ನರೇಗಾಕ್ಕೆ 40 ಸಾವಿರ ಕೋಟಿ ಅನುದಾನ


Team Udayavani, May 22, 2020, 5:16 AM IST

nareg-eshw

ತಿ.ನರಸೀಪುರ: ಪ್ರಧಾನಿ ಮೋದಿಯವರ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಾಲೂಕಿನ ಟಿ.ದೊಡ್ಡಪುರ ಗ್ರಾಪಂ ವ್ಯಾಪ್ತಿಯ ದೊಡ್ಡನಹುಂಡಿ ಗ್ರಾಮದಲ್ಲಿ ನರೇಗಾದಡಿ ಪ್ರಗತಿಯಲ್ಲಿರುವ ಕೆರೆ ಜೀರ್ಣೋದ್ದಾರ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿ, ನರೇಗಾ ಯೋಜನೆಗೆ ಪ್ರಧಾನಿ ಕೊರೊನಾ  ಪ್ಯಾಕೇಜಿನಲ್ಲಿ ಇಷ್ಟೊಂದು ಪ್ರಮಾಣದ ಹಣವನ್ನು ಕೊಟ್ಟಿರೋದು ಹೆಮ್ಮೆಯ ವಿಷಯ ಎಂದರು.

ರಾಜ್ಯದಲ್ಲಿ ಉದ್ಯೋಗ ಅಪೇಕ್ಷಿಸಿ ಬರುವ ಜನರ ಸಂಖ್ಯೆ ನಿರೀಕ್ಷೆಯನ್ನು ಮೀರಿದೆ. 9.20 ಲಕ್ಷಕ್ಕೂ ಹೆಚ್ಚು ಜನರು ಒಂದೇ ದಿನ ಕೂಲಿ  ಕೆಲಸವನ್ನು ಕಾರ್ಮಿಕರಾಗಿ ಮಾಡಿದ್ದಾರೆ. ಕೆರೆಕಟ್ಟೆಗಳನ್ನು ತುಂಬಿಸಿ, ಅಂತರ್ಜಲ ಅಭಿವೃದ್ಧಿಪಡಿಸುವ ಆಕಾಂಕ್ಷೆಯನ್ನು ಸರ್ಕಾರ ಇಟ್ಟುಕೊಂಡಿದೆ. ಉದ್ಯೋಗ ಮಾಡುವ ಅಪೇಕ್ಷಿತ ಕಾರ್ಮಿಕರಿಗೆ ನರೇಗಾದಲ್ಲಿ ಉದ್ಯೋಗ  ನೀಡುತ್ತೇವೆ. ಕಾರ್ಮಿಕರಷ್ಟೇ ಅಲ್ಲ, ರೈತರನ್ನೂ ಕೂಡ ಕೇಂದ್ರೀಕರಿಸಿ 40 ಸಾವಿರ ಕೋಟಿ ಅನುದಾನವನ್ನು ಕೇಂದ್ರ ನೀಡಿದೆ ಎಂದರು.

ಸಚಿವ ಎಸ್‌.ಟಿ.ಸೋಮಶೇಖರ್‌, ತಾಪಂ ಇಒ ಜರಾಲ್ಡ ಎಂ.ರಾಜೇಶ್‌, ಪಂಚಾಯ್ತಿ ಅಭಿವೃದಿಟಛಿ  ಅಧಿಕಾರಿ ಎಂ.ರಾಜಶೇಖರ, ಸಂಸದ ಪ್ರತಾಪ್‌ ಸಿಂಹ, ಶಾಸಕ ಎಂ.ಅಶ್ವಿ‌ನ್‌ ಕುಮಾರ್‌, ಸಿ.ರಮೇಶ್‌, ಕೆ.ನಂಜುಂಡಸ್ವಾಮಿ, ಡೀಸಿ ಅಭಿರಾಮ್‌ ಜಿ.ಶಂಕರ್‌, ಜಿಪಂ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ, ಜಿಪಂ ಸದಸ್ಯ ಮಂಜುನಾಥನ್‌, ಗ್ರಾಪಂ  ಅಧ್ಯಕ್ಷ ಎನ್‌.ಮರಿಸ್ವಾಮಿ, ಪುರಸಭೆ ಸದಸ್ಯ ಎಸ್‌. ಕೆ.ಕಿರಣ, ಕ್ಷೇತ್ರಾಧ್ಯಕ್ಷ ಕೆ.ಸಿ.ಲೋಕೇಶ, ಎಂ.ಚಂದ್ರಶೇಖರ, ಕೆ.ಮಹೇಶ, ಲಕ್ಷಣ್‌ ರಾವ್‌ ಹಾಜರಿದ್ದರು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.