ಕೃಷಿಕರಿಗೆ ಉಳುಮೆ ಮಾಡಲು ಬಾಡಿಗೆ ಟ್ರ್ಯಾಕ್ಟರ್ ಪೂರೈಕೆ
ಶಿರ್ವ ಸಹಕಾರಿ ವ್ಯಾವಸಾಯಿಕ ಸಂಘ
Team Udayavani, May 22, 2020, 5:39 AM IST
ಸಾಂದರ್ಭಿಕ ಚಿತ್ರ.
ಶಿರ್ವ: ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವ ಕೃಷಿಕರಿಗೆ ಉತ್ತೇಜನ ನೀಡುವ ಸಲುವಾಗಿ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ವ್ಯಾಪ್ತಿಯ ಭತ್ತದ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಬಾಡಿಗೆ ಟ್ರ್ಯಾಕ್ಟರ್ ಪೂರೈಕೆ ಮಾಡಲು ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಯೋಜನೆ ರೂಪಿಸಲಾಗಿದೆ.
ಸಂಘದ ವ್ಯಾಪ್ತಿಯಲ್ಲಿ ಬರುವ ಶಿರ್ವ, ಕುತ್ಯಾರು, ಕಳತ್ತೂರು ,ಸಾಂತೂರು,ಪಿಲಾರು ಗ್ರಾಮಗಳ ಕೃಷಿಕರಿಗೆ ಕೃಷಿ ಭೂಮಿ ಉಳುಮೆ ಮಾಡಲು ಗಂಟೆಗೆ. 800 ರೂ. ದರದಲ್ಲಿ ಟ್ರ್ಯಾಕ್ಟರನ್ನು ಬಾಡಿಗೆಗೆ ನೀಡಲಾಗುವುದು. ನೇಜಿ ಬಿತ್ತನೆ ಮಾಡುವ ಸಲುವಾಗಿ ಈಗಾಗಲೇ 2 ಟ್ರಾಕ್ಟರ್ಗಳನ್ನು ತರಿಸಿಕೊಳ್ಳಲಾಗಿದ್ದು , ಜೂನ್ ತಿಂಗಳಲ್ಲಿ ಇನ್ನೂ ಹೆಚ್ಚಿನ ಟ್ರ್ಯಾಕ್ಟರ್ ತರಿಸಿಕೊಳ್ಳ ಲಾಗುವುದು.
ಕೃಷಿ ಸಹಕಾರಿ ಸಂಘದ ಮೂಲ ಆಶಯಕ್ಕೆ ಪೂರಕವಾದ ಸೇವೆ ಮಾಡಲು ಯೋಜನೆ ರೂಪಿಸುತ್ತಿದ್ದು , ಬ್ಯಾಂಕಿಂಗ್ ವ್ಯವಹಾರದೊಂದಿಗೆ ಕೃಷಿಗೆ ಉತ್ತೇಜನ ನೀಡಲು ಸಂಸ್ಥೆ ಕಾರ್ಯ ಪ್ರವೃತ್ತವಾಗಿದೆ. ಗ್ರಾಮದ ರೈತರು ಸಂಘದ ಶಾಖೆಗಳ ಸಿಬಂದಿಗಳನ್ನು ಸಂಪರ್ಕಿಸಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್