ಕಾರ್ಮಿಕರ ಭದ್ರತೆ ಹೆಚ್ಚಿಸಿದ ಉತ್ತರ ಪ್ರದೇಶ ; ವಲಸೆ ಆಯೋಗ ಜಾರಿಗೆ ಸಿಎಂ ಯೋಗಿ ಚಿಂತನೆ

ಬೇರೆ ರಾಜ್ಯಗಳಿಗೆ ತೆರಳುವ ಮುನ್ನ, ಸರ್ಕಾರದ ಅನುಮತಿ ಕಡ್ಡಾಯ

Team Udayavani, May 26, 2020, 7:17 AM IST

ಕಾರ್ಮಿಕರ ಭದ್ರತೆ ಹೆಚ್ಚಿಸಿದ ಉತ್ತರ ಪ್ರದೇಶ

ಲಕ್ನೋ: ಲಾಕ್‌ಡೌನ್‌ನ ಈ ಎರಡು ತಿಂಗಳಿನಲ್ಲಿ ಬರೋಬ್ಬರಿ 23 ಲಕ್ಷ ವಲಸೆ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಮರಳಿದ್ದು, ಇವರ ಹಿತ ಕಾಯ್ದುಕೊಳ್ಳಲು ಯೋಗಿ ಸರಕಾರ “ವಲಸೆ ಆಯೋಗ’ ರಚಿಸಲು ಮುಂದಾಗಿದೆ. ಉನ್ನತಾಧಿಕಾರಿಗಳೊಂದಿಗೆ ಸೋಮವಾರ ಮಹತ್ವದ ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್‌, “ಬೇರೆ ರಾಜ್ಯಗಳು, ನಮ್ಮ ವಲಸೆ ಕಾರ್ಮಿಕರರನ್ನು ದುಡಿಸಿಕೊಳ್ಳುವ ಮುನ್ನ ಉ.ಪ್ರ. ಸರಕಾರದ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಆದೇಶಿಸಿದ್ದಾರೆ.

ಉದ್ದೇಶವೇನು?: ಇಲ್ಲಿಯ ತನಕ ವಲಸೆ ಕಾರ್ಮಿಕರು ದೇಶದ ವಿವಿಧೆಡೆ ಭದ್ರತೆ ಇಲ್ಲದೆ ದುಡಿಯುತ್ತಿದ್ದರು. ಈಗ ಆಯೋಗದ ಕಾನೂನಿನ ಅನ್ವಯ, ಕಾರ್ಮಿಕರ ಅಗತ್ಯವಿರುವ ರಾಜ್ಯಗಳು ಇವರಿಗೆ ಅಗತ್ಯ ವಿಮೆ ಭರಿಸಬೇಕಾಗುತ್ತದೆ. ಸಾಮಾಜಿಕ, ಕಾನೂನು ಹಾಗೂ ವಿತ್ತೀಯ ಹಕ್ಕುಗಳ ಜವಾಬ್ದಾರಿ ಹೊರಬೇಕಾಗುತ್ತದೆ. ಉ.ಪ್ರ. ಸರಕಾರ ವಲಸೆ ಕಾರ್ಮಿಕರ ನಕ್ಷೆ ರಚಿಸಲು ಮುಂದಾಗಿದೆ. ವಲಸಿಗರ ಕೌಶಲಕ್ಕೆ ಅನುಗುಣವಾಗಿ, ಇತರೆ ರಾಜ್ಯಗಳಿಗೆ ಅಗತ್ಯವಿರುವ ಕಾರ್ಮಿಕ ಬೇಡಿಕೆಯನ್ನು ಸರಕಾರವೇ ಪೂರೈಸಲಿದೆ.

ಸಾಕ್ಷ್ಯ ಬೇಕೆ?: ಮಹಾರಾಷ್ಟ್ರದಲ್ಲಿ ವಲಸೆ ಕಾರ್ಮಿಕರನ್ನು ಸರಿಯಾಗಿ ನೋಡಿಕೊಂಡಿಲ್ಲ ಎಂಬ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆರೋಪವನ್ನು ಶಿವಸೇನೆ ಅಲ್ಲಗಳೆದಿದೆ. ವಲಸೆ ಕಾರ್ಮಿಕರು ಮಹಾರಾಷ್ಟ್ರದಿಂದ ಹೊರಡುವಾಗ ಸಿಎಂ ಉದ್ಧವ್‌ ಠಾಕ್ರೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೋಗಳು ನಮ್ಮಲ್ಲಿವೆ ಎಂದು ತಿರುಗೇಟು ನೀಡಿದೆ. ಇದೇ ವೇಳೆ, ಕಾರ್ಮಿಕರು ಮತ್ತೆ ಮಹಾರಾಷ್ಟ್ರಕ್ಕೆ ಹೋಗಬೇಕೆಂದರೆ ಅಲ್ಲಿನ ಸರಕಾರ ನಮ್ಮ ಸರಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದ ಸಿಎಂ ಯೋಗಿ ವಿರುದ್ಧ ಎಂಎನ್‌ಎಸ್‌ ಕೂಡ ಆಕ್ಷೇಪ ಮಾಡಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.