ಮೆಡಿಕಲ್-ಆಸ್ಪತ್ರೆಗಳಷ್ಟೇ ಸೇವೆ
Team Udayavani, May 25, 2020, 11:37 AM IST
ನಿಡಗುಂದಿ: ಪಟ್ಟಣದ ಪ್ರಮುಖ ಕಾಲೇಜ್ ರಸ್ತೆ ಜನ ಸಂಚಾರವಿಲ್ಲದೇ ಸಂಪೂರ್ಣ ಸ್ತಬ್ಧವಾಗಿತ್ತು.
ನಿಡಗುಂದಿ: ನಿಡಗುಂದಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರವಿವಾರ ಕರ್ಫ್ಯೂ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡು, ಜನಸಂಚಾರ ವಿರಳವಾಗಿತ್ತು.
ಶನಿವಾರ ಸಂಜೆಯಿಂದ ಆರಂಭಗೊಂಡಿದ್ದ ಲಾಕ್ಡೌನ್ ಪರಿಣಾಮ ರವಿವಾರ ಜನತೆ ಹೊರಗಡೆ ಬರದೇ ಆದೇಶ ಪಾಲಿಸಿದರು. ಪಟ್ಟಣದ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಹಾಲು, ಮಾಂಸ, ಮೆಡಿಕಲ್ ಶಾಪ್ ಹಾಗೂ ಕೆಲವೇ ಆಸ್ಪತ್ರೆಗಳು ತೆರೆದಿದ್ದವು. ಉಳಿದೆಲ್ಲ ಅಂಗಡಿಗಳು ಸಂಪೂರ್ಣ ಮುಚ್ಚಿದ್ದವು. ಸದಾ ಜನರಿಂದ ತುಂಬಿ ತುಳುಕುತ್ತಿದ್ದ ಪಟ್ಟಣದ ಕಾಲೇಜ್ ರಸ್ತೆ ಸ್ತಬ್ಧಗೊಂಡಿತ್ತು. ಬೆಳಗ್ಗೆಯಿಂದಲೇ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ರು ಬೀಗಿ ಭದ್ರತೆ ಕೈಗೊಂಡಿದ್ದರು.
13 ವಾಹನಗಳಿಗೆ ದಂಡ: ಲಾಕ್ಡೌನ್ ಉಲ್ಲಂಘಿಸಿ ಪಟ್ಟಣದಲ್ಲಿ ಸಂಚರಿಸುತ್ತಿದ್ದ 13 ದ್ವಿಚಕ್ರವಾಹನಗಳಿಗೆ ತಲಾ 500 ರಂತೆ ದಂಡ ವಿಧಿಸಲಾಗಿದೆ ಎಂದು ಪಿಎಸ್ಐ ಸಿ.ಬಿ. ಚಿಕ್ಕೋಡಿ ತಿಳಿಸಿದರು. ಒಟ್ಟಾರೇ ತಾಲೂಕಿನ ವಂದಾಲ, ಚಿಮ್ಮಲಗಿ, ಗೊಳಸಂಗಿ, ಹೆಬ್ಟಾಳ ಸೇರಿದಂತೆ ನಾನಾ ಗ್ರಾಮಗಳಲ್ಲಿಯೂ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ