ವಲಸೆ ಕಾರ್ಮಿಕರು ತವರಿಗೆ ತೆರಳಲು ವ್ಯವಸ್ಥೆ: ಮೇಯರ್‌


Team Udayavani, May 23, 2020, 4:46 AM IST

vala-kar

ಬೆಂಗಳೂರು: ವಲಸೆ ಕಾರ್ಮಿಕರು ಅವರ ಊರುಗಳಿಗೆ ತಲುಪುವ ನಿಟ್ಟಿನಲ್ಲಿ ಪಾಲಿಕೆ ಸಹಕಾರ ನೀಡುತ್ತಿದೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ತಿಳಿಸಿದರು.  ಬಿಬಿಎಂಪಿಯಿಂದ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟದ  ವ್ಯವಸ್ಥೆ ಮಾಡಿರುವ ಅರಮನೆ ಮೈದಾನಕ್ಕೆ ಮೇಯರ್‌ ಎಂ. ಗೌತಮ್‌ಕುಮಾರ್‌ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಾದ್ಯಂತ ವಲಸೆ ಕಾರ್ಮಿಕರು ಅವರ ಊರುಗಳಿಗೆ ಹೋಗುವುದಕ್ಕೆ ಸಮಸ್ಯೆ  ಎದುರಿಸುತ್ತಿರುವ ಬಗ್ಗೆ ಚರ್ಚೆಯಾಗುತ್ತಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರು ಅವರ ಊರುಗಳಿಗೆ ಹೋಗುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಯಾಗದಂತೆ ಪಾಲಿಕೆ ವ್ಯವಸ್ಥೆ ಮಾಡಿದೆ ಎಂದರು. ಬಿಬಿಎಂಪಿಯಿಂದ ವಲಸೆ ಕಾರ್ಮಿಕರಿಗೆ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ, ಅರಮನೆ ಮೈದಾನದ ಟೆನ್ನಿಸ್‌ ಪೆವಿಲಿಯನ್‌, ಯಲಹಂಕದ ಮ್ಯಾನೊ³ ಕನ್ವೆನನ್‌ ಸೆಂಟರ್‌ ಹಾಗೂ ಮಹದೇವಪುರ  ವಲಯದ  ವೈಟ್ಫೀಲ್ಡ್‌ ವ್ಯಾಪ್ತಿಯಲ್ಲಿನ ಕೆಟಿಪಿಎಲ್‌ನಲ್ಲೂ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಒಡಿಶಾ, ,ಬಿಹಾರ, ಉತ್ತರ ಪ್ರದೇಶ, ತ್ರಿಪುರ ಸೇರಿದಂತೆ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಇಲ್ಲಿದ್ದು, ಇವರನ್ನು  ಅವರ ಊರುಗಳಿಗೆ ರೈಲುಗಳ ಮೂಲಕ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ. ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರನ್ನು ಮನವೊಲಿಸಿ ಈ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಯಲಹಂಕದ  ಮ್ಯಾನೊ ಕನ್ವೆಷನ್‌ ಸೆಂಟರ್‌ 350 ಜನ, ಅರಮನೆ ಮೈದಾನದ ಟೆನ್ನಿಸ್‌ ಪೆವಿಲಿಯನ್‌ನಲ್ಲಿ 400ಜನ ವಲಸೆ ಕಾರ್ಮಿಕರಿದ್ದು, ಇವರನ್ನು ಅವರ ಊರುಗಳಿಗೆ ಸಾಧ್ಯವಾದಷ್ಟು ಬೇಗ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಒಟ್ಟು ಐದು ಸಾವಿರ ಜನ ವಲಸೆ ಕಾರ್ಮಿಕರಿಗೆ ಆಶ್ರಯ ವ್ಯವಸ್ಥೆ ಮಾಡಲಾಗಿತ್ತು. ಇದರಲ್ಲಿ 4,500 ಜನ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲಾಗಿದೆ ಎಂದು  ದಾಸರಹಳ್ಳಿ ವಲಯದ ಜಂಟಿ ಆಯುಕ್ತ ಕೆ. ನರಸಿಂಹ ಮೂರ್ತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.