ಉಡುಪಿ ಜಿಲ್ಲೆ: ಮತ್ತೆ ಮೂವರಿಗೆ ಕೋವಿಡ್ ಸೋಂಕು ; 5,968 ಮಾದರಿ ವರದಿ ನಿರೀಕ್ಷೆಯಲ್ಲಿ

ಸೋಂಕು ಪೀಡಿತರು ಮಹಾರಾಷ್ಟ್ರದವರು

Team Udayavani, May 27, 2020, 6:34 AM IST

ಉಡುಪಿ ಜಿಲ್ಲೆ: ಮತ್ತೆ ಮೂವರಿಗೆ ಕೋವಿಡ್ ಸೋಂಕು ; 5,968 ಮಾದರಿ ವರದಿ ನಿರೀಕ್ಷೆಯಲ್ಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಜಿಲ್ಲೆಯ ನಾಗರಿಕರನ್ನು ಕಳೆದ ಎರಡು ದಿನ ನಿದ್ದೆಗೆಡಿಸಿದ್ದ ಕೋವಿಡ್ ಸೋಂಕು ಮಂಗಳವಾರ ಸ್ವಲ್ಪ ನಿಧಾನವಾಗಿದೆ.

ಮಂಗಳವಾರ ಮೂರು ಪ್ರಕರಣಗಳು ಮಾತ್ರ ದಾಖಲಾಗಿದ್ದು ಒಟ್ಟು ಪ್ರಕರಣ 111ಕ್ಕೇರಿದೆ.

ಸೋಂಕಿತ ಮೂವರೂ ಮಹಾರಾಷ್ಟ್ರ ಮೂಲದಿಂದ ಬಂದು ಕ್ವಾರಂಟೈನ್‌ನಲ್ಲಿದ್ದವರು. ಇವರಲ್ಲಿ 21 ವರ್ಷದ ಪುರುಷ, 30 ವರ್ಷದ ಮಹಿಳೆ, ಒಂಭತ್ತು ವರ್ಷದ ಬಾಲಕಿ ಇದ್ದಾರೆ.

ಮತ್ತೆ ಮಾದರಿ ಪರೀಕ್ಷೆ
ಪ್ರವಾಸ ಹಿನ್ನೆಲೆ ಇರದ ಕಾರ್ಕಳದ ಗರ್ಭಿಣಿ ಮತ್ತು ಉಡುಪಿ ಜಿ.ಪಂ. ಸಿಬಂದಿಯ ಗಂಟಲ ದ್ರವವನ್ನು ಮತ್ತೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಮತ್ತೆ ಪರೀಕ್ಷೆಗೆ ಕಳುಹಿಸಿದ ಕಾರಣ ಅವರಿಬ್ಬರು ಹೋಂ ಕ್ವಾರೆಂಟೈನ್‌ನಲ್ಲಿದ್ದಾರೆ.

ಎಸ್‌ಪಿ, ಜಿ.ಪಂ. ಕಚೇರಿ ಸ್ಯಾನಿಟೈಸ್‌
ಸೋಮವಾರ ಸೋಂಕು ಕಂಡು ಬಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬಂದಿ ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಕಾರಣ ಎಸ್‌ಪಿ ಕಚೇರಿ ಮತ್ತು ಇತರ ಸೋಂಕಿತರ ಸಂಪರ್ಕವಿದ್ದ ಪೊಲೀಸ್‌ ಠಾಣೆಗಳನ್ನು ಮಂಗಳವಾರ ಸ್ಯಾನಿಟೈಸ್‌ ಮಾಡಲಾಯಿತು. ಜಿ.ಪಂ. ಸಿಬಂದಿಗೆ ಸೋಂಕು ಕಂಡುಬಂದ ಕಾರಣ ಜಿ.ಪಂ. ಕಚೇರಿಯನ್ನೂ ಸ್ಯಾನಿಟೈಸ್‌ ಮಾಡಲಾಯಿತು.

1,581 ಮಾದರಿ ಸಂಗ್ರಹ
ಮಂಗಳವಾರ 1,581 ಮಾದರಿಗಳನ್ನು ಸಂಗ್ರಹಿಸಲಾಯಿತು. ಇವರಲ್ಲಿ ಒಬ್ಬರು ಉಸಿರಾಟದ ಸಮಸ್ಯೆಯವರು, 66 ಮಂದಿ ಕೋವಿಡ್ ಸಂಪರ್ಕಿತರು, ಮೂವರು ಜ್ವರ ಬಾಧಿತರು, 1,511 ಮಂದಿ ಹಾಟ್‌ ಸ್ಪಾಟ್‌ ಸಂಪರ್ಕದವರಾಗಿದ್ದಾರೆ. ಮಂಗಳವಾರ 150 ನೆಗೆಟಿವ್‌ ಪ್ರಕರಣಗಳು ವರದಿಯಾದರೆ, ಮೂರು ಪಾಸಿಟಿವ್‌ ಪ್ರಕರಣಗಳಾಗಿವೆ. 5,968 ಮಾದರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ನಿರೀಕ್ಷಿತ ಭೀತಿ
ಬಾಕಿ ಇರುವ ಮಾದರಿಗಳ ವರದಿ ಬರುವಾಗ ಏನಾಗಬಹುದು ಎಂಬ ಭೀತಿ ಇದ್ದೇ ಇದೆ. ಇನ್ನೊಂದು ಕಡೆ ಮಹಾರಾಷ್ಟ್ರದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರುವ ಸುಮಾರು 8,000 ಜನರ ಗಂಟಲು ದ್ರವ ಮಾದರಿಗಳನ್ನು ಆರೋಗ್ಯ ಸೇನಾನಿಗಳು ಸಂಗ್ರಹಿಸುತ್ತಲೇ ಇದ್ದಾರೆ. ವರದಿಗಳು ಬಂದ ಬಳಿಕವೇ ಮನೆ ಕ್ವಾರಂಟೈನ್‌ಗೆ ಬಿಡುಗಡೆ ಮಾಡುತ್ತಾರೆ.

ಮುಂಜಾಗ್ರತೆ ಅಗತ್ಯ
ಆರೋಗ್ಯ ಸೇನಾನಿಗಳೂ ಸೇರಿದಂತೆ ಪ್ರವಾಸ ಹಿನ್ನೆಲೆ ಇರದವರಿಗೂ ಸೋಂಕು ತಗಲಿರುವುದು ಸ್ಥಳೀಯರು ವಹಿಸಬೇಕಾದ ಮುಂಜಾಗ್ರತೆ ಅಗತ್ಯದ ತೀಕ್ಷ್ಣತೆಯನ್ನು ಸಾರುತ್ತಿದೆ.

ಆಸ್ಪತ್ರೆಯಲ್ಲಿ 105 ಮಂದಿ
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ದಾಖಲಾದ ಮೂರು ಪ್ರಕರಣಗಳಲ್ಲಿ ಇಬ್ಬರು ಉಡುಪಿ ತಾಲೂಕು ಮತ್ತು ಓರ್ವರು ಕಾರ್ಕಳ ತಾಲೂಕಿನವರಾಗಿದ್ದಾರೆ. ಈ ಮೂವರಿಗೆ ಪ್ರಾಥಮಿಕ ಸಂಪರ್ಕವಿದ್ದ 29 ಮಂದಿಯನ್ನು ಕ್ವಾರೆಂಟೈನ್‌ ಮಾಡಲಾಗಿದೆ.

ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ 105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ದಾಖಲಾದ 32 ಪ್ರಕರಣಗಳಲ್ಲಿ 14 ಮಂದಿ ಉಡುಪಿ ತಾಲೂಕು, 9 ಮಂದಿ ಕುಂದಾಪುರ ತಾಲೂಕು, 5 ಮಂದಿ ಬೈಂದೂರು ತಾಲೂಕು ಮತ್ತು 4 ಮಂದಿ ಕಾರ್ಕಳ ತಾಲೂಕಿನವರಾಗಿದ್ದಾರೆ.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.