ಅವಸರಕ್ಕೆ ಬಿದ್ದರೆ ನಷ್ಟ ಆಗೋದು ಪಕ್ಕಾ


Team Udayavani, May 25, 2020, 4:48 AM IST

avsara

ರಮೇಶ ಮತ್ತು ಸುರೇಶ, ಒಂದೇ ಓರಗೆಯವರು. ಅವರಿಬ್ಬರ ಸ್ನೇಹ, ದೊಡ್ಡವರಾದ ಮೇಲೂ ಮುಂದುವರಿದಿತ್ತು. ಅವರಿಬ್ಬರಿಗೂ ಒಂದೇ ಕಂಪನಿಯಲ್ಲಿ ಕೆಲಸವೂ ಸಿಕ್ಕಿತು. ಉಳಿತಾಯ ಮಾಡುವುದರಲ್ಲಿ, ಹಣ ಹೂಡುವುದರಲ್ಲಿ  ಇಬ್ಬರಿಗೂ ಒಲವಿತ್ತು. ಸ್ಟಾಕ್‌ ಮಾರ್ಕೆಟ್‌ ನಲ್ಲಿಯೂ ಅವರು ಹಣ ಹೂಡಿದ್ದರು. ಒಂದು ದಿನ, ಷೇರು ಮಾರುಕಟ್ಟೆಯಲ್ಲಿ ಕೋಲಾಹಲವುಂಟಾಯಿತು.

ಅನೇಕ ಷೇರುಗಳ ಬೆಲೆ ಕುಸಿಯತೊಡಗಿತು. ರಮೇಶ, ಭಯದಿಂದ ಚಿಂತಾಕ್ರಾಂತನಾದ. ಅವನು ಹಣ ಹೂಡಿದ್ದ ಕಂಪನಿಯ ಷೇರು, ಬೆಲೆ ಕಳೆದುಕೊಂಡಿತ್ತು. ರಮೇಶ ತಲೆ ಮೇಲೆ ಕೈಹೊತ್ತು ಕುಳಿತ. ಷೇರಿನ ಬೆಲೆ ಇನ್ನಷ್ಟು ಕುಸಿಯುವ ಮೊದಲು, ಬಂದಷ್ಟು ಬರಲಿ ಎಂದು ಯೋಚಿಸಿ, ತನ್ನಲ್ಲಿದ್ದ ಆ  ಕಂಪನಿಯ ಷೇರನ್ನು ಕಡಿಮೆ ಮೊತ್ತಕ್ಕೆ ಮಾರಿದ. ಅಷ್ಟೇ ಅಲ್ಲ, ಕೂಡಲೇ ಷೇರನ್ನು ಮಾರಿಬಿಡುವಂತೆ ಸುರೇಶನಿಗೂ ಹೇಳಿದ.

ಆದರೆ, ಸುರೇಶ ಆತಂಕಕ್ಕೆ ಒಳಗಾಗದೆ ಸುಮ್ಮನಿದ್ದ. ಕೆಲ ತಿಂಗಳುಗಳು ಕಳೆದವು. ಮಾರುಕಟ್ಟೆಯ ಸ್ಥಿತಿ ಈಗ  ಸುಧಾರಿಸಿತ್ತು. ಸುರೇಶನ ಬಳಿಯಿದ್ದ ಕಂಪನಿಯ ಷೇರಿನ ಬೆಲೆ ಎರಡು ಪಟ್ಟು ಹೆಚ್ಚಾಗಿತ್ತು. ರಮೇಶನಿಗೆ, ತಾನು ಅವಸರ ಮಾಡಿದೆ ಎಂದು, ಈಗ ಅನ್ನಿಸತೊಡಗಿತ್ತು. ಸುರೇಶ, ರಮೇಶನ ಬಳಿ ಬಂದು ಹೇಳಿದ: “ನೀನು ಅವಸರಕ್ಕೆ  ಬಿದ್ದು  ಷೇರನ್ನು ಮಾರಿದ್ದಕ್ಕೆ ನಷ್ಟ ಅನುಭವಿಸಿದ್ದೀಯ. ಹಾಗೆಯೇ ಸುಮ್ಮನೆ ಇಟ್ಟುಕೊಂಡಿದ್ದರೆ ಏನೂ ಆಗುತ್ತಿರಲಿಲ್ಲ’. ರಮೇಶನಿಗೆ, ತಾನು ಎಡವಿದ್ದು ಎಲ್ಲಿ  ಎನ್ನುವುದು ತಿಳಿದುಹೋಯಿತು.

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.