ಆರೋಗ್ಯ ಸೇತು ಇನ್‌ಸ್ಟಾಲ್‌ಗೆ ಅಸಡ್ಡೆ


Team Udayavani, May 26, 2020, 7:40 AM IST

asadhde

ಚಿಕ್ಕಬಳ್ಳಾಪುರ: ನೀವು ಯಾವ ಸ್ಥಳದ ಲ್ಲಿದ್ದೀರಿ? ನೀವು ಕೋವಿಡ್‌-19 ಸೋಂಕಿತ ವ್ಯಕ್ತಿಯ ಆರು ಅಡಿ ಅಂತರದಲ್ಲಿ ದ್ದೀರಾ? ನೀವು ಸೋಂಕಿತರಿಗೆ ಹತ್ತಿರದಲ್ಲಿದ್ದು, ತೀರಾ ಹೈ ರಿಸ್ಕ್ ಪ್ರದೇಶದಲ್ಲಿದ್ದೀರಾ ಅಥವಾ ಇಲ್ಲವೇ ಎಂಬುದನ್ನು  ಸಾರ್ವಜನಿಕರಿಗೆ ಎಚ್ಚರಿಸುವ ಆರೋಗ್ಯ ಸೇತು ಆ್ಯಪ್‌ ಬಳಕೆ ಬಗ್ಗೆ ಜಿಲ್ಲೆಯ ಜನರಿಗೆ ಅರಿವು ಇಲ್ಲದೇ ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ಸರ್ಕಾರದ ಆದೇಶ ಹಳ್ಳ ಹಿಡಿಯುವಂತಾಗಿದೆ. ‘ಆರೋಗ್ಯ ಸೇತು’ ಹೆಸರಿನ ಈ ಮೊಬೈಲ್‌  ಅಪ್ಲಿಕೇಶನ್‌ ಸಹಾಯದಿಂದ ಸ್ಮಾರ್ಟ್‌ ಫೋನ್‌ ಬಳಕೆದಾರರು ತಮ್ಮ ವ್ಯಾಪ್ತಿ ಯಲ್ಲಿ ರುವ ಕೋವಿಡ್‌ -19 ಸೋಂಕಿತರ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗಲಿದೆ.

ಜಾಗೃತಿ ಕೊರತೆ: ಕಡ್ಡಾಯವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿ ಕರು ಮೊಬೈಲ್‌ನಲ್ಲಿ ಆರೋಗ್ಯ ಸೇತು ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಬೇಕೆಂಬುದು ಸರ್ಕಾರ ಆದೇ ಶಿಸಿದೆ. ಆದರೆ ಇದರ ಬಗ್ಗೆ ಸಮರ್ಪಕವಾಗಿ ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸಬೇಕಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆ ಯರ ಮೇಲೆ ಜವಾಬ್ದಾರಿ ವಹಿಸಿ ಕೈ ತೊಳೆದುಕೊಂಡಿದ್ದಾರೆ.

ಆ್ಯಪ್‌  ಬಳಕೆದಾರರು ಒಂದು ವೇಳೆ ಹೈ ರಿಸ್ಕ್ನಲ್ಲಿದ್ದರೆ ಅಥವಾ ನೀವು ಹೈ ರಿಸ್ಕ್ ಪ್ರದೇಶದಲ್ಲಿದ್ದರೆ ಈ ಆ್ಯಪ್‌ ನಿಮಗೆ ಸೋಂಕು ಪತ್ತೆ ಪರೀಕ್ಷೆಗೆ ಹೋಗುವಂತೆ ಹಾಗೂ ಟೋಲ್‌ – ಫ್ರೀ- ಸಂಖ್ಯೆ 1075ಕ್ಕೆ ಕರೆ ಮಾಡು ವಂತೆ ಸೂಚಿಸುತ್ತದೆ. ಜೊತೆಗೆ  ಕೋವಿಡ್‌ 19 ವೈರಸ್‌ ಸೋಂಕಿಗೆ ಒಳಗಾಗು ವುದರಿಂ ದ ನೀವು ಹೇಗೆ ದೂರವಿರಬಹುದು ಎಂಬ ವಿಚಾರದಲ್ಲಿ ಆರೋಗ್ಯ ಸೇತು ಕೆಲವೊಂದು ಸಲಹೆ ಸಹ ನೀಡುತ್ತದೆ. ಜಿಲ್ಲೆಯಲ್ಲಿ ಇದುವರೆಗೂ ಕೊನಾರ ಸೋಂಕಿ ತರ ಸಂಕ್ಯೆ 126  ದಾಟಿದೆ. ಇನ್ನೂ ಸೋಂಕಿತರು ಹೆಚ್ಚಾಗುವ ಆತಂಕ ಎದುರಾ ಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ನೀಡುವ ಆ್ಯಪ್‌ ಬಳಸುವಂತೆ ಸಾರ್ವಜನಿಕರಲ್ಲಿ ಇಲಾಖೆ ಅರಿವು ಮೂಡಿಸುತ್ತಿಲ್ಲ.

ಇಲಾಖೆ ಬಳಿ ಮಾಹಿತಿಯೆ ಇಲ್ಲ: ಆರೋಗ್ಯ ಸೇತು ಆ್ಯಪ್‌ ಬಳಕೆ ಬಗ್ಗೆ ರಾಜ್ಯ ಮಟ್ಟ ದಲ್ಲಿ ಸಾಕಷ್ಟು ಅರಿವು, ಪ್ರಚಾರ ನಡೆ  ಯುತ್ತಿದ್ದರೂ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆ ಆರೋಗ್ಯ ಸೇತು ಆ್ಯಪ್‌ ಬಗ್ಗೆ ಸಾರ್ವಜನಿಕರಲ್ಲಿ  ಸಮರ್ಪಕವಾಗಿ ಅರಿವು ಮೂಡಿಸುತ್ತಿಲ್ಲ. ಜಿಲ್ಲೆಯಲ್ಲಿ ಆ್ಯಪ್‌ನ್ನು ಎಷ್ಟು ಮಂದಿ ಡೌನ್‌ ಲೋಡ್‌ ಮಾಡಿ ಬಳಕೆ ಮಾಡುತ್ತಿದ್ದಾರೆಂಬುದರ ಬಗ್ಗೆ  ಆರೋಗ್ಯ ಇಲಾಖೆ ಬಳಿ ಮಾಹಿತಿಯೇ ಇಲ್ಲದಿರುವುದು ಕಂಡು ಬಂತು. ಇನ್ನೂ  ಮುಂದೆಯಾದರೂ ಜಿಲ್ಲಾಡಳಿತ, ತಾಲೂಕು ಆಡಳಿತಗಳಿಗೆ ಈ ನಿಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಆ್ಯಪ್‌ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಬೇಕಿದೆ.

ಆರೋಗ್ಯ ಸೇತು ಆ್ಯಪ್‌ನ್ನು ಜಿಲ್ಲೆಯಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರು ಹೆಚ್ಚಿನ  ಪ್ರಮಾಣದಲ್ಲಿ ಡೌನ್‌ಲೋಡ್‌ ಮಾಡಿಕೊಂಡಿಲ್ಲ. ಎಷ್ಟು ಜನ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ  ಕಡ್ಡಾಯವಾಗಿ ನಮ್ಮ ಇಲಾಖೆಯ ಅಧಿಕಾರಿಗಳು  ಡೌನ್‌ಲೋಡ್‌ ಮಾಡಿಕೊಳ್ಳಬೇಕೆಂದು ಸೂಚಿಸಿದ್ದೇವೆ. ಸಾರ್ವಜನಿಕರಲ್ಲಿಯು ಈ ಬಗ್ಗೆ ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸುತ್ತಿದ್ದೇವೆ.
-ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.