ಬಾಲಕಿ ಇದ್ದ ವಾರ್ಡ್‌ ಕಂಟೈನ್ಮೆಂಟ್‌ ಝೋನ್‌


Team Udayavani, May 23, 2020, 4:35 AM IST

balaki

ಪಾಂಡವಪುರ: ತಾಲೂಕಿನ ಚಿನಕುರಳಿಯಲ್ಲಿ ರಾಣೆಬೆನ್ನೂರು ಮೂಲದ ಬಾಲಕಿಗೆ ಕೋವಿಡ್‌ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಕೆ ತಂದೆ-ತಾಯಿಯೊಂದಿಗೆ ವಾಸವಿದ್ದ ವಾರ್ಡ್‌ನ್ನು ಕಂಟೈನ್ಮೆಂಟ್‌ ಝೋನ್‌ ಎಂದು  ಘೋಷಿಸಿರುವು ದಾಗಿ ಶಾಸಕ ಪುಟ್ಟರಾಜು ಹೇಳಿದರು. ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಶಾಸಕರು, ಬಾಲಕಿಯ ತಂದೆ ಕಳೆದ ಐದಾರು ವರ್ಷಗಳಿಂದ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿದ್ದು, ಇಲ್ಲಿಯೇ ವಾಸವಾಗಿದ್ದರು.

ಅವರು ಮೂಲತಃ ರಾಣಿಬೆನ್ನೂರಿನವರಾಗಿದ್ದು, ಕಳೆದ ಎರಡು ತಿಂಗಳ ಹಿಂದೆ ಈತ ಕುಟುಂಬ ಸಮೇತ ಯುಗಾದಿ ಹಬ್ಬಕ್ಕೆಂದು ರಾಣಿಬೆನ್ನೂರಿಗೆ ತೆರಳಿದ್ದರು. ಲಾಕ್‌ಡೌನ್‌ ಆದ ಬಳಿಕ  ಎಲ್ಲರು 2 ತಿಂಗಳು ತಮ್ಮೂರಿನಲ್ಲಿಯೇ ವಾಸವಿದ್ದರು. ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್‌ಡೌನ್‌ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಸ್ವಂತ ಕಾರಿನಲ್ಲಿಯೇ ಹೆಂಡತಿ, ಮಕ್ಕಳ ಸಮೇತ ಚಿನಕುರಳಿಗೆ ವಾಪಸಾಗಿದ್ದರು ಎಂದರು.

ವಿಷಯ ತಿಳಿದು ತಕ್ಷಣವೇ ಎಲ್ಲರನ್ನು ಅವರ ಸಂಬಂಧಿಕರ ಮನೆಯಲ್ಲಿ ಅಧಿಕಾರಿಗಳು ಹೋಂ ಕ್ವಾರೆಂಟೈನ್‌ ಮಾಡಿದ್ದರು. ಬಳಿಕ 4 ಮಂದಿಯನ್ನು ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಿದ್ದು, ಹೆಣ್ಣುಮಗುವಿಗೆ ಕೋವಿಡ್‌ 19 ದೃಢಪಟ್ಟಿದೆ.  ಮಗುವಿನ ಪ್ರಾಥಮಿಕ ಸಂಪರ್ಕದಲ್ಲಿದ್ದ ತಂದೆ, ತಾಯಿ ಮತ್ತೂಂದು ಮಗುವಿಗೆ ನೆಗಟಿವ್‌ ಬಂದಿದೆ. ಹಾಗಾಗಿ ಈ ಮಗುವಿಗೆ ಕೋವಿಡ್‌ 19 ಹೇಗೆ ಬಂತು ಎನ್ನುವುದರ ಬಗ್ಗೆ ನಮಗೂ ಅನುಮಾನವಿದ್ದು, ಮತ್ತೂಮ್ಮೆ ಮಗುವನ್ನು ಪರೀಕ್ಷೆಗೆ  ಒಳಪಡಿಸುವಂತೆ  ಒತ್ತಾಯಿಸಿದ್ದೇನೆ ಎಂದರು.

ಮುಂಬೈನಿಂದ ಬರುತ್ತಿರುವವರಿಂದಲೂ ಕೋವಿಡ್‌ 19 ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರು ಮಂಜಾಗ್ರತೆ ವಹಿಸುವುದು ಅಗತ್ಯ. ಕೋವಿಡ್‌ 19 ಕಡಿಮೆಯಾಗುವವರೆಗೂ ಸರ್ಕಾರ  ಲಾಕ್‌ಡೌನ್‌ ಮುಂದುವರಿಸಿದ್ದರೆ ಇಷ್ಟು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಹೇಳಿದರು. ತಹಶೀಲ್ದಾರ್‌ ಪ್ರಮೋದ್‌ ಎಲ್‌ .ಪಾಟೀಲ್‌, ಉಪವಿಭಾಗಾಧಿಕಾರಿ ಶೈಲಜಾ, ಡಿವೈಎಸ್‌ಪಿ ಅರುಣ್‌ ನಾಗೇಗೌಡ, ತಾಪಂ ಇಒ ಮಹೇಶ್‌, ಸಿಪಿಐ  ರವೀಂದ್ರ, ಟಿಎಚ್‌ಒ ಡಾ. ಅರವಿಂದ್‌ ಇದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.