ಅರ್ಹರು ಯೋಜನೆ ಉಪಯೋಗಿಸಿಕೊಳ್ಳಿ


Team Udayavani, May 27, 2020, 6:25 AM IST

upayogi

ಮೈಸೂರು: ಸೇಫ್ ವ್ಹೀಲ್ಸ್‌ ಮತ್ತು ಭಾರತ್‌ ಅನೌಪಚಾರಿಕ ಉಪಕ್ರಮ(ರಿ) ಆಶ್ರಯದಲ್ಲಿ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ಸೇವಾ ಸಿಂಧು ಪೋರ್ಟಲ್‌ ಆನ್‌ಲೈನ್‌ ನಲ್ಲಿ ಉಚಿತ ಅರ್ಜಿ ಸಲ್ಲಿಸುವ ಸೇವಾ ಕೇಂದ್ರಕ್ಕೆ  ಸರಸ್ವತಿಪುರಂನಲ್ಲಿ ಶಾಸಕ ಎಸ್‌.ಎ.ರಾಮದಾಸ್‌ ದೀಪ  ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಸಿಎಂ ಯಡಿಯೂರಪ್ಪ ರಾಜ್ಯದ ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಹಾಯ ಧನ  ನೀಡಲು ಈ ಯೋಜನೆ ಜಾರಿಗೊಳಿಸಿದರು. ಅದರಲ್ಲಿ ವಿಶೇಷವಾಗಿ ಆಟೋ, ಕ್ಯಾಬ್‌ ಚಾಲಕರಿಗೆ ಒತ್ತು ನೀಡಲಾಗಿದೆ. ಅವರ ಖಾತೆಗೆ 5 ಸಾವಿರ ರೂ. ಹಣ ಹಾಕುವಂತಹ ಒಂದು ಯೋಜನೆ ಜಾರಿಗೊಳಿಸಿ, ಅದಕ್ಕೆ ಬೇಕಾದ ಮಾಹಿತಿಯನ್ನು  ಸೇವಾ ಸಿಂಧುಗೆ ಅಪ್‌ಲೋಡ್‌ ಮಾಡುವುದಕ್ಕಾಗಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ ಎಂದರು.

ಮೈಸೂರಲ್ಲಿ ಯಾವುದೇ ಸಾವು ನೋವು ಇಲ್ಲದೇ ಕೊರೊನಾ ನಿಯಂತ್ರಣ ಯಶಸ್ವಿಯಾಗಿದೆ. ಜಿಲ್ಲಾಡಳಿತ, ವೈದ್ಯರು, ಪ್ಯಾರಾಮೆಡಿಕಲ, ನರ್ಸಿಂಗ್‌ ಸಿಬ್ಬಂದಿ, ಪೊಲೀಸ್‌, ಆಶಾಕಾರ್ಯಕರ್ತರು ಸೇರಿ  ದಂತೆ ಎಲ್ಲರೂ ಮೈಸೂರನ್ನು ಕೊರೊನಾ ಮುಕ್ತವಾಗಿಸುವಲ್ಲಿ ಶ್ರಮಿಸಿದ್ದಾರೆ. ಮೈಸೂರು ಪ್ರವಾಸೋದ್ಯಮ  ನಂಬಿಕೊಂಡಿದೆ. ವಿಶೇಷ ಪ್ಯಾಕೇಜ್‌ ಬಗ್ಗೆ  ಸರ್ಕಾರಕ್ಕೆ ಮನವಿ ನೀಡಲಾಗುವುದು ಎಂದು ಹೇಳಿದರು. ಸೇಫ್ ವ್ಹೀಲ್ಸ್‌ ಸ್ಥಾಪಕಾಧ್ಯಕ್ಷ ಬಿ.ಎಸ್‌. ಪ್ರಶಾಂತ್‌ ಇದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.