ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Team Udayavani, May 27, 2020, 6:06 AM IST
ಹುಬ್ಬಳ್ಳಿ: ಜನತೆ, ಕಾರ್ಮಿಕರ ವಿರೋಧದ ನಡುವೆಯೂ, ಸರ್ಕಾರ ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರ ದಿನದ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಮತ್ತು ವಾರದ ಕೆಲಸದ ಅವಧಿಯನ್ನು 48 ಗಂಟೆಗಳಿಂದ 60 ಗಂಟೆಗಳಿಗೆ ಹೆಚ್ಚಿಸಿರುವುದು ಖಂಡನೀಯ ಎಂದು ಧಾರವಾಡ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಳೇಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ದುಡಿಯುವ ಜನತೆಯನ್ನು ಮತ್ತಷ್ಟು ಸಂಕಷ್ಟಕ್ಕೀಡು, ಬಂಡವಾಳಗಾರರಿಗೆ ಹೆಚ್ಚು ಅನುಕೂಲ ಮಾಡುವ ಯತ್ನಕ್ಕೆ ಸರಕಾರಗಳು ಮುಂದಾಗಿವೆ. ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ಕೆಲಸದ ಅವಧಿ ಹೆಚ್ಚಿಸಿರುವ ಸರಕಾರದ ಆದೇಶ ಪ್ರತಿಯನ್ನು ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ದೇವಾನಂದ ಜಗಾಪುರ, ಬಾಬಾಜಾನ ಮುಧೋಳ, ಅಶೋಕ ಬಾರ್ಕಿ, ಎನ್.ಎ.ಖಾಜಿ. ಎಂ.ಎಚ್. ಮುಲ್ಲಾ, ಬಿ.ಎ.ಮುಧೋಳ, ರಮೇಶ ಭೂಸ್ಲೆ, ಚಂದ್ರಶೇಖರ ಬೆಟಗೇರಿ, ಬಸೀರ್ ಅಹ್ಮದ್ ಮುಲ್ಲಾ, ಮಡಿವಾಳಗೌಡ ಇತತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ
IPL: ಪ್ಲೇ ಆಫ್ ರೇಸ್ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್ ಬೌಲರ್