ಎಚ್‌ಸಿಕ್ಯೂ ಬಗ್ಗೆ ಎಚ್ಚರಿಕೆ ,ಮಲೇರಿಯಾ ನಿಯಂತ್ರಣ ಮಾತ್ರೆಗಳಿಂದ ಹೃದಯ ಸ್ತಂಭನ: ಐಸಿಎಂಆರ್‌


Team Udayavani, May 24, 2020, 6:50 AM IST

ಎಚ್‌ಸಿಕ್ಯೂ ಬಗ್ಗೆ ಎಚ್ಚರಿಕೆ ,ಮಲೇರಿಯಾ ನಿಯಂತ್ರಣ ಮಾತ್ರೆಗಳಿಂದ ಹೃದಯ ಸ್ತಂಭನ: ಐಸಿಎಂಆರ್‌

ನವದೆಹಲಿ: ಕೋವಿಡ್-19 ಸೋಂಕಿನ ಅಪಾಯವನ್ನು ಮುಂಚಿತವಾಗಿ ಕಟ್ಟಿಹಾಕಲು, ಮಲೇರಿಯಾ ಗುಳಿಗೆ ಹೈಡ್ರೊಕ್ಸಿಕ್ಲೊರೊಕ್ವಿನ್‌ (ಎಚ್‌ಸಿಕ್ಯೂ) ಬಳಸಬಹುದು. ಆದರೆ, ಇದರಿಂದ ಹೃದಯಸ್ತಂಭನವೂ ಉಂಟಾಗುವ ಸಾಧ್ಯತೆ ಇದೆಯೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಕೌನ್ಸಿಲ್‌ (ಐಸಿಎಂಆರ್‌) ಪತ್ತೆಹಚ್ಚಿದೆ.

ಕೋವಿಡ್-19 ಸೋಂಕಿತರಲ್ಲದೆ, ಅವರನ್ನು ನೋಡಿಕೊಳ್ಳುವ ಆರೋಗ್ಯ ಸಿಬ್ಬಂದಿ, ಕಂಟೈನ್‌ಮೆಂಟ್‌ ವಲಯಗಳಲ್ಲಿ ಕೆಲಸ ಮಾಡುವವರು ವಾರಕ್ಕೆ ಒಮ್ಮೆ ಎಚ್‌ಸಿಕ್ಯೂ ಬಳಸುತ್ತಿದ್ದರು. ಆ್ಯಂಟಿ ಮಲೇರಿಯಾ ಗುಳಗೆ ಸೇವನೆಯಿಂದ ಅಡ್ಡಪರಿಣಾಮಗಳು ಇವೆಯೆಂದು ಡಬ್ಲ್ಯು ಎಚ್‌ಒ ಸೇರಿದಂತೆ ಕೆನಡಾದಂಥ ಕೆಲವು ದೇಶಗಳು ಆಕ್ಷೇಪ ತೆಗೆದಾಗ, ಐಸಿಎಂಆರ್‌ 1323 ಆರೋಗ್ಯ ಸಿಬ್ಬಂದಿ ಮೇಲೆ ಮರು ಪರೀಕ್ಷೆಗೆ ಮುಂದಾಗಿತ್ತು.

ಪರೀಕ್ಷೆ ಹೇಳಿದ್ದೇನು?: ಎಚ್‌ಸಿಕ್ಯೂ ಬಳಕೆಯಿಂದ ಕೋವಿಡ್-19 ತಗುಲುವ ಅಪಾಯ ತೀರಾ ಕಡಿಮೆ ಎಂದು ಐಸಿಎಂಆರ್‌ ಹೇಳಿದೆ. ಆದರೆ, ಕೆಲವು ಸೌಮ್ಯ ಅಡ್ಡಪರಿಣಾಮಗಳನ್ನೂ ಅದು ಉಲ್ಲೇಖೀಸಿದೆ. ಮಾತ್ರೆ ನುಂಗಿದ ಹಲವರಲ್ಲಿ ಶೇ.8.9 ಮಂದಿಗೆ ವಾಕರಿಕೆ, ಶೇ.7.3 ಮಂದಿಗೆ ಹೊಟ್ಟೆನೋವು, ಶೇ.1.5 ಮಂದಿಗೆ ವಾಂತಿ ಲಕ್ಷಣ ಕಂಡುಬಂದಿದೆ.

ಅಲ್ಲದೆ, ಶೇ.1.9 ಮಂದಿಯ ಹೃದಯದಲ್ಲಿ ಕಾರ್ಡಿಯೊಮಿಯೋಪತಿ ಪತ್ತೆಯಾಗಿದೆ. ಹೃದಯದಲ್ಲಿ ರಕ್ತ ಪಂಪ್‌ ಮಾಡಲು ಕಷ್ಟವಾಗುವ ಈ ಸ್ಥಿತಿಯನ್ನು ಕೆಲವರು ಎದುರಿಸಿದ್ದಾರೆ. ಮತ್ತೆ ಕೆಲವರಲ್ಲಿ ಹೃದಯ ಬಡಿತದಲ್ಲಿ ಏರಿಳಿತ ಕಂಡುಬಂದಿದೆ. ಅಪರೂಪವಾಗಿ ದೃಷ್ಟಿ ಮಸುಕಾಗುವ ಲಕ್ಷಣಗಳೂ ಕಂಡುಬಂದಿವೆ.

ಮಾತ್ರೆ ಬಳಕೆಗೆ ಹೊಸ ಮಾರ್ಗಸೂಚಿ
-ಸೌಮ್ಯ ಅಡ್ಡಪರಿಣಾಮದ ಹೊರತಾಗಿಯೂ, ಕೋವಿಡ್-19 ತಡೆಗೆ ಬಳಕೆಗೆ ಯೋಗ್ಯ.
-ಎಚ್‌ಸಿಕ್ಯೂ ತೆಗೆದುಕೊಳ್ಳುವ ಮುನ್ನ ಇಸಿಜಿ ಮಾಡಿಸಿಕೊಳ್ಳುವುದು ಕಡ್ಡಾಯ.
-ಹೃದಯ ತೊಂದರೆ ಇರುವವರಿಗೆ ಎಚ್‌ಸಿಕ್ಯೂ ನೀಡುವಂತಿಲ್ಲ.

ಪ್ರಸ್ತುತ ಎಚ್‌ಸಿಕ್ಯೂ ಬಳಕೆ
ಸೋಂಕಿತರಿಗೆ: ಮೊದಲ ದಿನ 400 ಎಂ.ಜಿ. 2 ಬಾರಿ. ನಂತರ ವಾರಕ್ಕೊಮ್ಮೆ 400 ಎಂ.ಜಿ.ಯಂತೆ 3 ವಾರ.
ಆರೋಗ್ಯ ಸಿಬ್ಬಂದಿ: ಮೊದಲ ದಿನ 400 ಎಂ.ಜಿ. 2 ಬಾರಿ. ನಂತರ ವಾರಕ್ಕೊಮ್ಮೆ 400 ಎಂ.ಜಿ.ಯಂತೆ 7 ವಾರ.

 

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.