ಲಾಕ್ ಡೌನ್: ನರೇಗಾದಲ್ಲಿ ಕೂಲಿ ಕೆಲಸ ಮಾಡಿ ಮಾದರಿಯಾದ ಸಿವಿಲ್ ಇಂಜಿನಿಯರ್, ಪ್ರವಾಸಿಗೈಡ್ಸ್
Team Udayavani, May 27, 2020, 12:41 PM IST
ಗಂಗಾವತಿ: ಕೊವಿಡ್ -19 ರೋಗ ಹರಡದಂತೆ ಜಾರಿಗೊಳಿಸಿದ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಹೋಗಿ ವಿವಿಧ ಕಂಪನಿ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದವರು ಊರಿಗೆ ಮರಳಿ ಖಾಲಿ ಇರದೇ ಸರಕಾರ ಅನುಷ್ಠಾನಗೊಳಿಸಿರುವ ಮಹಾತ್ಮಗಾಂಧಿ ನರೇಗಾ ಯೋಜನೆಯ ವಿವಿಧ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಲೂಕಿನ ಹೊಸ್ಕೇರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೆಂಗಳೂರು ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ವಿನೋದ ನಾಯಕ ಮತ್ತು ಕಳೆದ 20 ವರ್ಷ ಹಂಪಿಯಲ್ಲಿ ಪ್ರವಾಸಿ ಮಾರ್ಗದರ್ಶಕ(ಗೈಡ್) ಕೆಲಸ ಮಾಡುತ್ತಿರುವ ಹೊಸ್ಕೇರಿ ಮಲ್ಲಿಕಾರ್ಜುನ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಪದವಿ ಅಂತಿಮ ಸೆಮಿಸ್ಟರ್ ಓದುತ್ತಿರುವವರು ಕಳೆದ ಒಂದು ತಿಂಗಳಿಂದ ಹೊಸ್ಕೇರಿ ಗ್ರಾ.ಪಂ ಸುತ್ತಲು ನರೇಗಾ ಯೋಜನೆ ಕೂಲಿಕೆಲಸದಲ್ಲಿ ಕೂಲಿಗಾರರ ಜತೆ ಪಾಲ್ಗೊಂಡು ಕಾಲುವೆ ಹೂಳು ತೆಗೆಯುವ ಕೆಲಮಾಡುತ್ತಿದ್ದಾರೆ.
ನರೇಗಾದಲ್ಲಿ ಕೆಲಸ ಮಾಡುವುದು ಖುಷಿಯಾಗಿದೆ: ಕೊವಿಡ್-19 ರೋಗದ ಹಿನ್ನೆಲೆಯಲ್ಲಿ ಕಂಪನಿ ಲಾಕ್ ಡೌನ್ ಮಾಡಲಾಗಿದೆ. ಕೆಲಸ ಇಲ್ಲದೇ ಇರುವ ಕಾರಣ ವಾಪಸ್ ಊರಿಗೆ ಬಂದಿದ್ದು ಮನೆಯಲ್ಲಿ ಖಾಲಿ ಇರದೇ ನರೇಗಾ ಯೋಜನೆ ಕೂಲಿ ಕೆಲಸಕ್ಕೆ ಹೊರಟಿದ್ದು ಈ ಮೊದಲು ಗದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಇರುವುದರಿಂದ ತೊಂದರೆಯಾಗಿಲ್ಲ. ನರೇಗಾ ಯೋಜನೆಯಿಂದ ಸಮಗ್ರ ಅಭಿವೃದ್ಧಿ ಸಾಧ್ಯ. ಅನುಷ್ಠಾನ ಮಾಡುವವರು ಪ್ರಾಮಾಣಿಕರಾಗಿರಬೇಕೆಂದು ಸಿವಿಲ್ ಇಂಜಿನಿಯರ್ ವಿನೋದ ನಾಯಕ ಉದಯವಾಣಿ ಗೆ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ