ಲಾಕ್‌ಡೌನ್‌ ಹಾಸ್ಯಾಸ್ಪದ: ಧ್ರುವ


Team Udayavani, May 24, 2020, 4:45 AM IST

my-ghk

ಮೈಸೂರು: ಲಾಕ್‌ಡೌನ್‌ ಅನ್ನು ಸಂಪೂರ್ಣವಾಗಿ ಸಡಿಲಿಕೆ ಮಾಡಿ, ಭಾನುವಾರ ಮಾತ್ರ ಲಾಕ್‌ಡೌನ್‌ ಘೋಷಣೆ  ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಂಸದ ಆರ್‌.ಧ್ರುವನಾರಾಯಣ್‌  ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಕೊರೊನಾ ತಡೆಗೆ ಸಂಪೂರ್ಣ ವಿಫ‌ಲವಾಗಿದೆ.

ದಿನಕ್ಕೆ ನೂರರ ಮೇಲೆ ಪ್ರಕರಣಗಳು ಬರುತ್ತಿವೆ, ಇದಕ್ಕೆ ಕಾರಣ ಮಹಾರಾಷ್ಟ್ರದಿಂದ ಬರು ವವರ ಸಂಖ್ಯೆ ಹೆಚ್ಚಾಗಿದೆ.  ಇಂತಹ ಸಂದ ರ್ಭದಲ್ಲಿ ಸರ್ಕಾರ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ, ಕೇವಲ ಪೊಲೀಸರ ನಿಯೋಜನೆ ಮಾಡಿದೆ, ಗಡಿಗಳಲ್ಲಿ ಯಾರಿಗೂ ಆರೋಗ್ಯ ತಪಾಸಣೆ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಬೇಜವಾಬ್ದಾರಿ ಹೇಳಿಕೆ: ಜ್ಯುಬಿಲಿಯಂಟ್‌ ಸರ್ಕಾರಕ್ಕೆ ನೀಡಿರುವ ಕಿಕ್‌ ಬ್ಯಾಕ್‌ ಧ್ರುವನಾರಾಯಣ್‌ ನೋಡಿರಬೇಕು ಎಂಬ ಎಸ್‌.ಟಿ.ಸೋಮಶೇಖರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಒಬ್ಬ ಜಿಲ್ಲಾ ಉಸ್ತುವಾರಿ ಸಚಿವನಾಗಿ ತನಿಖೆಯನ್ನು  ನಡೆಸಲಾರದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ.

ಜ್ಯುಬಿಲಿ ಯಂಟ್‌ 10 ಗ್ರಾಮಗಳನ್ನು ದತ್ತು ಪಡೆದು 50 ಸಾವಿರ ದಿನಸಿ ಕಿಟ್‌ ನೀಡಿದ್ದನ್ನು ಸರ್ಕಾರವೇ ಹೇಳಿಕೆ ನೀಡಿತ್ತಲ್ಲ, ಅದನ್ನೇ ಕಿಕ್‌ಬ್ಯಾಕ್‌ ಎಂದಿದ್ದೇನೆ. ಇದನ್ನು ಅರ್ಥ ಮಾಡಿ  ಕೊಳ್ಳದ ಸಚಿವರಿಂದ ಇನ್ನೇನು ಮಾಡಲು ಸಾಧ್ಯ ಎಂದು ಹೇಳಿದರು. ದೆಹಲಿಯಲ್ಲಿ ತಬ್ಲೀ ಪ್ರಕರಣ ಬಂದ ತಕ್ಷಣ ದೆಹಲಿ ಸರ್ಕಾರ ಮತ್ತು ಪೊಲೀಸರ ಮೇಲೆ ಕೇಸ್‌ ದಾಖಲಿಸಲು ನಿಮಗೆ ಹಕ್ಕಿದೆ.

ಆದರೆ, ಮೈಸೂರಿನಲ್ಲಿ 90 ಪ್ರಕರಣ ಗಳ  ಪೈಕಿ 74 ಜ್ಯುಬಿಲಿ ಯಂಟ್‌ ಪ್ರಕರಣ ಗಳಿದ್ದರೂ ಯಾವುದೇ ಕ್ರಮವಿಲ್ಲ, ಅಲ್ಲದೇ ಶಾಸಕರೇ ದಿ® ‌ಕ್ಕೊಂದು ಹೇಳಿಕೆ ನೀಡುತ್ತಾ ಇದ್ದಾರೆ. ಇದನ್ನು ಬಿಟ್ಟು ಯಾರಿಂದ ಲಾದರೂ ತನಿಖೆ ಮಾಡಿಸಿ ಇಲ್ಲೂ ನಿಮ್ಮದೇ ಸರ್ಕಾರ,  ಕೇಂದ್ರದಲ್ಲೂ ನಿಮ್ಮದೇ ಸರ್ಕಾರವಿದೆ ಒಟ್ಟಿನಲ್ಲಿ ಜನರಿಗೆ ಸತ್ಯಾಂಶ ತಿಳಿಯಲಿ ಎಂದು ಹೇಳಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.