ಅರಬ್‌ ದೇಶಗಳಲ್ಲಿ ಶೇ. 70 ಕಂಪೆನಿ ಬಂದ್‌


Team Udayavani, May 23, 2020, 11:01 AM IST

ಅರಬ್‌ ದೇಶಗಳಲ್ಲಿ ಶೇ. 70 ಕಂಪೆನಿ ಬಂದ್‌

ದುಬಾೖ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ದುಬಾೖ ಸೇರಿದಂತೆ ಪ್ರಮುಖ ನಗರಗಳಲ್ಲಿ ಉದ್ಯೋಗ ಕಡಿತದ ಮಹಾಪರ್ವ ಶುರುವಾಗಿದ್ದು, ಕೋವಿಡ್‌-19 ಸೃಷ್ಟಿಸಿರುವ ಅವಾಂತರದಿಂದ ಕಳೆದೊಂದು ದಶಕದಲ್ಲಿ ಮೊದಲ ಬಾರಿಗೆ ಉದ್ಯೋಗ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆಗಳಾಗುತ್ತಿವೆ ಎಂದು ವರದಿಯಾಗಿದೆ.

ಉದ್ಯೋಗಗಳು ಕಣ್ಮರೆಯಾಗುತ್ತಿದ್ದು, ಮುಂಬರುವ 6 ತಿಂಗಳಲ್ಲಿ ನಾನಾ ಉದ್ಯಮ-ವ್ಯವಹಾರಗಳು ಸ್ಥಗಿತಗೊಳ್ಳಲಿವೆ ಎಂದು ಅಧ್ಯಯನ ವರದಿಯೊಂದು ಎಚ್ಚರಿಸಿದೆ. ಮಧ್ಯಪ್ರಾಚ್ಯದ ವಾಣಿಜ್ಯ ಕೇಂದ್ರಗಳಲ್ಲಿ ಇತ್ತೀಚಿನ ಆರ್ಥಿಕ ಒತ್ತಡಗಳ ಪರಿಣಾಮ ವ್ಯಾಪಾರ ಬೆಳವಣಿಗೆ ಸಂಪೂರ್ಣವಾಗಿ ಕುಂಠಿತವಾಗಿದೆ. ಮಧ್ಯಪೂರ್ವದಲ್ಲಾಗುತ್ತಿರುವ ಆರ್ಥಿಕ ನಷ್ಟ-ಕಷ್ಟಗಳನ್ನು ಹಲವು ಸಮೀಕ್ಷೆಗಳು ತೆರೆದಿಟ್ಟಿದೆ.

ದುಬಾೖ ಚೇಂಬರ್‌ ಆಫ್‌ ಕಾಮರ್ಸ್‌ವಿವಿಧ ಕ್ಷೇತ್ರಗಳ ಸುಮಾರು 1,228ಕ್ಕೂ ಹೆಚ್ಚು ಸಿಇಒಗಳನ್ನು ಸಂದರ್ಶಿಸಿ ಮಾಡಿದ ಸಮೀಕ್ಷೆ ಪ್ರಕಾರ ಮೂರನೇ ಎರಡು ಭಾಗದಷ್ಟು ಉದ್ಯಮಗಳು ಮುಂಬರುವ ಆರು ತಿಂಗಳಲ್ಲಿ ಪರಿಪೂರ್ಣ ಮಟ್ಟದಲ್ಲಿ ತಮ್ಮ ವ್ಯವಹಾರಗಳು ಸ್ಥಗಿತಗೊಳ್ಳುತ್ತದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ. ಶೇ.27ರಷ್ಟು ಮಂದಿ ಮುಂದಿನ ತಿಂಗಳೊಳಗೆ ವ್ಯಾಪಾರವನ್ನು ಕಳೆದುಕೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನುಳಿದ ಶೇ.43ರಷ್ಟು ಜನರು ಉದ್ಯೋಗ ಕಡಿತವಾಗುವ ಭಯದಲ್ಲಿದ್ದು, ಶೇ.20ರಷ್ಟಕ್ಕಿಂತ ಕಡಿಮೆ ಮಟ್ಟದ ಉದ್ಯೋಗಿಗಳನ್ನು ಹೊಂದಿರುವ ಸಣ್ಣ ಉದ್ಯಮಗಳು ಇಂತಹದೇ ದುಗುಡವನ್ನು ಹೊರಹಾಕಿವೆ. ಆ ಮೂಲಕ ಬರುವ ಆರು ತಿಂಗಳ ಕಾಲಾವಧಿಯಲ್ಲಿ ತೈಲ ಸಮೃದ್ಧ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಪ್ರಮುಖ ವಾಣಿಜ್ಯ ನಗರಗಳು ಶೇ.70ರಷ್ಟು ಉದ್ಯಮ ಸ್ಥಗಿತಕ್ಕೆ ಸಾಕ್ಷಿಯಾಗಲಿವೆ.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.