“ಟಿ20 ವಿಶ್ವಕಪ್‌ ಮುಂದೂಡಿಕೆಯನ್ನು ಐಪಿಎಲ್‌ ಲಾಭಕ್ಕೆ ಬಳಸುವುದಿಲ್ಲ’


Team Udayavani, May 23, 2020, 6:45 AM IST

“ಟಿ20 ವಿಶ್ವಕಪ್‌ ಮುಂದೂಡಿಕೆಯನ್ನು ಐಪಿಎಲ್‌ ಲಾಭಕ್ಕೆ ಬಳಸುವುದಿಲ್ಲ’

ಹೊಸದಿಲ್ಲಿ: ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಂದೂಡಲ್ಪಟ್ಟರೂ ತಾನು ಈ ಅವಕಾಶವನ್ನು ಐಪಿಎಲ್‌ ನಡೆಸಲು ಬಳಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಆಸ್ಟ್ರೇಲಿಯ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದೆ. ಅಕ್ಟೋಬರ್‌-ನವಂಬರ್‌ ತಿಂಗಳಲ್ಲಿ ಅವಕಾಶ ಸಿಕ್ಕಿದರಷ್ಟೇ ಇದನ್ನು ಐಪಿಎಲ್‌ಗೆ ಪರಿಗಣಿಸಲಾಗುವುದು ಎಂದಿದೆ.

ಅ. 18ರಿಂದ ಆಸೀಸ್‌ನ‌ಲ್ಲಿ ಟಿ20 ವಿಶ್ವಕಪ್‌ ಆರಂಭವಾಗಬೇಕಿದೆ. ಆದರೆ ಬಿಸಿಸಿಐ ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ಮೇಲೆ ಒತ್ತಡ ಹೇರಿ ಐಪಿಎಲ್‌ಗೋಸ್ಕರ ಇದನ್ನು
ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಆಸೀಸ್‌ ಮಾಧ್ಯಮಗಳು ವರದಿ ಮಾಡಿವೆ.

ಐಸಿಸಿ ನಿರ್ಧಾರವೇ ಅಂತಿಮ
“ನಾವೇಕೆ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಮುಂದೂಡಲು ಹೇಳುತ್ತೇವೆ? ಬಿಸಿಸಿಐ ಏಕೆ ಇದರಲ್ಲಿ ಮಧ್ಯ ಪ್ರವೇಶಿಸುತ್ತದೆ? ಇದು ಐಸಿಸಿ ನಡೆಸುವ ಕೂಟವೇ ಹೊರತು ನಮ್ಮ ನಡುವಿನ ದ್ವಿಪಕ್ಷೀಯ ಸರಣಿ ಅಲ್ಲ. ಐಸಿಸಿ ಹಾಗೂ ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿಯ ತೀರ್ಮಾನವೇ ಇಲ್ಲಿ ಅಂತಿಮ’ ಎಂದು ಬಿಸಿಸಿಐ ಖಜಾಂಚಿ ಅರುಣ್‌ ಸಿಂಗ್‌ ಧುಮಾಲ್‌ ಹೇಳಿದ್ದಾರೆ.

ಕ್ರಿಕೆಟ್‌ ಆಸ್ಟ್ರೇಲಿಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆವಿನ್‌ ರಾಬರ್ಟ್ಸ್ ಕೂಡ ಇದೇ ಧಾಟಿಯಲ್ಲಿ ಮಾತಾಡಿದ್ದಾರೆ. “ಈ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ. ಪರಿಸ್ಥಿತಿ ಸುಧಾರಿಸಿದರೆ ಪಂದ್ಯಾವಳಿ ವೇಳಾಪಟ್ಟಿಯಂತೆ ನಡೆಯಲೂಬಹುದು. ಆದರೆ ಅಂತಿಮ ನಿರ್ಧಾರವೇನಿದ್ದರೂ ಐಸಿಸಿಯದೇ ಆಗಿರುತ್ತದೆ’ ಎಂದು ಹೇಳಿದ್ದಾರೆ.

ಸುಮಾರು 530 ಮಿ. ಡಾಲರ್‌ ಲಾಭವನ್ನು ತಂದುಕೊಡುವ 2020ರ ಐಪಿಎಲ್‌ ಪಂದ್ಯಾವಳಿ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟರೂ ಇದು ಯಾವಾಗ ನಡೆದೀತು ಎಂಬ ಬಗ್ಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಸೂಕ್ತ ದಿನಾಂಕಕ್ಕಾಗಿ ಬಿಸಿಸಿಐ ಹೊಂಚು ಹಾಕುತ್ತಲೇ ಇದೆ. ಟಿ20 ವಿಶ್ವಕಪ್‌ ಪಂದ್ಯಾವಳಿ ಮುಂದೂಡಲ್ಪಟ್ಟರೆ ಐಪಿಎಲ್‌ ಹಾದಿ ಸುಗಮ ಎಂಬುದೊಂದು ಲೆಕ್ಕಾಚಾರ.

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.