ಕೋವಿಡ್‌ 19 ಮಾಹಿತಿ ಜನಪ್ರತಿನಿಧಿಗಳ ಮುಂದಿಡಿ


Team Udayavani, May 26, 2020, 6:00 AM IST

mundidhi

ಮಂಡ್ಯ: ಜಿಲ್ಲೆಯೊಳಗೆ ಕೋವಿಡ್‌ 19 ಪರೀಕ್ಷಾ ವರದಿಗಳ ಕುರಿತು ಜಿಲ್ಲಾಡಳಿತ ಸರಿಯಾದ ಮಾಹಿತಿ ನೀಡುತ್ತಿಲ್ಲ. ಕ್ವಾರಂಟೈನ್‌ ಮಾಡಿದವ ರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಎಲ್ಲ ಮಾಹಿತಿಗಳು ಅಸ್ಪಷ್ಟವಾಗಿದ್ದು, ಜಿಲ್ಲಾಡಳಿತ  ಗುರುವಾರ (ಮೇ 28)ದೊಳಗೆ ಜನಪ್ರತಿನಿ ಧಿಗಳ ಸಭೆ ಕರೆದು ವಾಸ್ತವ ಸಂಗತಿ ಮುಂದಿ ಡಬೇಕು ಎಂದು ಜೆಡಿಎಸ್‌ ಶಾಸಕರು ಒಕ್ಕೊರ ಲಿನಿಂದ ಆಗ್ರಹಿಸಿದರು.

ಜಿಲ್ಲಾಡಳಿತ ನಿತ್ಯ ಬಿಡುಗಡೆ ಮಾಡುತ್ತಿರುವ ಕೋವಿಡ್‌ 19 ವರದಿಗಳ ಬಗ್ಗೆ  ಅನುಮಾ ನದಿಂದ ನೋಡುವಂತಾಗಿದೆ. ಪಾಸಿಟಿವ್‌ ಬಂದವರನ್ನು ಕ್ವಾರಂಟೈನ್‌ಗೂ, ನೆಗೆಟಿವ್‌ ಬಂದವರನ್ನು ಐಸೋಲೇಷನ್‌ ವಾರ್ಡ್‌ಗೂ ಹಾಕಲಾಗುತ್ತಿದೆ. ಈ ಬೆಳವಣಿಗೆ ಎಲ್ಲರಲ್ಲೂ ಆತಂಕ ಮೂಡಿಸಿದೆ ಎಂದು ಪ್ರವಾಸಿಮಂದಿ  ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಪುಟ್ಟ ರಾಜು ಅಸಮಾಧಾನ ವ್ಯಕ್ತಪಡಿಸಿದರು.

ವರದಿಗಳು ಅದಲು ಬದಲು: ಕೆ.ಆರ್‌.ಪೇಟೆ ಸೇರಿದಂತೆ ಇತರೆ ತಾಲೂಕುಗಳಿಗೆ ಹೊರಗಿ ನಿಂದ ಬಂದವರನ್ನು ಜಿಲ್ಲಾಡಳಿತ ಸರಿಯಾದ ರೀತಿಯಲ್ಲಿ ತಪಾಸಣೆಗೆ ಒಳಪಡಿಸುತ್ತಿಲ್ಲ. ಪಾಸಿಟೀವ್‌-ನೆಗೆಟಿವ್‌ ವರದಿಗಳ ಬಗ್ಗೆ ಸಮ ರ್ಪಕವಾಗಿ  ಪರಾಮರ್ಶೆ ನಡೆಸದೆ ಗೊಂದಲ ಮೂಡಿಸುತ್ತಿದೆ. ಜನಪ್ರತಿನಿಧಿಗಳಿಗೆ ಮಾಹಿತಿ ನೀಡದೆ, ಸಭೆಯನ್ನೂ ನಡೆಸಿಲ್ಲ. ಇದರಿಂದ ಮುಂದೆ ಅನಾಹುತ ಸಂಭವಿಸಿದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಬೇಕಾ ಗುತ್ತದೆ ಎಂದು  ಹೇಳಿದರು.

ಶಾಸಕರಿಗೆ ಆಹ್ವಾನವಿಲ್ಲ: ಜಿಲ್ಲಾ ಉಸ್ತುವಾರಿ ಸಚಿವರು ಜೆಡಿಎಸ್‌ ಶಾಸಕರನ್ನು ವಿಶ್ವಾಸಕ್ಕೆ ತೆಗೆ ದುಕೊಂಡು ಕೆಲಸ ಮಾಡುತ್ತಿಲ್ಲ. ತಾಲೂಕು ಮಟ್ಟದಲ್ಲಿ ಸಚಿವರು ನಡೆಸುತ್ತಿರುವ ಸಭೆಗಳಿಗೆ ಶಾಸಕರನ್ನು ಆಹ್ವಾನಿಸುತ್ತಿಲ್ಲ.  ಚುಂಚಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ ಶಾಸಕರು ಜಿಲ್ಲಾಡಳಿತದ ನ್ಯೂನತೆಗಳನ್ನು ಗಮ ನಕ್ಕೆ ತಂದರೆ ಅದನ್ನು ಸಮಾಧಾನದಿಂದ ಪರಿಶೀಲಿ ಸದೆ ಶಾಸಕರ ವಿರುದಟಛಿವೇ ತಿರುಗಿಬೀಳುತ್ತಿ ದ್ದಾರೆ ಎಂದು ಆರೋಪಿಸಿದರು.

ಲಘುವಾಗಿ ಮಾತನಾಡಬೇಡಿ: ಸಂಸದೆ ಸುಮಲತಾ ಕೂಡ ಮೈಷುಗರ್‌ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದಿ ದ್ದಾರೆ. ಕಾರ್ಖಾನೆ ವಿಚಾರದಲ್ಲಿ ಯಾರು ರಾಜ ಕಾರಣ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಬಹಿರಂಗಪಡಿಸಬೇಕು. ಅವರಿಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಜೆಡಿಎಸ್‌ ಶಾಸಕರ ಸಭೆ ಕರೆದು ಚರ್ಚಿಸಬಹುದಾಗಿತ್ತು. ಸರ್ಕಾರದ  ಮೇಲೆ ಒತ್ತಡ ಹೇರಬಹುದಿತ್ತು. ಕೇಂದ್ರದಿಂದ ಕಾರ್ಖಾನೆ ಪ್ರಗತಿಗೆ ಪೂರಕ ಕೆಲಸ ಮಾಡಬಹುದು  ಎಂಬ ಬಗ್ಗೆ ಸಲಹೆ ಪಡೆಯಬಹುದಿತ್ತು. ಶಾಸಕರನ್ನು ದೂರವಿಟ್ಟು ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಸಕಾಲದಲ್ಲಿ ಆರಂಭಗೊಳ್ಳಲಿ: ರೈತರ ಕಬ್ಬನ್ನು ಸಮರ್ಥವಾಗಿ ಅರೆದು ನಿಗದಿತ ವೇಳೆಗೆ ಹಣ ಪಾವತಿಸಬೇಕೆಂಬುದು ನಮ್ಮ ಆಗ್ರಹ. ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡಬೇಕು ಎನ್ನುವುದು ಷೇರುದಾರರು, ಆಡಳಿತ  ಮಂಡಳಿ ತೀರ್ಮಾನವಾ ಗಿದ್ದು, ಮೈಷುಗರ್‌ ಕಂಪನಿಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಅಭಿವೃದ್ಧಿಪಡಿಸಲು ಅವ‌ಕಾಶವಿದೆ.

ಸಮರ್ಥ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಿ ಕಾರ್ಖಾನೆ ಗೆ ಆರ್ಥಿಕ ಶಕ್ತಿ  ತುಂಬಬೇಕು ಎಂದರು. ಗೋಷ್ಠಿಯಲ್ಲಿ ಶಾಸಕರಾದ ಶ್ರೀನಿವಾಸ್‌, ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ವಿಧಾನಪರಿಷತ್‌ ಸದಸ್ಯರಾದ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌ ಇದ್ದರು.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.