ಅಂಗನವಾಡಿ ಕೇಂದ್ರಕ್ಕೆ ಸೌಲಭ್ಯ ಮರೀಚಿಕೆ! 

ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ; ಮನವಿಗೆ ಅಧಿಕಾರಿಗಳಿಂದ ಸಿಗದ ಸ್ಪಂದನೆ: ಆಕ್ರೋಶ

Team Udayavani, May 24, 2020, 1:05 PM IST

ಅಂಗನವಾಡಿ ಕೇಂದ್ರಕ್ಕೆ ಸೌಲಭ್ಯ ಮರೀಚಿಕೆ! 

ಕುರುಗೋಡು: ರಾಮಚಂದ್ರಪುರ ಕ್ಯಾಂಪ್‌ನ 15ನೇ ಅಂಗನವಾಡಿ ಕೇಂದ್ರದ ಹೊರನೋಟ

ಕುರುಗೋಡು: ಸಮೀಪದ ರಾಮಚಂದ್ರಪುರ ಕ್ಯಾಂಪ್‌ನ 15ನೇ ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯಗಳ ಕೊರತೆ ಉಂಟಾಗಿದೆ. ಅಂಗನವಾಡಿ ಕೇಂದ್ರ 2016ನೇ ಸಾಲಿನಲ್ಲಿ ನಿರ್ಮಾಣವಾಗಿದ್ದು, ಅಂದಿನಿಂದ ಕೇಂದ್ರಕ್ಕೆ ಅಗತ್ಯ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್‌ ಪೂರೈಕೆ, ತಡೆಗೋಡೆ, ಕೇಂದ್ರಕ್ಕೆ ಸೂಕ್ತವಾದ ರಸ್ತೆ ಸೇರಿದಂತೆ ಇತರೆ ಸೌಲಭ್ಯಗಳು ಕಾಣದೆ ವಂಚಿತಗೊಂಡಿದೆ.

ಕೇಂದ್ರದಲ್ಲಿ ಸುಮಾರು 65 ಮಕ್ಕಳು ಸೇರಿದಂತೆ 1 ಅಂಗನವಾಡಿ ಶಿಕ್ಷಕರು, 1 ಕೇಂದ್ರದ ಸಹಾಯಕರು ಕಾರ್ಯನಿರ್ವಹಿಸುತ್ತಾರೆ. ಇವರಿಗೆ ಸೂಕ್ತವಾದ ರಕ್ಷಣೆ ಇಲ್ಲದಂತಾಗಿದೆ. ಮೂಲ ಸೌಲಭ್ಯಗಳು ಕುರಿತು ಸ್ಥಳೀಯ ಗ್ರಾಪಂ ಇಲಾಖೆಗೆ ಮತ್ತು ಸಂಬಂಧಿಸಿದ ಇಲಾಖೆ ಅ ಧಿಕಾರಿಗಳಿಗೆ ಹಲವು ಬಾರಿ ಮನವಿ
ಸಲ್ಲಿಸಿದರೂ ಭರವಸೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಹೊರತು ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ.

ಕುಡಿಯುವ ನೀರಿನ ಸಮಸ್ಯೆ: ಕೇಂದ್ರ ನಿರ್ಮಾಣಗೊಂಡಾಗನಿಂದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಾಗಿದೆ. ಕೇಂದ್ರದಲ್ಲಿ ಮಕ್ಕಳಿಗೆ ಕುಡಿಯುವುದಕ್ಕೆ ಹಾಗೂ ಅಡುಗೆಗೆ ಬಳಸುವುದಕ್ಕೆ ಕ್ಯಾಂಪ್‌ನ ಸಾರ್ವಜನಿಕರ ಮನೆಗಳ ಮುಂದೆ ಇರುವ ನಲ್ಲಿಗೆ ಅಡುಗೆ ಸಹಾಯಕರು ತೆರಳಿ ನೀರು ಹಿಡಿದುಕೊಂಡು ಬಂದು ಪ್ರತಿಯೊಂದು ಕೆಲಸಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಕೇಂದ್ರಕ್ಕೆ 2016 ರಿಂದ ಇಂದಿನವರೆಗೆ ವಿದ್ಯುತ್‌ ಪೂರೈಕೆ ಇಲ್ಲದ ಪರಿಣಾಮ ಪ್ಯಾನ್‌ ವ್ಯವಸ್ಥೆ ಇಲ್ಲದೆ ಬಿಸಿಲಿನ ತಾಪದೊಂದಿಗೆ ಮಕ್ಕಳು ಕಲಿಕೆ ಕಲಿಯಬೇಕಾಗಿದೆ.

ತಡೆಗೋಡೆ ಮರೀಚಿಕೆ: ಕೇಂದ್ರದ ಸುತ್ತಮುತ್ತ ಹೊಲ ಗದ್ದೆಗಳು ಇದ್ದು, ಕೇಂದ್ರಕ್ಕೆ ಸೂಕ್ತವಾದ ತಡೆಗೋಡೆ ಇಲ್ಲದಂತಾಗಿದೆ. ಇನ್ನೂ ಕೇಂದ್ರದ ಅಕ್ಕಪಕ್ಕದಲ್ಲಿ ಗಿಡಗಂಟೆಗಳು ಬೆಳೆದಿದ್ದು ಮಕ್ಕಳು ಕೇಂದ್ರದಿಂದ ಹೊರಗಡೆ ಬರುವುದು ಕಷ್ಟಕರವಾಗಿದೆ. ಕೇಂದ್ರಕ್ಕೆ ಬರಲು ಸೂಕ್ತ ರಸ್ತೆ ಇಲ್ಲದಾಗಿದೆ. ಹೊಲ ಗದ್ದೆಗಳನ್ನು
ದಾಟಿಕೊಂಡು ಬರಬೇಕಾದ ಸ್ಥಿತಿ ಉದ್ಭವಿಸಿದೆ. ಇನ್ನೂ ಕೇಂದ್ರಕ್ಕೆ ಒಂದು ರಸ್ತೆ ಇದ್ದರೂ ಅದು ಉಪಯೋಗಕ್ಕೆ ಬಾರದಂತಾಗಿದೆ. ಅದರ ತುಂಬ ಹುಲ್ಲು ಬೆಳೆದು
ಸುತ್ತಮುತ್ತ ಗಿಡಗಂಟೆಗಳು ಬೆಳದಿವೆ. ಇದರ ಮಧ್ಯೆ ಓಡಾಡಲು ಕಷ್ಟಕರವಾಗಿದೆ.

ನಿರುಪಯುಕ್ತ ಶೌಚಾಲಯ: ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇಲ್ಲದ ಕಾರಣ ಇದ್ದಂತ ಒಂದು ಶೌಚಾಲಯ ಉಪಯೋಗಿಸದೆ ನಿರುಪಯುಕ್ತತೆಯಲ್ಲಿದೆ. ಮಕ್ಕಳು
ಶೌಚಕ್ಕೆ ಬಯಲು ಜಾಗವನ್ನೇ ಬಳಸಬೇಕಾಗಿದೆ. ಸುತ್ತಮುತ್ತ ಗಿಡಗಂಟೆಗಳು ಇದ್ದು ಆತಂಕದಲ್ಲಿ ಪ್ರತಿಯೊಬ್ಬರು ಕಾಲಕಳೆಯಬೇಕಾಗಿದೆ.

ರಾಮಚಂದ್ರಾಪುರ ಕ್ಯಾಂಪ್‌ನ 15ನೇ ಅಂಗನವಾಡಿ ಕೇಂದ್ರದ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕೂಡಲೇ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಅರಿತು ಸಂಬಂಧಿ ಸಿದ ಅಧಿಕಾರಿಗಳೊಂದಿಗೆ ಮಾತನಾಡಿ ತಕ್ಷಣವೇ ಕೇಂದ್ರಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಜೆ.ಎನ್‌.ಗಣೇಶ್‌, ಶಾಸಕರು ಕಂಪ್ಲಿ ವಿಧಾನಸಭಾ ಕ್ಷೇತ್ರ

ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.