ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ಸಾಧು ಹತ್ಯೆ

ಪಾಲ್ಘರ್ ಘಟನೆ ಬಳಿಕ ಮತ್ತೊಂದು ಕುಕೃತ್ಯ

Team Udayavani, May 24, 2020, 11:10 PM IST

ಇಬ್ಬರು ಸಾಧುಗಳ ಬರ್ಬರ ಹತ್ಯೆ:  ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಸಾಂದರ್ಭಿಕ ಚಿತ್ರ.

ಔರಂಗಾಬಾದ್‌: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯಲ್ಲಿ ಕರ್ನಾಟಕ ಮೂಲದ ಶಿವಾಚಾರ್ಯ ನಿರ್ವಾಣರುದ್ರ ಪಶುಪತಿನಾಥ ಮಹಾರಾಜ್‌ (33) ಎಂಬ ಸ್ವಾಮೀಜಿಯನ್ನು ದುಷ್ಕರ್ಮಿಗಳು ಹತ್ಯೆಗೈದಿ ದ್ದಾರೆ. ಅವರ ಅನುಯಾಯಿ ಭಗವಾನ್‌ ಶಿಂಧೆ ಎಂಬ ವ್ಯಕ್ತಿಯನ್ನೂ ಕೊಲ್ಲಲಾಗಿದೆ. ಶಿವಾಚಾರ್ಯ ಸ್ವಾಮೀಜಿ ನಾಂಡೇಡ್‌ನ‌ ಉಮ್ರಿಯಲ್ಲಿ ಲಿಂಗಾಯತ ಮಠ ನಿರ್ಮಿಸಿ ನೆಲೆಸಿದ್ದರೆಂದು ಮೂಲಗಳು ತಿಳಿಸಿವೆ.

ಎಪ್ರಿಲ್‌ 16ರಂದು ಪಾಲ್ಘರ್ ನ ದೇಗುಲ ಒಂದರಲ್ಲಿ ಮೂವರು ಸಾಧು ಗಳ ಹತ್ಯೆ ನಡೆಸಲಾಗಿತ್ತು. ಮೊದಲು ಶಿಂಧೆ, ಅನಂತರ ಸಾಧು ಹತ್ಯೆ ದುಷ್ಕರ್ಮಿಗಳು ಮೊದಲು ಶಿಂಧೆ ಯವರನ್ನು ಕೊಂದಿದ್ದಾರೆ. ಬಳಿಕ ಆಶ್ರಮದಲ್ಲಿ ಸ್ವಾಮೀಜಿಯವರ ಮಲಗುವ ಕೊಠಡಿಯನ್ನು ಪ್ರವೇಶಿಸಿ ಅಲ್ಲಿ ಸ್ವಾಮೀಜಿಯವರನ್ನು ಹತ್ಯೆಗೈದಿದ್ದಾರೆ. ಅನಂತರ ಶವವನ್ನು ಕಾರಿಗೆ ತುಂಬಿ ಬೇರೆಡೆ ಸಾಗಿಸಲು ಯತ್ನಿಸಿ ದದರೂ ಕಾರು ಆಶ್ರಮದ ಗೇಟ್‌ಗೆ ಢಿಕ್ಕಿ ಹೊಡೆದಿದ್ದರಿಂದ, ಶವವನ್ನು ಅಲ್ಲೇ ಬಿಟ್ಟು ಪರಾರಿ ಆಗಿದ್ದಾರೆ ಎಂದು ಜಿಲ್ಲಾ ಎಸ್‌ಪಿ ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಕಳವು ಉದ್ದೇಶದ ಹತ್ಯೆ?
ಸ್ವಾಮೀಜಿಯವರನ್ನು ಹತ್ಯೆಗೈದ ಬಳಿಕ ನಗದು, ಬೆಲೆಬಾಳುವ ವಸ್ತುಗಳನ್ನು ದುಷ್ಕರ್ಮಿಗಳು ಒಯ್ದಿದ್ದಾರೆ. ಕಳವಿನ ಉದ್ದೇಶದಿಂದಲೇ ಈ ಕೊಲೆಗಳು ನಡೆದಿವೆ ಎಂದು ಮಾಗಾರ್‌ ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಯಿನಾಥ ಲಿಂಗಾಡೆ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಇದು ಸಮುದಾಯ, ಧರ್ಮ ಉದ್ದೇಶದ ಕೊಲೆಯಲ್ಲ ಎಂದು ಸ್ಪಷ್ಟವಾಗಿದ್ದರೂ ತನಿಖೆಯಿಂದ ನೈಜ ಕಾರಣ ಹೊರಬೀಳಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.