ಅಡವಿಯಲ್ಲಿ ಮೇವಿಗಾಗಿ ಹಸುಗಳ ಅಲೆದಾಟ


Team Udayavani, May 23, 2020, 4:40 PM IST

23-May-18

ಸಾಂದರ್ಭಿಕ ಚಿತ್ರ

ವಾಡಿ: ನಾಗಾವಿ ನಾಡು, ಗಲ್ಲು ಗಣಿಗಳ ತವರು, ಸಿಮೆಂಟ್‌ ಕಾಶಿ ಚಿತ್ತಾಪುರ ತಾಲೂಕಿಗೆ ಈ ವರ್ಷ ಎರಡು ರೀತಿಯಿಂದ ಹೊಡೆತ ಬಿದ್ದಿದೆ. ಒಂದೆಡೆ ಮನುಷ್ಯರಿಗೆ ಮಹಾಮಾರಿ ಕೋವಿಡ್ ಕಾಡುತ್ತಿದ್ದರೆ, ಇನ್ನೊಂದೆಡೆ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.

ಬರದ ಛಾಯೆ ಮಧ್ಯೆ ತಾಲೂಕಿನ ಜನರು ಜೀವ ರಕ್ಷಣೆಗೆ ಪರದಾಡುವಂತಾಗಿದೆ. ಭೀಮಾ ಮತ್ತು ಕಾಗಿಣಾ ನದಿಗಳು ಬತ್ತಿದ್ದರಿಂದ ವಾಡಿ, ನಾಲವಾರ, ಚಿತ್ತಾಪುರ ಹೋಬಳಿ ವ್ಯಾಪ್ತಿಯ ಅಡವಿಗಳಲ್ಲಿ ನೀರು ಮತ್ತು ಮೇವಿನ ಕೊರತೆ ಉಂಟಾಗಿದೆ. ಹಸಿದ ಹಸುಗಳ ದಂಡು ಆಹಾರಕ್ಕಾಗಿ ಎಲ್ಲೆಂದರಲ್ಲಿ ಅಲೆಯುತ್ತಿವೆ. ಹಳಕರ್ಟಿ, ಲಾಡ್ಲಾಪುರ, ಕಮರವಾಡಿ, ಅಳ್ಳೊಳ್ಳಿ, ಕುಂಬಾರಹಳ್ಳಿ, ಸ್ಟೇಷನ್‌ ತಾಂಡಾ, ಬಳವಡಗಿ, ಕೊಂಚೂರು ಭಾಗದ ಅಡವಿಗಳಲ್ಲಿ ಜಾನುವಾರುಗಳು ಮೇವಿನ ಹಾಹಾಕಾರ ಎದುರಿಸುತ್ತಿವೆ.

ಬೇಸಿಗೆ ಕಳೆಯಲು ರಸ್ತೆಗಳ ಬದಿಯಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಲು ಗ್ರಾಪಂ ಆಡಳಿತಗಳಿಗೆ ವಿಶೇಷ ಅನುದಾನ ಬಿಡುಗಡೆಯಾಗಿದೆ. ಕಚೇರಿ ಕಡತಗಳಲ್ಲಿ ವರದಿಯೂ ದಾಖಲಾಗಿದೆ. ಬಹುತೇಕ ಕಡೆಗಳಲ್ಲಿ ನೀರಿನ ತೊಟ್ಟಿಗಳೇ ಕಾಣಸಿಗುವುದಿಲ್ಲ. ಅಲ್ಲೊಂದು ಇಲ್ಲೊಂದು ಕಂಡರೂ ಅವುಗಳಲ್ಲಿ ನೀರಿಲ್ಲ. ಜೋಳದ ಹೊಲಗಳಲ್ಲಿ ಕಣಕಿ ಬಣವೆಗಳನ್ನು ನಿರ್ಮಿಸಲಾಗಿದ್ದು, ಬೀಡಾಡಿ ದನಗಳಿಂದ ಮೇವು ರಕ್ಷಣೆಗೆ ಜಮೀನುದಾರರ ಆಳುಗಳು ಹೊಲ ಕಾಯುತ್ತಿದ್ದಾರೆ. ಮೇವಿಲ್ಲದ ಅಡವಿಯಲ್ಲಿ ಹಸುಗಳು ಮಣ್ಣು ಮೂಸಿ ನೋಡುತ್ತಿರುವ ಚಿಂತಾಜನಕ ದೃಶ್ಯಗಳು ಗೋಚರಿಸುತ್ತಿವೆ.

ಈ ವಿಷಯ ತಿಳಿದ ಶಾಸಕ ಪ್ರಿಯಾಂಕ್‌ ಖರ್ಗೆ ಸರಕಾರಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ. ಚಿತ್ತಾಪುರ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರಕಾರ ಇನ್ನೂ ಸ್ಪಂದಿಸಿಲ್ಲ. ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ನೀರಿನ ತೊಟ್ಟಿಗಳ ಸಂಖ್ಯೆ ಹೆಚ್ಚಿಸಬೇಕು ಮತ್ತು ಅವುಗಳಿಗೆ ನಿತ್ಯ ನೀರು ತುಂಬಿಸಬೇಕು ಎಂದು ರೈತ ಕೃಷಿ ಕಾರ್ಮಿಕ ಸಂಘ (ಆರ್‌ಕೆಎಸ್‌) ತಾಲೂಕು ಅಧ್ಯಕ್ಷ ರಾಘವೇಂದ್ರ ಅಲ್ಲಿಪುರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.