ಕೋವಿಡ್ ಸೋಂಕಿನ ಮೂಲ ಪತ್ತೆ ಹಚ್ಚಬಲ್ಲಿರಾ?


Team Udayavani, May 25, 2020, 5:20 PM IST

ಕೋವಿಡ್ ಸೋಂಕಿನ ಮೂಲ ಪತ್ತೆ ಹಚ್ಚಬಲ್ಲಿರಾ?

ಸೋಂಕಿನ ಮೂಲ ಪತ್ತೆ ಹಚ್ಚುವ ಕೆಲಸ ಪಡೆಯಲು ಅಗತ್ಯ ಮಾಹಿತಿ ನಮಗೆ ಗೊತ್ತಿದೆಯೇ?
ಬೇಡಿಕೆಗಳಲ್ಲಿ ವ್ಯತ್ಯಾಸವಿದ್ದರೂ ಅಮೆರಿಕದ ಹಲವು ರಾಜ್ಯಗಳು ಸಾವಿರಾರು ಜನರನ್ನು ಸೋಂಕಿನ ಮೂಲ ಪತ್ತೆ ಹಚ್ಚುವ ಕಾರ್ಯಕ್ಕೆ ಬಳಸಿಕೊಳ್ಳುತ್ತಿವೆ. ಕೋವಿಡ್‌ ಹರಡುವುದನ್ನು ನಿಯಂತ್ರಿಸಲು, ವೇಗವನ್ನು ತಗ್ಗಿಸಲು, ಸಮುದಾಯದಲ್ಲಿ ಹರಡುವುದನ್ನು ತಡೆಗಟ್ಟಲು ಈ ಹೆಜ್ಜೆ ಅನಿವಾರ್ಯವೆನಿಸಿದೆ. ಈಗ ಪರಿಣತರ ಕೊರತೆ ಇರುವುದರಿಂದ, ಈ ಕುರಿತು ಪರ್ಯಾಪ್ತ ಮಾಹಿತಿ ಇರುವ ಜನರನ್ನೇ ಬಳಸಿಕೊಳ್ಳಲಾಗುತ್ತಿದೆ.

ಸೋಂಕಿನ ಮೂಲ ಪತ್ತೆ ಹಚ್ಚುವ ಕೆಲಸಕ್ಕೆ ಡಿಪ್ಲೊಮಾ ಪದವಿ ಸಾಕು ಎಂದು ತಜ್ಞರು ಹೇಳುತ್ತಾರೆ. ಅಂಥವರ ತಂಡವನ್ನು ಸಾರ್ವಜನಿಕ ಆರೋಗ್ಯ ಇಲಾಖೆಯ ಸಿಬಂದಿ ಮುನ್ನಡೆಸಬೇಕಾಗುತ್ತದೆ. ಅಮೆರಿಕದಲ್ಲಿ ಲಾಕ್‌ಡೌನ್‌ ಪರಿಣಾಮವಾಗಿ ಕೆಲಸ ಕಳೆದುಕೊಂಡ ಸಾವಿರಾರು ಯುವಜನರಿಗೆ ಈ ಕೆಲಸ ಉತ್ತಮ ಅವಕಾಶವೆನಿಸಿದೆ.

ಸೋಂಕಿನ ಮೂಲ ಪತ್ತೆಯ ಆನ್‌ಲೈನ್‌ ಶಿಕ್ಷಣ ಒದಗಿಸುವ ಜಾನ್ಸ್‌ ಹಾಪ್ಕಿನ್ಸ್‌ ಬೂಮ್‌ಬರ್ಗ್‌ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಸಂಸ್ಥೆಯ ಸಹಾಯಕ ವಿಜ್ಞಾನಿ ಡಾ| ಎಮಿಲಿ ಗರ್ಲಿ ಅವರ ಪ್ರಕಾರ, ಸೋಂಕಿನ ಮೂಲವನ್ನು ಪತ್ತೆ ಮಾಡುವುದು ದೊಡ್ಡ ಕೆಲಸವಲ್ಲ. ಆದರೆ, ಸೋಂಕುಪೀಡಿತನಾಗಿರುವ ವ್ಯಕ್ತಿಗೆ ಈ ಕುರಿತು ವಿವರಿಸಿ, ಮನೆಯಲ್ಲಿ ಏಕಾಂತ ವಾಸದಲ್ಲಿರಬೇಕು ಎಂದು ಹೇಳುವುದು ಅತಿ ಪ್ರಯಾಸದ ಕಾರ್ಯ. ಅದರಲ್ಲೂ ಆತನ ದುಡಿಮೆಯಿಂದಲೇ ಮನೆ ನಡೆಯಬೇಕಿದ್ದ ಸಂದರ್ಭದಲ್ಲಿ ಇದು ಕರುಳು ಕಿತ್ತು ಬಾಯಿಗೆ ಕೊಡುವಂತಾಗುತ್ತದೆ ಎನ್ನುತ್ತಾರೆ.

ಗರ್ಲಿ ಅವರು ಆರು ತಾಸಿನ ಕೋರ್ಸನ್ನು ಜನರಿಗೆ ಉಚಿತವಾಗಿ ನೀಡುತ್ತಿದ್ದಾರೆ. ಇದರಲ್ಲಿ ವೈರಸ್‌ ಹೇಗೆ ಹರಡುತ್ತದೆ ಎನ್ನುವ ತಾಂತ್ರಿಕ ಅಂಶಗಳ ಜತೆಗೆ ಸೋಂಕಿತರ ಜತೆಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು, ಸೋಂಕಿನ ಅಪಾಯವನ್ನು ಹೇಗೆ ಪರಿಣಾಮಕಾರಿಯಾಗಿ ವಿವರಿಸಬೇಕೆಂಬುದನ್ನು ಕಲಿಸುತ್ತದೆ. ಅವರ ಕೋರ್ಸ್‌ನಿಂದಲೇ ಪ್ರೇರಣೆ ಪಡೆದು, ಇಲ್ಲೊಂದು ಪ್ರಶ್ನಾವಳಿಯನ್ನು ರಚಿಸಲಾಗಿದೆ. ಈ ಮೂಲಕ ಸೋಂಕು ಮೂಲ ಪತ್ತೆಯ ಪ್ರಮುಖ ಅಂಶಗಳು ನಿಮಗೆಷ್ಟು ಗೊತ್ತು ಎನ್ನುವುದು ಅರಿವಿಗೆ ಬರುತ್ತದೆ.

1.  ಪ್ರಾಥಮಿಕ ಸಂಪರ್ಕ ಎಂದರೇನು?

– ರೋಗದ ಲಕ್ಷಣಗಳು ಕಂಡುಬರುವ 48 ಗಂಟೆಗಳ ಮೊದಲು ವ್ಯಕ್ತಿ,
– ಮನೆಯಲ್ಲಿ ರೋಗಿಯ ಜತೆಗೆ ವಾಸ್ತವ್ಯ ಅಥವಾ ಅವರು ಸಹೋದ್ಯೋಗಿಯಾಗಿದ್ದರೆ.
– ಯಾರೊಂದಿಗಾದರೂ ಆರು ಅಡಿಗೂ ಕಡಿಮೆ ಅಂತರದಲ್ಲಿ 15 ನಿಮಿಷಗಳಿಗೂ ಹೆಚ್ಚು ಕಾಲ ಇದ್ದರೆ
– ಯಾರ ಜತೆಗಾದರೂ ಐದು ನಿಮಿಷಗಳಿಗಿಂತ ಹೆಚ್ಚು ಕಾಲ ಸಂಪರ್ಕದಲ್ಲಿದ್ದರೆ ಸೋಂಕಿನ ಸಾಧ್ಯತೆ ಹೆಚ್ಚು.

2. ಐಸೊಲೇಶನ್‌ ಹಾಗೂ ಕ್ವಾರಂಟೈನ್‌ ನಡುವಿನ ವ್ಯತ್ಯಾಸವೇನು?
– ಎರಡರ ಅರ್ಥವೂ ಒಂದೇ. ಶಬ್ದಗಳನ್ನು ಬೇಕಿದ್ದರೂ ಬದಲಾಯಿಸಬಹುದು.
– ಐಸೋಲೇಶನ್‌ (ಏಕಾಂತವಾಸ) ಎಂದರೆ ಎಲ್ಲರಿಗಿಂತ ದೂರವಾಗಿ ವಾಸಿಸುವುದು. ಕ್ವಾರಂಟೈನ್‌ನಲ್ಲಿದ್ದವರು ಹೊರಗೆ ಬರಬಹುದಾದರೂ ಲಕ್ಷಣಗಳನ್ನು ಗಮನಿಸುತ್ತಿರಬೇಕು.
– ಸೋಂಕು ದೃಢಪಟ್ಟವರನ್ನು ಏಕಾಂತ ವಾಸಕ್ಕೆ ಕಳುಹಿಸಲಾಗುತ್ತದೆ. ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಎರಡೂ ಪ್ರಕರಣಗಳಲ್ಲಿ ನೀವು ಇತರರಿಂದ ಅಂತರ ಕಾಪಾಡುವುದು ಮುಖ್ಯ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.