ವಲಸಿಗರ ಗಂಟಲು ದ್ರವ ಸಂಗ್ರಹ
Team Udayavani, May 23, 2020, 11:15 AM IST
ಸಾಂದರ್ಭಿಕ ಚಿತ್ರ
ನಾಲತವಾಡ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮೀಪದ ಚವನಬಾವಿ ಗ್ರಾಮದ ರೇವಣ ಸಿದ್ದೇಶ್ವರ ವಿದ್ಯಾಪೀಠ, ಹುಲಗಬಾಳ ತಾಂಡಾದಲ್ಲಿ ಅನ್ಯ ರಾಜ್ಯಕ್ಕೆ ವಲಸೆ ಹೋಗಿದ್ದ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಶುಕ್ರವಾರ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹಾಗೂ ಹಿರಿಯ ಪ್ರಯೋಗಶಾಲಾ ತಂತ್ರಜ್ಞ ಈರಣ್ಣ ಚಿನಿವಾರ ಅವರ ಮೇಲ್ವಿಚಾರಣೆಯಲ್ಲಿ ಒಟ್ಟು 221 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.
ಪ್ರಯೋಗ ಶಾಲಾ ತಂತ್ರಜ್ಞ ಈರಣ್ಣ ಚಿನಿವಾರ, ಆನಂದಗೌಡ ಬಿರಾದಾರ, ದಾದಾಪೀರ ಹವಾಲ್ದಾರ, ಸಚಿನ್ ರೂಡಗಿ ಅವರು ಸಂಪೂರ್ಣ ಸುರಕ್ಷತೆಯೊಂದಿಗೆ ಪಿಪಿಇ ಕಿಟ್ ಧರಿಸಿಕೊಂಡು ದ್ರವದ ಮಾದರಿ ಸಂಗ್ರಹಿಸಿದರು. ಈ ವೇಳೆ ಹಿರಿಯ ಆರೋಗ್ಯ ಸಹಾಯಕರಾದ ಬಿ.ಕೆ ಕನಸಾಯಿ, ಮಲ್ಲಿಕಾರ್ಜುನ ಎಸ್, ಆರೋಗ್ಯ ಸಹಾಯಕರಾದ ಸಂತೋಷ ನಾಗರಬೆಟ್ಟ, ಮಲ್ಲಿಕಾರ್ಜುನ ನಾವದಗಿ, ಅಂಬಿಕಾ, ಅಮೃತಾ ಹಾಗೂ ಆಶಾ ಕಾರ್ಯಕರ್ತೆಯರಾದ ದೇವಮ್ಮ ತೊಗರಿ, ಸರಸ್ವತಿ ಹಿರೇಮಠ, ಅಕ್ಕಮ್ಮ ಡೇರೇದ, ಅಮರೇಶ ಹೋಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ