೈಕೆ ಬಗ್ಗೆ ಆರೋಗ್ಯ ಇಲಾಖೆ ಕಾಳಜಿ ವಹಿಸಿದೆ.

ಚನ್ನಗಿರಿ ಜನ ಜಾಸ್ತಿ ಬರ್ತಾರೆ
ತಾಳಿಕಟ್ಟೆ ಗ್ರಾಮ, ಚನ್ನಗಿರಿ ಹಾಗೂ ಹೊಳಲ್ಕೆರೆ ತಾಲೂಕಿನ ಗಡಿ ಭಾಗದಲ್ಲಿದೆ. ಇಲ್ಲಿಗೆ ಚನ್ನಗಿರಿ ತಾಲೂಕಿನ ಜನತೆಯ ಓಡಾಟ ಹೆಚ್ಚು. ಅಲ್ಲದೆ ಚನ್ನಗಿರಿ ತಾಲೂಕಿನಲ್ಲಿ ಹೋಟೆಲ್‌ಗ‌ಳು ಬಂದ್‌ ಆಗಿರುವ ಕಾರಣ ತಾಳಿಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತಿದ್ದರು. ಅಲ್ಲದೆ ಈ ಗ್ರಾಮದಿಂದ ಕೂಲಿ ಕಾರ್ಮಿಕರು ಕೂಡ ಚನ್ನಗಿರಿ ತಾಲೂಕಿಗೆ ಹೋಗುತ್ತಿದ್ದರು. ಈಗ ಅದೆಲ್ಲದಕ್ಕೂ ಬ್ರೇಕ್‌ ಬಿದ್ದಂತಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.