ಕೋವಿಡ್ ಪತ್ತೆ: ಹೇರೂರು, ಮೂಡುಬೆಟ್ಟು ಸೀಲ್‌ಡೌನ್‌


Team Udayavani, May 27, 2020, 6:04 AM IST

ಕೋವಿಡ್ ಪತ್ತೆ: ಹೇರೂರು, ಮೂಡುಬೆಟ್ಟು ಸೀಲ್‌ಡೌನ್‌

ಕಟಪಾಡಿ: ಮೂಡುಬೆಟ್ಟು ಪ್ರದೇಶದ ರಸ್ತೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಸ್ಥಳೀಯರಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಗಳು ವಾಸಿಸುವ ಪ್ರದೇಶಗಳನ್ನು ಜಿಲ್ಲಾಡಳಿತ ಸೀಲ್‌ಡೌನ್‌ ಮಾಡಿದ್ದು, ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಹೇರೂರು ನಿಷೇಧಿತ ವಲಯ
ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯ 57 ವರ್ಷ ಪ್ರಾಯದ ಹೆಡ್‌ ಕಾನ್‌ಸ್ಟೆಬಲ್‌ಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ನಿವಾಸ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದ ಮಾರಿಕಟ್ಟೆ, ಎನ್‌ಎಚ್‌ 66, ಬಂಡಸಾಲೆ ಬೆಟ್ಟನ್ನು ನಿಷೇಧಿತ ವಲಯವಾಗಿ ಘೋಷಿಸಲಾಗಿದೆ.

ಇಲ್ಲಿ ಸಾರ್ವಜನಿಕರ ಸಂಚಾರ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅಗತ್ಯವಿರುವ ವಸ್ತುಗಳನ್ನು ಸರಕಾರಿ ಅಧಿಕಾರಿಗಳು ತಲುಪಿಸಲಿದ್ದಾರೆ. ಈ ಪ್ರದೇಶದ ಸುತ್ತಮುತ್ತಲಿನ 7 ಕಿ.ಮೀ. ಪ್ರದೇಶವನ್ನು ಬಫ‌ರ್‌ ಝೋನ್‌ ಆಗಿ ಘೋಷಿಸಲಾಗಿದೆ. ಈ ಭಾಗದ ಆರೂರು, ಬೈಕಾಡಿ, ಚಾಂತಾರು, ಉಪ್ಪೂರು ಪ್ರದೇಶವನ್ನು ಬಫ‌ರ್‌ ಝೋನ್‌ ಆಗಿ ಗುರುತಿಸಲಾಗಿದೆ.

ಮೂಡುಬೆಟ್ಟು ನಿಷೇದಿತ ವಲಯ
ಜಿಲ್ಲಾ ಪಂ.ನ ಸ್ವತ್ಛ ಭಾರತ್‌ ಯೋಜನೆಯ ಓರ್ವ ಸಿಬಂದಿಗೆ ಕೋವಿಡ್ ಸೋಂಕು ತಗಲಿದ್ದ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಕಟಪಾಡಿ ಮೂಡುಬೆಟ್ಟು ಪ್ರದೇಶ ಎರಡನೇ ರಸ್ತೆ ಹಾಗೂ ಪಿಎಚ್‌ಸಿ ಆವರಣ, 4ನೇ ಕ್ರಾಸ್‌ ರೋಡ್‌, ಜೆಪಿ ರೋಡ್‌, ಕಣಯ್ಯ ಲೆಔಟ್‌ ಪ್ರದೇಶವನ್ನು ನಿಷೇಧಿತ ವಲಯವಾಗಿ ಘೋಷಿಸಲಾಗಿದೆ.

ಇಲ್ಲಿ ಸಾರ್ವಜನಿಕರ ಸಂಚಾರ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅಗತ್ಯವಿರುವ ವಸ್ತುಗಳನ್ನು ಸರಕಾರಿ ಅಧಿಕಾರಿಗಳು ತಲುಪಿಸಲಿದ್ದಾರೆ. ಈ ಪ್ರದೇಶದ ಸುತ್ತಮುತ್ತಲಿನ 7 ಕಿ.ಮೀ. ಪ್ರದೇಶವನ್ನು ಬಫ‌ರ್‌ ಝೋನ್‌ ಆಗಿ ಘೋಷಿಸಲಾಗಿದೆ. ಈ ಭಾಗದ ಕುರ್ಕಾಲು, ಮಟ್ಟು, ಏಣಗುಡ್ಡೆ, ಪಾಂಗಾಳ ಪ್ರದೇಶವನ್ನು ಬಫ‌ರ್‌ ಝೋನ್‌ ಆಗಿ ಗುರುತಿಸಲಾಗಿದೆ. ಇಲ್ಲಿ ಸುಮಾರು 2,151 ಮನೆಗಳಲ್ಲಿ 4,743 ಜನರು ಇದ್ದಾರೆ. ಸುಮಾರು 76 ಅಂಗಡಿ ಹಾಗೂ 4 ಕಚೇರಿಗಳಿವೆ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.