ಕ್ವಾರಂಟೈನ್: ಬೆಳಗೇರಾ ತಾಂಡಾ ನಿವಾಸಿಗಳ ಬಿಡುಗಡೆ
Team Udayavani, May 22, 2020, 3:38 PM IST
ಸಾಂದರ್ಭಿಕ ಚಿತ್ರ
ವಾಡಿ: ಮಹಾರಾಷ್ಟ್ರದಿಂದ ಆಗಮಿಸಿ ನಾಗಾವಿ ಹಬ್ ಕಟ್ಟಡದಲ್ಲಿ ಕ್ವಾರಂಟೈನ್ ಆಗಿದ್ದ ಬೆಳಗೇರಾ ತಾಂಡಾದ 45 ಜನ ವಲಸೆ ಕಾರ್ಮಿಕರನ್ನು ಹಾಗೂ ಚಿತ್ತಾಪುರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕ್ವಾರಂಟೈನ್ ಆಗಿದ್ದ 14 (ತಬ್ಲೀಕಿ) ಜನರನ್ನು ಗುರುವಾರ ಬಿಡುಗಡೆಗೊಳಿಸಲಾಗಿದೆ.
ಇವರೆಲ್ಲರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದ್ದರಿಂದ ಮುಂದಿನ 14 ದಿನಗಳ ವರೆಗೆ ಹೋಮ್ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ. ಅಲ್ಲದೆ ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಮಹಾರಾಷ್ಟ್ರದ 200 ಜನ ಕ್ವಾರಂಟೈನ್ಗಳ ಗಂಟು ದ್ರವ ಪಡೆದು ಕೋವಿಡ್ ಪರೀಕ್ಷೆಗೆ ವರದಿ ಕಳುಹಿಸಲಾಗಿದೆ.
ನೆಗೆಟಿವ್ ವರದಿ ಬಂದವರನ್ನು ಹೋಮ್ ಕ್ವಾರಂಟೈನ್ ಆದೇಶಿಸಿ ಹಂತ-ಹಂತವಾಗಿ ಬಿಡುಗಡೆಗೊಳಿಸುತ್ತೇವೆ. ಸೋಂಕು ದೃಢಪಟ್ಟವರಿಗೆ ಕಲಬುರಗಿ ನಗರದ ಇಎಸ್ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗುತ್ತದೆ ಎಂದು ತಾಲೂಕು ವೈದ್ಯಾಧಿಕಾರಿ ಸುರೇಶ ಮೇಕಿನ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು